ಅಡಿಕೆ ಧಾರಣೆ | 28 ಆಗಸ್ಟ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 28 AUGUST 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ಕುಮಟ ಮಾರುಕಟ್ಟೆ ಕೋಕ 21019 33899 ಚಿಪ್ಪು 31599 35009 ಫ್ಯಾಕ್ಟರಿ 14019 24299 ಹಳೆ ಚಾಲಿ 41019 42249 ಹೊಸ ಚಾಲಿ 37799 41500 ಚನ್ನಗಿರಿ ಮಾರುಕಟ್ಟೆ ರಾಶಿ 41059 50712 ಪುತ್ತೂರು ಮಾರುಕಟ್ಟೆ ಕೋಕ 11000 25000 ನ್ಯೂ … Read more

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಶಾಶ್ವತ ಪರಿಹಾರಕ್ಕೆ ಮಹತ್ವದ ಸಭೆ, ಸಚಿವ ಮಧು ಹೇಳಿದ್ದೇನು?

280823 Felictation to Minister Madhu Bangarappa in Sagara by Arya Ediga Community

SHIVAMOGGA LIVE NEWS | 28 AUGUST 2023 SAGARA : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಶಾಶ್ವತ ಪರಿಹಾರಕ್ಕೆ (Permanent Solution) ಸರ್ಕಾರ ಬದ್ಧವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಈಡಿಗರ ಸಮುದಾಯ ಭವನದಲ್ಲಿ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದನ್ನೂ ಓದಿ – ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ ಸಚಿವ ಮಧು ಬಂಗಾರಪ್ಪ … Read more

ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌

Yellow-Alert-Rain-in-Shimoga

SHIVAMOGGA LIVE NEWS | 28 AUGUST 2023 SHIMOGA : ಮುಂದಿನ ಮೂರು ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Metrological Department) ತಿಳಿಸಿದೆ. 14 ಜಿಲ್ಲೆಗಳಲ್ಲಿ ಸೋಮವಾರ ಯಲ್ಲೋ ಅಲರ್ಟ್‌ (yellow alert)  ಘೋಷಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ, ಒಂದು ಕಡೆ ತಿಂಗಳಿಗೆ 30 ಸಾವಿರ ರೂ.ವರೆಗೆ ಸಂಬಳ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, … Read more

ಭದ್ರಾವತಿಯಲ್ಲಿ ವೇಳಾಂಗಣಿ ಮಾತೆ ಉತ್ಸವ | ಸಾಗರದಲ್ಲಿ ಬಿಜೆಪಿಯವರಿಗೆ ಕಿರುಕುಳ ಆರೋಪ – 3 ಫಟಾಪಟ್‌ ನ್ಯೂಸ್‌

FATAFAT-NEWS-GENERAL-IMAGE.jpg

SHIVAMOGGA LIVE NEWS | 28 AUGUST 2023 ಭದ್ರಾವತಿಯಲ್ಲಿ ವೇಳಾಂಗಣಿ ಮಾತೆ ಉತ್ಸವ BHADRAVATHI : ಗಾಂಧಿ ನಗರದ ವೇಳಾಂಗಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರದಲ್ಲಿ ಆ.29ರಿಂದ ಸೆಪ್ಟೆಂಬರ್‌ 8ರವರೆಗೆ ವೇಳಾಂಗಣಿ ಮಾತೆ ಉತ್ಸವ ( utsava) ನಡೆಯಲಿದೆ. ಪ್ರತಿದಿನ ಧಾರ್ಮಿಕ (Religious) ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಗುರು ಫಾದರ್‌ ಸ್ಟೀವನ್‌ ಡೇಸಾ ತಿಳಿಸಿದರು. ಆ.29ರಂದು ಸಂಜೆ 5.30ಕ್ಕೆ ಧ್ವಜಾರೋಹಣ ನೆರವೇರಲಿದೆ. ಆ.30ರಂದು ಧರ್ಮಸಭೆ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಸೆ.7ರಂದು ಭದ್ರಾವತಿ ನಗರದಲ್ಲಿ ಮಾತೆಯ ಮೆರವಣಿಗೆ ನಡೆಯಲಿದೆ. … Read more

ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಇವತ್ತಿಂದ ಆಟೋಮ್ಯಾಟಿಕ್‌ ದಂಡ ಫಿಕ್ಸ್‌, ಪೊಲೀಸ್‌ ವಿಡಿಯೋ ವೈರಲ್‌

Traffic-Rules-violations-Caught-on-Camera-in-Shimoga.j

SHIVAMOGGA LIVE NEWS | 28 AUGUST 2023 SHIMOGA : ಸಂಚಾರ ನಿಯಮಗಳನ್ನು ಗಾಳಿಗೆ ತೂರಿ, ಅಡ್ಡಾದಿಡ್ಡಿ ವಾಹನ ಚಲಾಯಿಸುವವರಿಗೆ ಇವತ್ತಿನಿಂದ ಬಿಸಿ ಮುಟ್ಟಲಿದೆ. ಟ್ರಾಫಿಕ್‌ ರೂಲ್ಸ್‌ ಪಾಲಿಸದೆ ಮನಸೋಯಿಚ್ಛೆ ವಾಹನ ಚಲಾಯಿಸಿದರೆ ಇವತ್ತಿನಿಂದ ಆಟೊಮ್ಯಾಟಿಕ್‌ ದಂಡ (Automatic Fine) ಬೀಳಲಿದೆ. ಮನೆ ಬಾಗಿಲಿಗೆ ದಂಡದ ನೊಟೀಸ್‌ ತಲುಪಲಿದೆ. ಶಿವಮೊಗ್ಗ ನಗರದಲ್ಲಿ ಇಂದಿನಿಂದ ಸ್ಮಾರ್ಟ್‌ ಸಿಟಿ (Smart City Project) ಯೋಜನೆ ಅಡಿ ಸಿದ್ಧಪಡಿಸಿರುವ ಇಂಟಿಗ್ರೇಟೆಡ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ (ಐಟಿಎಂಎಸ್‌) ವ್ಯವಸ್ಥೆ ಅನುಷ್ಠಾನಗೊಳ್ಳಲಿದೆ. ಈ … Read more

ಹೆದ್ದಾರಿ ಪಕ್ಕದ ಮರಕ್ಕೆ ಲಾರಿ ಡಿಕ್ಕಿ | ಹಿನ್ನೀರಿನಲ್ಲಿ ವಾಲಿದ ಸಿಗಂದೂರು ಬಸ್‌ – 3 ಫಟಾಫಟ್‌ ನ್ಯೂಸ್‌

Truck-near-Sidihalla-near-Ripponpete-in-Hosangara-Taluk.

SHIVAMOGGA LIVE NEWS | 28 AUGUST 2023 ಅದಿರು ತುಂಬಿದ್ದ ಲಾರಿ ಅಪಘಾತ RIPPONPETE : ಅದಿರು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ (Mishap). ಘಟನೆಯಲ್ಲಿ ಚಾಲಕನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಸಿಡಿಹಳ್ಳ ಸೇತುವೆ ಸಮೀಪ ಅಪಘಾತ ಸಂಭವಿಸಿದ್ದು, ರಭಸಕ್ಕೆ ಲಾರಿ ಸಂಪೂರ್ಣ ಜಖಂ ಆಗಿದೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಗೋವು ಸಾಗಣೆ, … Read more