ತೀರ್ಥಹಳ್ಳಿಯಲ್ಲಿ ರಸ್ತೆ ಕುಸಿತ, ಅಲ್ಲಲ್ಲಿ ತೋಟ ಜಲಾವೃತ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ?

Thirthahalli-Rain-Effect

THIRTHAHALLI, 27 JULY 2024 : ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಅಬ್ಬರಕ್ಕೆ ಹಲವು ಕಡೆ ಆಸ್ತಿಪಾಸ್ತಿ ಹಾನಿಯಾಗಿದೆ (Effect). ಜನರು ತತ್ತರಿಸಿದ್ದಾರೆ. ಇವತ್ತು ಮಳೆಯ ಪ್ರಮಾಣ ತುಸು ಕಡಿಮೆಯಾಗಿದೆ. ತಾಲೂಕಿನಲ್ಲಿ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌. ಇದನ್ನ ಓದಿ ⇓ ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ, ಭರ್ತಿಯ ಸನಿಹಕ್ಕೆ ಭದ್ರಾ, ಲಿಂಗನಮಕ್ಕಿ, ಎಷ್ಟಿದೆ ಒಳ ಹರಿವು?

ಅಡಿಕೆ ಧಾರಣೆ | 27 ಜುಲೈ 2024 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE, 27 JULY 2024 : ಸೊರಬದಲ್ಲಿ ಇವತ್ತು ಎಷ್ಟಿತ್ತು ಅಡಿಕೆ ಧಾರಣೆ. ಇಲ್ಲಿದೆ ಡಿಟೇಲ್ಸ್‌. ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 45000 47000 ಹೊಸ ಚಾಲಿ 35000 38500 ಸೊರಬ ಮಾರುಕಟ್ಟೆ ಗೊರಬಲು 32399 32399 ಚಾಲಿ 28309 32509 ಬಿಳೆ ಗೋಟು 21309 21309 ರಾಶಿ 38199 50199 ಸಿಪ್ಪೆಗೋಟು 16009 16009 ಇದನ್ನೂ ಓದಿ ⇓ ಅಡಿಕೆ ಧಾರಣೆ | 26 ಜುಲೈ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ … Read more

ತುಂಗಾ ಡ್ಯಾಂನಿಂದ ಮತ್ತಷ್ಟು ನೀರು ಹೊರಕ್ಕೆ, ರಸ್ತೆ ಜಲಾವೃತ, ನದಿ ಪಾತ್ರದ ಜನರಲ್ಲಿ ಭೀತಿ, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

water-logging-on-road-and-tunga-bridge-in-Shimoga

SHIMOGA, 27 JULY 2024 : ತುಂಗಾ ಜಲಾಶಯದಿಂದ (Dam) ಅಪಾರ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಗಾಜನೂರಿನ ತುಂಗಾ ಜಲಾಶಯದಿಂದ ಪ್ರಸ್ತುತ 84,003 ಸಾವಿರ ಕ್ಯೂಸೆಕ್‌ ನೀರು ಹೊರಬಿಡಲಾಗುತ್ತಿದೆ. ನದಿ ದಂಡೆ ಪಕ್ಕದ ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆ ಮೇಲೆ ಹರಿದ ತುಂಗೆ ನ್ಯೂ ಮಂಡ್ಲಿ ಬಳಿ ತುಂಗಾ ನದಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಅಕ್ಕಪಕ್ಕದ ಜಮೀನು, ದೇವಸ್ಥಾನ ಜಲಾವೃತವಾಗಿದೆ. ರಸ್ತೆ … Read more

ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ, ಭರ್ತಿಯ ಸನಿಹಕ್ಕೆ ಭದ್ರಾ, ಲಿಂಗನಮಕ್ಕಿ, ಎಷ್ಟಿದೆ ಒಳ ಹರಿವು?

TUNGA-DAM-GAJANURU-SHIMOGA.

DAM LEVEL, 27 JULY 2024 : ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಬಿರುಸಾಗಿದೆ. ಹಾಗಾಗಿ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದಿಂದ ಈಗಾಗಲೇ ಹೊಳೆಗೆ ನೀರು ಹರಿಸಲಾಗುತ್ತಿದೆ. ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಮ್‌ಗಳಲ್ಲಿ ಕ್ರಸ್ಟ್‌ ಗೇಟ್‌ ಹಂತಕ್ಕೆ ನೀರು ಬಂದಿದೆ. ಇದನ್ನೂ ಓದಿ ⇓ ರಾತ್ರಿ ಇಡೀ ಅಬ್ಬರಿಸಿದ ವರುಣ, ಇವತ್ತು ಶಿವಮೊಗ್ಗ ಜಿಲ್ಲೆಗೆ ಅಲರ್ಟ್‌ ಪ್ರಕಟ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಎಣ್ಣೆ ಕೊಡ್ಲಿಲ್ಲ ಅಂತಾ ಏಕಾಂಗಿಯಾಗಿ ‘ಹೆದ್ದಾರಿ ತಡೆ’ದ ಯುವಕ, ಮೊಬೈಲ್‌ನಲ್ಲಿ ಸೆರೆಯಾಯ್ತು ಅವಾಂತರ

youth-lunatic-behaviour-on-NT-road-at-Shimoga.

SHIMOGA, 27 JULY 2024 : ಅಂಗಡಿಯಲ್ಲಿ ಹಣ ಕೊಡದೆ ಮದ್ಯ ಕೊಡುವುದಿಲ್ಲ ಎಂದು ಹೇಳಿದ್ದಕ್ಕೆ ಯುವಕನೊಬ್ಬ ರೊಚ್ಚಿಗೆದ್ದು ಏಕಾಂಗಿಯಾಗಿ ‘ಹೆದ್ದಾರಿ ತಡೆ’ (Highway) ನಡೆಸಿದ್ದಾನೆ. ಶಿವಮೊಗ್ಗದ ಎನ್‌.ಟಿ.ರಸ್ತೆಯಲ್ಲಿ ಯುವಕನೊಬ್ಬ ಅವಾಂತರ ಸೃಷ್ಟಿಸಿದ್ದಾನೆ. ಶುಕ್ರವಾರ ಮಧ್ಯಾಹ್ನ ಮದ್ಯದ ಅಂಗಡಿಗೆ ತೆರಳಿದ್ದ ಯುವಕನಿಗೆ ಅಂಗಡಿಯವರು ಮದ್ಯ ಕೊಡಲು ನಿರಾಕರಿಸಿದ್ದಾರೆ. ಹಣ ಕೊಟ್ಟರಷ್ಟೆ ಮದ್ಯ ಕೊಡುವುದಾಗಿ ತಿಳಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಯುವಕ ಸುರಿವ ಮಳೆಯಲ್ಲಿ ದಿಢೀರನೆ ಎನ್‌.ಟಿ.ರಸ್ತೆಗೆ ಬಂದು ನಿಂತಿದ್ದ. ಸುಮಾರು 15 ನಿಮಿಷ ಈತನ ಅವಾಂತರ ಮುಂದುವರೆದಿತ್ತು. ಯುವಕನ … Read more

ಶಿವಮೊಗ್ಗದಲ್ಲಿ ರಸ್ತೆ ಬದಿ ಮಹಿಳೆಯ ಮೃತದೇಹ | ಪೊಲೀಸ್‌ ಸಿಬ್ಬಂದಿಗೆ ದಂಡ ವಿಧಿಸಿದ ಟ್ರಾಫಿಕ್‌ ಪೊಲೀಸ್‌

270724 unknown woman body found near railway track

CRIME NEWS, 27 JULY 2024 : ಶಿವಮೊಗ್ಗ ಜಿಲ್ಲೆಯ ಈ ಹೊತ್ತಿನ ಮೂರು ಪ್ರಮುಖ ಅಪರಾಧ ಸುದ್ದಿಗಳು ಇಲ್ಲಿದೆ.   ಇದನ್ನೂ ಓದಿ ⇓ ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಇನ್ನೂ ಬೆಂಗಳೂರು ತಲುಪಿಲ್ಲ, ನಡುರಾತ್ರಿ ಲಾಸ್ಟ್‌ ಸ್ಟಾಪ್‌ ಮುಟ್ಟಿದ ಇಂಟರ್‌ಸಿಟಿ

ರಾತ್ರಿ ಇಡೀ ಅಬ್ಬರಿಸಿದ ವರುಣ, ಇವತ್ತು ಶಿವಮೊಗ್ಗ ಜಿಲ್ಲೆಗೆ ಅಲರ್ಟ್‌ ಪ್ರಕಟ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

SHIMOGA, 27 JULY 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (rain) ಅಬ್ಬರ ಮುಂದುವರೆದಿದೆ. ಕಳೆದ ರಾತ್ರಿ ವಿವಿಧೆಡೆ ಗಾಳಿ ಸಹಿತ ಜೋರು ಮಳೆಯಾಗಿದೆ. ಇವತ್ತೂ ಜೋರು ಮಳೆ ಸಾಧ್ಯತೆ ಇದೆ. ಹಾಗಾಗಿ ತೀರ್ಥಹಳ್ಳಿ, ಸಾಗರ, ಹೊಸನಗರ ಮತ್ತು ಸೊರಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆರೆಂಜ್‌ ಅಲರ್ಟ್‌ ಘೋಷಣೆ ಶಿವಮೊಗ್ಗ ಜಿಲ್ಲೆಗೆ ಇವತ್ತು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಆರೆಂಜ್‌ ಅಲರ್ಟ್‌ ಇದ್ದರೆ ಭಾರಿ ಮಳೆಯಾಗಲಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ … Read more

ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಇನ್ನೂ ಬೆಂಗಳೂರು ತಲುಪಿಲ್ಲ, ನಡುರಾತ್ರಿ ಲಾಸ್ಟ್‌ ಸ್ಟಾಪ್‌ ಮುಟ್ಟಿದ ಇಂಟರ್‌ಸಿಟಿ

Trains-delayed-due-to-tree-fall-on-track-near-suduru

SHIMOGA, 27 JULY 2024 : ಭಾರಿ ಗಾಳಿ, ಮಳೆಗೆ ಹಳಿ (Track) ಮೇಲೆ ಮರ ಬಿದ್ದ ಪರಿಣಾಮ ಶಿವಮೊಗ್ಗದ ಪ್ರಮುಖ ರೈಲುಗಳು ಸಂಚಾರದಲ್ಲಿ ವ್ಯತ್ಯಯವಾಯಿತು. ಶಿವಮೊಗ್ಗ ತಾಲೂಕು ಸೂಡೂರು ಬಳಿ ರೈಲ್ವೆ ಹಳಿ ಮೇಲೆ ಮರ ಬಿದ್ದಿತ್ತು. ರೈಲ್ವೆ ವಿದ್ಯುತ್‌ ಲೈನ್‌ ಕೂಡ ತುಂಡಾಗಿತ್ತು. ಸಿಬ್ಬಂದಿ ತಡರಾತ್ರಿವರೆಗು ಕಾರ್ಯಾಚರಣೆ ನಡೆಸಿ, ಮರ ತೆರವು ಮಾಡಿ, ವಿದ್ಯುತ್‌ ಲೈನ್‌ ಸರಿಪಡಿಸಿದರು. ಇನ್ನೂ ಬೆಂಗಳೂರು ತಲುಪದ ರೈಲು ಮರ ಬಿದ್ದ ಹಿನ್ನೆಲೆ ರೈಲುಗಳು ತಡವಾಗಿ ಸಂಚರಿಸಿದರು. ಮಧ್ಯಾಹ್ನ 3 … Read more