ಶಿವಮೊಗ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಐವರು ಅರೆಸ್ಟ್, ಏನೇನೆಲ್ಲ ಸಿಕ್ತು?
SHIVAMOGGA LIVE NEWS | 27 MAY 2024 SHIMOGA : ಜಿಲ್ಲೆಯ ವಿವಿಧೆಡೆ ಅಡಿಕೆ ಬೆಳೆಗಾರರಲ್ಲಿ (Growers) ಆತಂಕ ಸೃಷ್ಟಿಸಿದ್ದ ಖದೀಮರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ರಾತ್ರೋರಾತ್ರಿ ಕ್ವಿಂಟಾಲ್ಗಟ್ಟೆಲೆ ಅಡಿಕೆ ಕಳ್ಳತನ ಮಾಡಿ, ಬೆಳೆಗಾರರ ನಿದ್ರೆ ಕಸಿದಿದ್ದ ಐವರನ್ನು ಬಂಧಿಸಲಾಗಿದೆ. ಇವರಿಂದ 8.19 ಲಕ್ಷ ರೂ. ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸಾಗರ ಗ್ರಾಮಾಂತರ, ಆನಂದಪುರ, ಕಾರ್ಗಲ್, ಸೊರಬ ಠಾಣೆಗಳ ಒಟ್ಟು 8 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. … Read more