ಸರ್ಕಲ್‌ನಲ್ಲಿ ದೀಪ ಬೆಳಗಿ, ರಸ್ತೆಯಲ್ಲೇ ಪಟಾಕಿ ಸಿಡಿಸಿದ ಪೊಲೀಸರು

Shimoga-Police-Deepavali-on-duty

SHIMOGA | ನಗರದ ಪೊಲೀಸರು ರಸ್ತೆಯಲ್ಲಿಯೆ ದೀಪಾವಳಿ ಆಚರಣೆ ಮಾಡಿದರು. ಜಿಲ್ಲಾ ರಕ್ಷಣಾಧಿಕಾರಿ ಅವರೊಂದಿಗೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. (POLICE DEEPAVALI) ನಗರದ ಶಿವಪ್ಪನಾಯಕ ವೃತ್ತದಲ್ಲಿ ಸಂಚಾರಿ ಠಾಣೆ ಪೊಲೀಸರು ವಿಭಿನ್ನವಾಗಿ ದೀಪಾವಳಿ ಆಚರಣೆ ಮಾಡಿದರು. ಕರ್ತವ್ಯದಲ್ಲಿ ಇದ್ದ ಸಂದರ್ಭ ಎಲ್ಲರೂ ಒಟ್ಟಾಗಿ ಪಟಾಕಿ ಹಚ್ಚಿ ಸಂಭ್ರಮ ಪಟ್ಟರು. (POLICE DEEPAVALI) ಸರ್ಕಲ್ ನಲ್ಲಿ ದೀಪ ಬೆಳಗಿದರು ಕಳೆದ ರಾತ್ರಿ ನಗರದ ಶಿವಪ್ಪನಾಯಕ ವೃತ್ತದಲ್ಲಿ ಪೊಲೀಸರು ದೀಪ ಬೆಳಗಿದರು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. … Read more

ಭದ್ರಾವತಿಗೆ ಸಿದ್ದರಾಮಯ್ಯ ಭೇಟಿ, ಶಿವಮೊಗ್ಗದಲ್ಲಿ ವಾಸ್ತವ್ಯ, ಎಲ್ಲಿಗೆಲ್ಲ ತೆರಳಲಿದ್ದಾರೆ?

Siddaramaiah-in-Shimoga-Helipad.

BHADRAVATHI | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭದ್ರಾವತಿಗೆ ಭೇಟಿ ನೀಡುತ್ತಿದ್ದಾರೆ. ಶಾಸಕ ಸಂಗಮೇಶ್ವರ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿಯೆ ವಾಸ್ತವ್ಯ ಹೂಡಲಿದ್ದಾರೆ. (SIDDARAMAIAH VISIT TO BHADRAVATHI) ಅ.28ರಂದು ಮಧ್ಯಾಹ್ನ 3.45ಕ್ಕೆ ಭದ್ರಾವತಿಯ ಮಿಲಿಟರಿ ಕ್ಯಾಂಪಸ್ ಹೆಲಿಪ್ಯಾಡ್ ಗೆ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಶಾಸಕ ಸಂಗಮೇಶ್ವರ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ರಾತ್ರಿ 8.30ಕ್ಕೆ ಶಿವಮೊಗ್ಗಕ್ಕೆ ಆಗಮಿಸುವ ಸಿದ್ದರಾಮಯ್ಯ ಅವರು ವಾಸ್ತವ್ಯ ಮಾಡಲಿದ್ದಾರೆ. ಅ.29ರಂದು ಬೆಳಗ್ಗೆ 10 ಗಂಟೆಗೆ ಹೆಲಿಕಾಪ್ಟರ್ ಮೂಲಕ … Read more

ಭದ್ರಾವತಿಯಲ್ಲಿ ಶಿವಮೊಗ್ಗದ ಆಟೋ ಚಾಲಕನ ಕೊಲೆ ಕೇಸ್, ಇಬ್ಬರು ಆರೆಸ್ಟ್, ಯಾರದು? ಕಾರಣವೇನು?

Bhadravathi-Old-town-police-arrest-two-in-murder-case

BHADRAVATHI | ದೊಣ್ಣೆಯಿಂದ ಹೊಡೆದು ಆಟೋ ಚಾಲಕನ ಕೊಲೆ ಪ್ರಕರಣ ಸಂಬಂಧ ಭದ್ರಾವತಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪರಿಚಿತರೆ ಆಟೋ ಚಾಲಕನ ಹತ್ಯೆ ಮಾಡಿದ್ದಾರೆ. (auto driver) ಭದ್ರಾವತಿ ತಾಲೂಕು ಕಾಚಗೊಂಡನಹಳ್ಳಿಯ ಕುಶಾಲ್ ಕುಮಾರ್  ಮತ್ತು ಹುತ್ತಾ ಕಾಲೋನಿಯ ಸೋಮಶೇಖರ್ ಅಲಿಯಾಸ್ ಮುಟ್ಟ ಅಲಿಯಾಸ್ ಕಪ್ಪೆ ಬಂಧಿತರು. (auto driver) ದೊಣ್ಣೆಯಿಂದ ಹೊಡೆದು ಕೊಲೆ ಅ.24ರಂದು ಬೆಳಗ್ಗೆ ಭದ್ರಾವತಿಯ ಎಪಿಎಂಸಿ ಆವರಣದ ಮ್ಯಾಮ್ಕೋಸ್ ಕಟ್ಟಡದ ಬಳಿ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಸ್ಥಳಕ್ಕೆ … Read more

ಕಲ್ಲು ಹೊಡೆದ ಆರೋಪಿಗಳ ಫೋಟೊ ರಿಲೀಸ್, ಈವರೆಗು ಏನೇನಾಯ್ತು? ಇಲ್ಲಿದೆ 10 ಪಾಯಿಂಟ್

Photos-released-of-three-accused-in-stone-pelting

SHIMOGA | ಶಿವಮೊಗ್ಗ ಪೊಲೀಸರು ನಗರದಲ್ಲಿ ಮತ್ತೆ ಶಾಂತಿ ಕದಡುವ ಪ್ರಯತ್ನ ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಲಾಗಿದೆ. ಭರ್ಮಪ್ಪ ನಗರದಲ್ಲಿ ಯುವಕನ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ ಪ್ರಕರಣ ಸಂಬಂಧ ಮೂವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಅವರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದೆ. (3 ARREST) ಸೋಮವಾರ ರಾತ್ರಿ ಸೀಗೆಹಟ್ಟಿ, ಭರ್ಮಪ್ಪ ನಗರದಲ್ಲಿ ಘಟನೆ ಸಂಭವಿಸಿದೆ. ಆ ಬಳಿಕ ಏನೆಲ್ಲ ಬೆಳವಣಿಗೆಗಳಾದವು. ಅದರ ಟಾಪ್ ಪಾಯಿಂಟ್ ಇಲ್ಲಿದೆ. ಸೋಮವಾರ ರಾತ್ರಿ ಸೀಗೆಹಟ್ಟಿ, ಭರ್ಮಪ್ಪ ನಗರದಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯ … Read more

ವೆಂಕಟೇಶ ನಗರದಲ್ಲಿ ವಿಜಯ್ ಕೊಲೆಗೆ ಕಾರಣವಾಯ್ತು ಕೊರಳಲ್ಲಿದ್ದ ಸರ

SP-Visit-Mc-Gann-Hospital.

SHIMOGA | ವೆಂಕಟೇಶ ನಗರದಲ್ಲಿ ವಿಜಯ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.  ಘಟನೆ ಬೆನ್ನಿಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದರು. (VIJAY MURDER) ಮಹಜರ್ ವೇಳೆ ಜಯನಗರ ಠಾಣೆ ಪೊಲೀಸ್ ಸಿಬ್ಬಂದಿ ರೋಷನ್ ಅವರ ಮೇಲೆ ಆರೋಪಿ ಜಬಿ ಹಲ್ಲೆ ನಡೆಸಿದ್ದ. ಈ ವೇಳೆ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ಅವರು ಜಬಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ರೋಷನ್ ಅವರ ಆರೋಗ್ಯ … Read more

BREAKING NEWS | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

breaking news graphics

SHIMOGA | ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ. ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ. (FIRING ON JABI) ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. … Read more