ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಅಪಘಾತ, ಸಿದ್ದಾಪುರದ ಯುವಕ ಸ್ಥಳದಲ್ಲೆ ಸಾವು
ಶಿವಮೊಗ್ಗ ಲೈವ್.ಕಾಂ | ACCIDENT | 28 ಏಪ್ರಿಲ್ 2022 ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರನೊಬ್ಬ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೊಸ ಸಿದ್ದಾಪುರ ಗ್ರಾಮದ ಅರುಣ್ (30) ಮೃತ ದುರ್ದೈವಿ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಹಿಟ್ ಅಂಡ್ ರನ್ ಅರುಣ್ ಬೈಪಾಸ್ ರಸ್ತೆಯಲ್ಲಿ ಸಿದ್ದಾಪುರದ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಎದುರಿನಿಂದ ಬಂದ ವಾಹನ ಅರುಣ್ಗೆ ಡಿಕ್ಕಿ ಹೊಡೆದಿರುವ ಶಂಕೆ ಇದೆ. ಕೆಳಗೆ ಬಿದ್ದ … Read more