ಶಿವಮೊಗ್ಗದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಜೇನು ದಾಳಿ, ವಿದ್ಯಾರ್ಥಿಗಳು, ಪೋಷಕರು, ಟಿವಿ ಕ್ಯಾಮರಾಮನ್ ಆಸ್ಪತ್ರೆಗೆ

bee-attack-at-mary-immaculate-exam-center.

SHIVAMOGGA LIVE NEWS | 28 ಮಾರ್ಚ್ 2022 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು, ಪೋಷಕರ ಮೇಲೆ ಜೇನು ದಾಳಿ ನಡೆಸಿವೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಶಿವಮೊಗ್ಗ ಮೇರಿ ಇಮ್ಯಾಕುಲೇಟ್ ಪ್ರೌಢಶಾಲೆಯಲ್ಲಿ ಜೇನು ಹುಳಗಳು ದಾಳಿ ನಡೆಸಿವೆ. ಬೆಳಗ್ಗೆ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಜೇನು ದಾಳಿಯಾಗಿದೆ. ಕೆಲ ಹೊತ್ತು ಪರೀಕ್ಷಾ ಕೇಂದ್ರದ ಆವರಣದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳು, ಪೋಷಕರ ಮೇಲೆ ದಾಳಿ ಜೇನು ದಾಳಿಯಿಂದ ಐವರು ವಿದ್ಯಾರ್ಥಿಗಳು, ಕೆಲವು ಪೋಷಕರು, ಟಿವಿ ವಾಹಿನಿಯ ಕ್ಯಾಮರಾಮನ್ ಒಬ್ಬರು … Read more

ಶಿವಮೊಗ್ಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ, ಹಿಜಾಬ್ ತೆಗೆಯಲು ಒಪ್ಪದೆ ಮನೆ ಕಡೆ ಹೊರಟಿದ್ದ ವಿದ್ಯಾರ್ಥಿನಿಯ ಮನವೊಲಿಕೆ

SSLC-exam-in-Shimoga.

SHIVAMOGGA LIVE NEWS | 28 ಮಾರ್ಚ್ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯುತ್ತಿದೆ. ವಿವಾದಗಳನ್ನು ಪಕ್ಕಕ್ಕಿಟ್ಟು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದ ವಿದ್ಯಾರ್ಥಿನಿಯ ಮನವೊಲಿಸಲಾಗಿದೆ. ಜಿಲ್ಲೆಯಾದ್ಯಂತ 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. 24,381 ವಿದ್ಯಾರ್ಥಿಗಳು ಇವತ್ತು ಪರೀಕ್ಷೆ ಎದುರಿಸುತ್ತಿದ್ದಾರೆ. ಹಿಜಾಬ್ ವಿವಾದದ ಬೆನ್ನಿಗೆ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಹೈಕೋರ್ಟ್ ತೀರ್ಪು ನೀಡುತ್ತು. ಆ ನಂತರವು ಹಿಜಾಬ್ ಪರ ವಿದ್ಯಾರ್ಥಿನಿಯರು ಹೋರಾಟ ಮುಂದುವರೆಸಿದ್ದರು. … Read more

ರಾತ್ರಿ 9.30ಕ್ಕೆ ತಂದು ಲಾಕ್ ಮಾಡಿ ನಿಲ್ಲಿಸಿದ ಬೈಕ್ 10.30ರ ಹೊತ್ತಿಗೆ ಇಲ್ಲ

bike theft reference image

SHIVAMOGGA LIVE NEWS | 28 ಮಾರ್ಚ್ 2022 ಲಾಕ್ ಮಾಡಿ ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕು ಒಂದೇ ಗಂಟೆಯಲ್ಲಿ ನಾಪತ್ತೆಯಾಗಿದೆ. ಶಿವಮೊಗ್ಗದಲ್ಲಿ RML ನಗರದಲ್ಲಿ ಘಟನೆ ಸಂಭವಿಸಿದೆ. ಮೊಹಮ್ಮದ್ ಶೋಯೆಬ್ ಎಂಬುವವರಿಗೆ ಸೇರಿದ ಹೀರೊ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ಮಾರ್ಚ್ 18ರಂದು ರಾತ್ರಿ ಘಟನೆ ಸಂಭವಿಸಿದೆ. ಶೋಯೆಬ್ ಅವರು ಮೆಕಾನಿಕ್ ಕೆಲಸ ಮಾಡುತ್ತಾರೆ. ಮಾರ್ಚ್ 18ರಂದು ರಾತ್ರಿ 9.30ಕ್ಕೆ ಮನೆ ಮುಂದೆ ತಂದು ನಿಲ್ಲಿಸಿದ್ದಾರೆ. 10.30ರ ಹೊತ್ತಿಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ … Read more

ಗುಂಡೇಟಿಗೆ ಬಲಿಯಾದ ಬಿಜೆಪಿ ಮುಖಂಡನ ಅಂತ್ಯ ಸಂಸ್ಕಾರ, ಮನೆಗೆ ಗೃಹ ಸಚಿವರ ಭೇಟಿ

Firing-at-Thirthahalli-BJP-Leader-Dies

SHIVAMOGGA LIVE NEWS | 28 ಮಾರ್ಚ್ 2022 ಗುಂಡೇಟಿಗೆ ಬಲಿಯಾದ ನೊಣಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು ಅಂತ್ಯಕ್ರಿಯೆ ಭಾನುವಾರ ನೆರವೇರಿತು. ಮೃತನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂತರಾಜು ಅವರ ಮನೆಗೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಕಾಂತರಾಜು ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಘಟನೆಗೆ ನ್ಯಾಯ ದೊರಕಿಸುವ … Read more

ಸಾಗರದಲ್ಲಿ ಗುಡುಗು ಸಹಿತ ಭಾರಿ ಮಳೆಗೆ ಧರೆಗುರುಳಿದ ಮರ

tree-fall-during-Rain-at-sagara.

SHIVAMOGGA LIVE NEWS | 28 ಮಾರ್ಚ್ 2022 ಸಾಗರದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಕೆಲವು ಕಡೆ ಮರಗಳು ಧರೆಗುರುಳಿವೆ. ಭಾನುವಾರ ಸಾಗರದಲ್ಲಿ ಜೋರು ಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಜೋರು ಮಳೆಯಿಂದಾಗಿ ಚರಂಡಿಗಳು ತುಂಬಿ ರಸ್ತೆಗಳ ಮೇಲೆ ನೀರು ಹರಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜೋಗ ರಸ್ತೆಯಲ್ಲಿ ಉರುಳಿದ ಮರ ಭಾರಿ ಗಾಳಿ, ಮಳೆಗೆ ಸಾಗರದ JOG ರಸ್ತೆಯಲ್ಲಿ ಮರ ಧೆರೆಗುರುಳಿತು. ವಾಹನ ಸಂಚಾರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಯಿತು. … Read more

ನೀರಿನ ಬಾಟಲಿ ಕೇಳಿ ಬಂದವನು ಅಂಗಡಿ ಮಾಲಕಿಯ ಮಾಂಗಲ್ಯ ಸರ ಕದ್ದೊಯ್ದ

crime name image

SHIVAMOGGA LIVE NEWS | 28 ಮಾರ್ಚ್ 2022 ನೀರಿನ ಬಾಟಲಿ ಖರೀದಿಗೆ ಬಂದವರು ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. KTM ಬೈಕಿನಲ್ಲಿ ಬಂದಿದ್ದ ಇಬ್ಬರು ಕಳ್ಳರು ಕೃತ್ಯ ಎಸಗಿದ್ದಾರೆ. ಅಂಗಡಿ ಮಾಲಕಿ ಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜಯಮ್ಮ ಅವರ ಕಿರಾಣಿ ಅಂಗಡಿ ಇದೆ. ಭಾನುವಾರ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ನೀರಿನ ಬಾಟಲಿ ಕೇಳಿದ್ದಾನೆ. ಬಾಟಲಿ ಕೊಟ್ಟು ಜಯಮ್ಮ … Read more

ಪೆಟ್ರೋಲ್, ಡಿಸೇಲ್ ದರ ಏರಿಕೆ ಮುಂದುವರಿಕೆ, ಇವತ್ತೆಷ್ಟು ಹೆಚ್ಚಳವಾಗಿದೆ?

petrol pump

SHIVAMOGGA LIVE NEWS | 28 ಮಾರ್ಚ್ 2022 ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್, ಡಿಸೇಲ್ ದರ ಪುನಃ ಏರಿಕೆ ಆಗಿದೆ. ಇದರಿಂದ ವಾಹನ ಸವಾರರಿಗೆ ಭೀತಿ ಎದುರಾಗಿದೆ. ಇವತ್ತು ಪೆಟ್ರೋಲ್ ದರ ಪ್ರತಿ ಲೀಟರ್’ಗೆ 31 ಪೈಸೆ ಏರಿಕೆಯಾಗಿದೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರ 106.22 ರೂ.ಗೆ ಏರಿಕೆಯಾಗಿದೆ. ಒಟ್ಟು ಎಷ್ಟು ರೂ. ಏರಿಕೆ?: ಮಾರ್ಚ್ 22ರಂದು 84 ಪೈಸೆ, ಮಾ.23ರಂದು 84 ಪೈಸೆ, ಮಾ.25ರಂದು 81 ಪೈಸೆ, ಮಾರ್ಚ್ 26ರಂದು 77 ಪೈಸೆ, ಮಾರ್ಚ್ 27ರಂದು … Read more

KGF 2 ಟ್ರೇಲರ್ ಬಿಡುಗಡೆ, ಶಿವಮೊಗ್ಗದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ, ಪಟಾಕಿ ಸಿಡಿಸಿ ಸಂಭ್ರಮ

KGF-Chapter-2-released-Fans-celebration

SHIVAMOGGA LIVE NEWS | 27 ಮಾರ್ಚ್ 2022 ರಾಕಿಂಗ್ ಸ್ಟಾರ್ ಯಶ್ ಅಭಿನಯದ KGF 2 ಸಿನಿಮಾದ ಟ್ರೇಲರ್ ಇವತ್ತು ಬಿಡುಗಡೆಯಾಗಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಅಭಿಮಾನಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು. ಕೆಜಿಎಫ್ 2 ಸಿನಿಮಾ ಯಶಸ್ವಿ ಆಗಲಿ ಎಂದು ಶಿವಮೊಗ್ಗದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಸಂಘದ ವತಿಯಿಂದ ಪೂಜೆ ಸಲ್ಲಿಸಲಾಯಿತು. ವಿನೋಬನಗರ ಶಿವಾಲಯ ದೇವಸ್ಥಾನದಲ್ಲಿ ಅಭಿಮಾನಿಗಳು ಪೂಜೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು, ಟ್ರೇಲರ್ ಬಿಡುಗಡೆ ಆಗುತ್ತಿದ್ದಂತೆ … Read more