ಬಾಲರಾಜ ಅರಸ್ ರಸ್ತೆ ಬಳಿ ಬೈಕ್ ಖದೀಮರ ಹಾವಳಿ

bike theft reference image

SHIVAMOGGA LIVE NEWS | THEFT | 27 ಮೇ 2022 ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಪ್ರಕರಣ ಹೆಚ್ಚಳವಾಗುತ್ತಿದೆ. ಬಾಲರಾಜ ಅರಸ್ ರಸ್ತೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ರಾತ್ರೋರಾತ್ರಿ ಕಳುವಾಗಿದೆ. ಸಯ್ಯದ್ ಮುಸಾವೀರ್ ಪಾಷಾ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಇಲ್ಲಿನ ಉಡುಪಿ ಹೊಟೇಲ್ ಪಕ್ಕದಲ್ಲಿರುವ ಮನೆ ಬಳಿ ರಾತ್ರಿ ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿತ್ತು. ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, … Read more

ಶೃತಿ ಮೋಟರ್ಸ್’ನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರಿನ ಶೋ ರೂಂನಲ್ಲಿ ಹಲವು ಉದ್ಯೋಗವಕಾಶ

jobs news shivamogga live

SHIVAMOGGA LIVE NEWS | JOBS NEWS | 27 ಮೇ 2022 ಪ್ರತಿಷ್ಠಿತ ಮಾರುತಿ ಕಾರುಗಳ ಶೋ ರೂಂ ಶೃತಿ ಮೋಟರ್ಸ್’ನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ವಿಭಾಗದಲ್ಲಿ ಹಲವು ಉದ್ಯೋಗವಕಾಶವಿದೆ. ಆಸಕ್ತರು ಆರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 08049202408 ನಂಬರ್ ಸಂಪರ್ಕಿಸಬಹುದು.

ಇವತ್ತು ಶಿವಮೊಗ್ಗ ಡಿಸಿ ಗ್ರಾಮ ವಾಸ್ತವ್ಯ, ಸಮಸ್ಯೆಗಳಿಗೆ ಮುಕ್ತಿ ಸಿಗುವ ನಿರೀಕ್ಷೆಯಲ್ಲಿ ಜನ

Shimoga Dc Dr.selvamani

SHIVAMOGGA LIVE NEWS | DEPUTY COMMISSIONER | 27 ಮೇ 2022 ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಇವತ್ತು ರಿಪ್ಪನ್ ಪೇಟೆ ಸಮೀಪದ ಬೆಳ್ಳೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೆಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಈ ಭಾಗದಲ್ಲಿ ಶರಾವತಿ, ಚಕ್ರ,ಮಾಣಿ, ವರಾಹಿ, ಸಾವೆಹಕ್ಲು ಯೋಜನೆಗಳಿಂದ ನಿರಾಶ್ರಿತರಾದ ಕುಟುಂಬಗಳೇ ಹೆಚ್ಚಾಗಿ ವಾಸವಾಗಿದ್ದಾರೆ. ಇವರ ಮೂಲಭೂತ … Read more

ಇನ್ಮುಂದೆ ಮಂಡಕ್ಕಿನೂ ದುಬಾರಿ, ಭದ್ರಾವತಿ ಮೀಟಿಂಗ್’ನಲ್ಲಿ ನಿರ್ಧಾರ, ಈಗೆಷ್ಟಾಯ್ತು ದರ?

Mandakki-Price-to-increase-in-Shimoga

SHIVAMOGGA LIVE NEWS | PUFFED RICE | 27 ಮೇ 2022 ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಈ ಮದ್ಯೆ ಮಂಡಕ್ಕಿ ದರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಭದ್ರಾವತಿಯ ಸೀಗೆಬಾಗಿಯಲ್ಲಿ ನಡೆದ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಮತ್ತು ಮಾರಾಟ, ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಎಷ್ಟಾಯ್ತು ಮಂಡಕ್ಕಿ ದರ? ಭತ್ತದ ಬೆಲೆ ಹೆಚ್ಚಳವಾಗಿದೆ. ವಿದ್ಯುತ್ ದರವು ದುಬಾರಿಯಾಗಿದೆ. ಕಾರ್ಮಿಕರ ಕೂಲಿ, ಕಚ್ಚಾ ವಸ್ತುಗಳ ಬೆಲೆಯು ಏರಿಕೆಯಾಗಿದೆ. ಇಂತಹ … Read more

ಗುಂಡಪ್ಪ ಶೆಡ್’ನಲ್ಲಿ ರಾತ್ರೋರಾತ್ರಿ ಬೈಕ್ ನಾಪತ್ತೆ

bike theft reference image

SHIVAMOGGA LIVE NEWS | BIKE | 27 ಮೇ 2022 ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಶಿವಮೊಗ್ಗದ ಗುಂಡಪ್ಪ ಶೆಡ್’ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ರಾತ್ರೋರಾತ್ರಿ ನಾಪತ್ತೆಯಾಗಿದೆ. ಬೈರಪ್ಪ ಬಿ.ಜೋಗಿ ಎಂಬುವವರ ಬೈಕ್ ಕಳುವಾಗಿದೆ. ಮೇ 23ರಂದು ಗುಂಡಪ್ಪ ಶೆಡ್’ನಲ್ಲಿ ಮನೆ ಮುಂದೆ ರಾತ್ರಿ ಪ್ಲಾಟೀನ ಬೈಕ್ ತಂದು ನಿಲ್ಲಿಸಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಘಟನೆ ಸಂಬಂಧ ಬೈರಪ್ಪ ಜೋಗಿ ಅವರು ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು … Read more

ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಮುಂದೆ ಗ್ರಾಮಸ್ಥರ ಆಕ್ರೋಶ

Farmers-protest-in-front-of-Holehonnuru-Pattana-Panchayath

SHIVAMOGGA LIVE NEWS | PROTEST | 27 ಮೇ 2022 ತಮ್ಮ ಕೆಲಸ ಮಾಡಿಕೊಡಲು ಅಧಿಕಾರಿಗಳು ವಿಳಂಬ ಮಾಡುತ್ತಿರುವುದು ಮತ್ತು ವಿನಾಕಾರಣ ದಾಖಲೆಗಳಿಗಾಗಿ ಅಲೆಸುವುದನ್ನು ಖಂಡಿಸಿ ಡಣಾಯಕಪುರ ಗ್ರಾಮಸ್ಥರು, ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಅಧಿಕಾರಿಗಳ ವಿಳಂಬ ನೀತಿಯನ್ನು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರ ಆರೋಪಗಳೇನು? ಆಗ್ರಹವೇನು? ಇ-ಸ್ವತ್ತು, ಎನ್ಒಸಿ, ಖಾತೆ ಬದಲಾವಣೆ, ಲೈಸೆನ್ಸ್ ಒದಗಿಸುವುದು ಸೇರಿದಂತೆ ಹಲವು … Read more

24 ವರ್ಷದ ಬಳಿಕ ಜಾತ್ರೆ, ಸಿದ್ಧತೆ ಕುರಿತು ಮಹತ್ವದ ಸಭೆ

Hiri-Mavuradamma-Temple-Jathre-Meeting-at-Anaveri

SHIVAMOGGA LIVE NEWS | TEMPLE | 27 ಮೇ 2022 24 ವರ್ಷದ ಬಳಿಕ ನಡೆಯುತ್ತಿರುವ ಹಿರಿ ಮಾವುರದಮ್ಮ ದೇವಿ ಸಿಡಿ ಉತ್ಸವ ಮತ್ತು ಜಾತ್ರೆ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಲಾಯಿತು. ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಅವರು ನೇತೃತ್ವದಲ್ಲಿ ಸಭೆ ನಡೆಯಿತು. ಆನವೇರಿಯಲ್ಲಿ ಹಿರಿ ಮಾವುರದಮ್ಮ ದೇವಿ ಸಿಡಿ ಉತ್ಸವ ಮತ್ತು ಜಾತ್ರೆ ನಡೆಯಲಿದೆ. ಲಕ್ಷಾಂತರ ಸಂಖ್ಯೆಯ ಭಕ್ತರು ಈ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾತ್ರೆಯನ್ನು ಯಶಸ್ವಿಯಾಗಿ ನಡೆಸಬೇಕು ಎಂಬ ಕುರಿತು ಸಭೆಯಲ್ಲಿ … Read more

ರಾತ್ರಿ ಹೊಟೇಲ್’ನಲ್ಲಿ ಸಿಲಿಂಡರ್ ಸ್ಪೋಟ, ಸ್ಥಳಕ್ಕೆ ಗೃಹ ಸಚಿವರ ಭೇಟಿ

cylinder-blast-at-Hosangara-Chikkapete-Hotel

SHIVAMOGGA LIVE NEWS | BLAST | 27 ಮೇ 2022 ಹೊಟೇಲ್ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು (BLAST) ಹಾನಿ ಸಂಭವಿಸಿದೆ. ರಾತ್ರಿ ಘಟನೆ ಸಂಭವಿಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಹೊಸನಗರ ತಾಲೂಕಿನ ನಗರ ಹೋಬಳಿಯ ಚಿಕ್ಕಪೇಟೆಯ ಹೊಟೇಲ್ ಒಂದರಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದೆ. ಹೊಟೇಲ್’ಗೆ ಹಾನಿಯಾಗಿದೆ. ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ. ಗೃಹ ಸಚಿವರ ಭೇಟಿ ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಗೃಹ ಸಚಿವ … Read more

ಚಂದ್ರಗುತ್ತಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ, ಎರಡೆ ತಿಂಗಳಲ್ಲಿ ಗರಿಷ್ಠ ಮೊತ್ತದ ಕಾಣಿಕೆ ಸಂಗ್ರಹ

Chandragutti-Renukamba-Temple

SHIVAMOGGA LIVE NEWS | TEMPLE | 26 ಮೇ 2022 ಸೊರಬ ತಾಲೂಕು ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು. 22.71 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ತಾಲೂಕು ದಂಡಾಧಿಕಾರಿ ಮಂಜುಳಾ ಹೆಗಡಾಳ್ ಅವರ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು. 22,71,900 ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಎಣಿಕೆ ಕಾರ್ಯ ನಡೆಯುತ್ತಿದ್ದ ಕೊಠಡಿ ಸುತ್ತಲು ಸಿಸಿಟಿವಿ ಅಳವಡಿಸಲಾಗಿತ್ತು. ಮಾರ್ಚ್ ತಿಂಗಳಲ್ಲಿ ಚಂದ್ರಗುತ್ತಿ ದೇಗುಲದ ಹುಂಡಿ … Read more

ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ

Melina-Kuruvalli-New-Grama-Panchayath-President

SHIVAMOGGA LIVE NEWS | PRESIDENT | 26 ಮೇ 2022 ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷ ಬೆಂಬಲಿತ ಸದಸ್ಯೆ ಭವ್ಯಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೊರಬೈಲು ಪ್ರಭಾಕರ್ ಅವರು ಮರು ಆಯ್ಕೆ ಆಗಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಭವ್ಯಾ ಅವರು, ಗ್ರಾಮ ಪಂಚಾಯಿತಿಯ ಸರ್ವಾಂಗಿಣ ಅಭಿವೃದ್ಧಿಗೆ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು. ಬಂಡೆ ವೆಂಕಟೇಶ್ ಸೇರಿದಂತೆ ಹಲವರು ಈ … Read more