ಅಡಿಕೆ ಧಾರಣೆ | 28 ಜೂನ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 28 JUNE 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 14019 24009 ಚಿಪ್ಪು 25499 28899 ಫ್ಯಾಕ್ಟರಿ 10159 20490 ಹಳೆ ಚಾಲಿ 36099 37599 ಹೊಸ ಚಾಲಿ 32009 35019 ಕೊಪ್ಪ ಮಾರುಕಟ್ಟೆ ಗೊರಬಲು 32669 34099 ಬೆಟ್ಟೆ 48599 54299 ರಾಶಿ 27198 52099 ಸರಕು 51099 75363 ಚಿತ್ರದುರ್ಗ ಮಾರುಕಟ್ಟೆ ಅಪಿ 48600 … Read more

ತುಂಗಾ ಜಲಾಶಯದ ಮತ್ತಷ್ಟು ಗೇಟ್‌ಗಳು ಓಪನ್‌, ಭದ್ರಾ, ಲಿಂಗನಮಕ್ಕಿಗೆ ಹೆಚ್ಚಿದ ಒಳಹರಿವು

Tunga-Dam-6-gates-opened.

SHIVAMOGGA LIVE NEWS | 28 JUNE 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದಲ್ಲಿ ಈಗಾಗಲೇ ಕ್ರಸ್ಟ್‌ ಗೇಟ್‌ ಮೂಲಕ ನೀರು ಹೊರ ಬಿಡಲಾಗುತ್ತಿದೆ. ಇನ್ನು, ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಂಗಳಿಗೆ ಒಳ ಹರಿವು ಏರಿಕೆಯಾಗಿದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಗಾಜನೂರಿನ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು ಗುರುವಾರದಿಂದ ಗೇಟ್‌ ಮೂಲಕ ನೀರು ಹೊರ ಬಡಿಲಾಗುತ್ತಿದೆ. … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಚುನಾವಣೆ, ಬೆಳಗ್ಗೆಯಿಂದ ಮತದಾನ ಆರಂಭ, ಹಕ್ಕು ಚಲಾಯಿಸಿದ ಸಂಸದ ರಾಘವೇಂದ್ರ

by-raghavendra-votes-in-shimoga-dcc-bank-election

SHIVAMOGGA LIVE NEWS | 28 JUNE 2024 SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್)‌ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಚುನಾವಣೆ (election) ಆರಂಭವಾಗಿದೆ. ಬಾಲರಾಜ ಅರಸ್‌ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್‌ ಕೇಂದ್ರ ಕಚೇರಿ ಆವರಣದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈಗಾಗಲೆ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಉಳಿದ 12 ನಿರ್ದೇಶಕರ ಆಯ್ಕೆಗೆ ಮತದಾನ ನಡೆಯುತ್ತಿದೆ. ಮತ … Read more

ಟಿಟಿ ಭೀಕರ ಅಪಘಾತ ಪ್ರಕರಣ, ಮೃತರ ಪೈಕಿ ಶಿವಮೊಗ್ಗ, ಕಡೂರಿನವರು ಇದ್ದಾರೆ, ಅಂತಿಮ ದರ್ಶನಕ್ಕೆ ಸಿದ್ಧತೆ

haveri-mishap.

SHIVAMOGGA LIVE NEWS | 28 JUNE 2024 BHADRAVATHI : ಹಾವೇರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದೆ. ಮೃತ ಪೈಕಿ ಎಮ್ಮೆ ಹಟ್ಟಿಯ ಒಂದೇ ಕುಟುಂಬದವರು (family), ವಿವಿಧೆಡೆಯ ಅವರ ಸಂಬಂಧಿಕರು ಸೇರಿದ್ದಾರೆ. ಭದ್ರಾವತಿ, ಕಡೂರು, ಶಿವಮೊಗ್ಗದವರು ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದವರ ಪೈಕಿ ಎಮ್ಮೆಹಟ್ಟಿ ಗ್ರಾಮದ ಆದರ್ಶ, ವಿಶಲಾಕ್ಷಮ್ಮ, ನಾಗೇಶ್, ಭಾಗ್ಯಾ, ಮಾನಸ, ಸುಭದ್ರ ಇದ್ದಾರೆ. ಶಿವಮೊಗ್ಗ ನಗರದ ಆಲ್ಕೋಳ ನಿವಾಸಿಗಳಾದ ಪರಶುರಾಮ್ ಮತ್ತು ರೂಪ ದಂಪತಿ. ಭದ್ರಾವತಿ ತಾಲೂಕಿನ ಕಲ್ಲಿಹಾಳ್‌ ಸರ್ಕಲ್‌ನ … Read more

ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿ‍ಸ್ಥಿತಿ?

tempo-traveller-incident-at-Haveri-driver-adarsh.

SHIVAMOGGA LIVE NEWS | 28 JUNE 2024 BHADRAVATHI / HAVERI : ಮನೆ ದೇವರ (temple) ದರ್ಶನ ಮಾಡಿ, ಹೊಸ ವಾಹನದ ಪೂಜೆ ಮುಗಿಸಿ ಊರಿಗೆ ಮರಳುವ ಹೊತ್ತಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 13 ಮಂದಿ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ನಾಲ್ವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸ ಟಿಟಿಗೆ ಮನೆ ದೇವರಿಂದ ಪೂಜೆ ಭದ್ರಾವತಿ ತಾಲೂಕು ಎಮ್ಮೆಹಟ್ಟಿಯ ಆದರ್ಶ, ಚಾಲಕ ವೃತ್ತಿ ಮಾಡುತ್ತಿದ್ದರು. ಈಚೆಗೆ ಟಿಟಿ ವಾಹನ ಖರೀದಿ ಮಾಡಿದ್ದರು. ಈ ಹಿನ್ನೆಲೆ … Read more

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಜೋಗ, ಮೈದುಂಬಿದ ರಾಜ, ರಾಣಿ, ರೋರರ್‌, ರಾಕೆಟ್‌

JOG-FALLS-IN-SAGARA-2024.

SHIVAMOGGA LIVE NEWS | 28 JUNE 2024 SAGARA : ಕರಾವಳಿ ಮತ್ತು ಮಲೆನಾಡು (MALENADU) ಭಾಗದಲ್ಲಿ ಮಳೆ ಬಿರುಸಾಗಿದೆ. ಕೆರೆ, ಹಳ್ಳ, ಕೊಳ್ಳ, ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇನ್ನು, ಶರಾವತಿ ಕಣಿವೆಯಲ್ಲಿ ನಿರಂತರ ಮಳೆಯಿಂದಾಗಿ ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಶರಾವತಿ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಜೋರಾಗಿದೆ. ಅಲ್ಲಲ್ಲಿ ಭಾರಿ ಮಳೆಯಾದ ವರದಿಯಾಗಿದೆ. ಈ ಹಿನ್ನೆಲೆ ಜೋಗದ ರಾಜ, ರಾಣಿ, ರೋರರ್‌, ರಾಕೆಟ್‌ … Read more

ಶಾಲೆಯ ಬೀಗ ತೆಗೆಯಲು ಬಂದ ಮುಖ್ಯ ಶಿಕ್ಷಕರಿಗೆ ಕಾದಿತ್ತು ಆಘಾತ, ಇದೇ ಮೊದಲಲ್ಲ ಇಂತಹ ಪ್ರಕರಣ

Crime-News-General-Image

SHIVAMOGGA LIVE NEWS | 28 JUNE 2024 SHIMOGA : ನಗರದ ಸರ್ಕಾರಿ ಶಾಲೆಗೆ (School) ನುಗ್ಗಿರುವ ದುಷ್ಕರ್ಮಿಗಳು ಮಕ್ಕಳ ಉಪಯೋಗಕ್ಕೆ ಇಟ್ಟಿದ್ದ ದಿನಸಿ ವಸ್ತುಗಳನ್ನು ಹಾಳುಗೆಡವಿದ್ದಾರೆ. ಕಾಮಾಕ್ಷಿ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಮುಖ್ಯ ಶಿಕ್ಷಕರು ಬೆಳಗ್ಗೆ ಶಾಲೆಗೆ ಬಂದಾಗ ಅಡುಗೆ ಮನೆಯ ಬಾಗಿಲಿನ ಬೀಗ ಮುರಿದಿತ್ತು. ಅಡುಗೆ ಮನೆಯಲ್ಲಿ ಗ್ಯಾಸ್‌ ಆನ್‌ ಮಾಡಲಾಗಿತ್ತು. ಹಾಲಿನ ಪುಡಿ, ಸಕ್ಕರೆ, ರಾಗಿ ಮಾಲ್ಟ್‌ ಅನ್ನು ನೀರಿನಲ್ಲಿ ಮಿಕ್ಸ್‌ ಮಾಡಿ ಹಾಳು ಮಾಡಲಾಗಿತ್ತು. … Read more

BREAKING NEWS – ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ, ಶಿವಮೊಗ್ಗ ಮೂಲದ 13 ಮಂದಿ ಸಾವು

haveri-mishap.

SHIVAMOGGA LIVE NEWS | 28 JUNE 2024 HAVERI : ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿಯಾಗಿ (MISHAP) ಶಿವಮೊಗ್ಗ ಜಿಲ್ಲೆಯ 13 ಮಂದಿ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ  ದೇವಿ ದರ್ಶನ ಪಡೆದು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ … Read more