ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಚಂದ್ರಯಾನ ರಾಕೆಟ್ ಮುಂದೆ ಸೆಲ್ಫಿ, ಫೋಟೊ

280923 Hindu Mahasabha Ganesha Chandrayana Model in aa circle

SHIVAMOGGA LIVE NEWS | 28 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೆರವಣಿಗೆ ಹಿನ್ನೆಲೆ ಚಂದ್ರಯಾನ (chandrayaan) ರಾಕೆಟ್ ಮಾದರಿ ನಿರ್ಮಿಸಲಾಗಿದೆ. ಇದರ ಮುಂದೆ ಫೋಟೊ(photo), ಸೆಲ್ಫಿಗೆ ಜನ ಮುಗಿಬಿದ್ದರು. ಎಎ ಸರ್ಕಲ್‌ನಲ್ಲಿ ಚಂದ್ರಯಾನ 3 (chandrayaan) ರಾಕೆಟ್, ರೋವರ್, ಶಿವಶಕ್ತಿ ಪಾಯಿಂಟ್ ಮಾದರಿಯನ್ನು ನಿರ್ಮಿಸಲಾಗಿದೆ. ಇದರ ಮುಂದೆ ಜನರ ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿಗೆ ಧನಂಜಯ ‘ಸಾರಥಿ’, ಎಷ್ಟು ವರ್ಷದಿಂದ ಉತ್ಸವದ … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಈಗ ಎಲ್ಲಿದೆ ಗಣಪತಿ?

eiNZB534191

SHIVAMOGGA LIVE NEWS | 28 SEPTEMBER 2023 SHIMOGA : ಹಿಂದೂ‌ ಮಹಾಸಭಾ ಗಣಪತಿಯ (Hindu Mahasabha Ganapati) ರಾಜಬೀದಿ ಅದ್ಧೂರಿ ಉತ್ಸವ ಗಾಂಧಿ ಬಜಾರ್‌ನಲ್ಲಿ ಸಾಗುತ್ತಿದೆ. ಗಾಂಧಿ ಬಜಾರ್‌ನ ಸುನ್ನಿ ಜಾಮೀಯಾ ಮಸೀದಿ (masjid) ದಾಟಿದೆ. ಮಸೀದಿ ಸಮೀಪ ಕರ್ಪೂರ ಹಚ್ಚಿ ಮೆರವಣಿಗೆಯಲ್ಲಿ ಇದ್ದವರು ರಾಮನಾಮ ಜಪಿಸಿದರು. ಗಣಪತಿ ಮೂರ್ತಿ ಮಸೀದಿ (masjid) ಸಮೀಪ ಬರುತ್ತಿದ್ದಂತೆ ಮಂಗಳಾರತಿ ಬೆಳಗಿದರು. ಇದನ್ನೂ ಓದಿ- ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಬಂದೋಬಸ್ತ್‌? ಸ್ವಯಂ ಸೇವಕರು ಎಷ್ಟಿದ್ದಾರೆ?  

ಹಿಂದೂ ಮಹಾಸಭಾ ಗಣಪತಿಗೆ ಧನಂಜಯ ‘ಸಾರಥಿ’, ಎಷ್ಟು ವರ್ಷದಿಂದ ಉತ್ಸವದ ಟ್ರಾಕ್ಟರ್‌ ಓಡಿಸುತ್ತಿದ್ದಾರೆ ಗೊತ್ತಾ?

Hindu-Mahasabha-Ganesh-tractor-driver-dhananjaya.

SHIVAMOGGA LIVE NEWS | 28 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೂರ್ತಿಗೆ ಈ ಬಾರಿಯು ಧನಂಜಯ ಅವರೆ ಸಾರಥಿಯಾಗಿದ್ದಾರೆ. ಸುಮಾರು ಮೂರುವರೆ ದಶಕದಿಂದ ಧನಂಜಯ ಅವರೆ ರಾಜಬೀದಿ ಉತ್ಸವದ ಟ್ರಾಕ್ಟರ್‌ ಚಲಾಯಿಸುತ್ತಿದ್ದಾರೆ. ‘ಗಣಪತಿ ರಾಜಬೀದಿ ಉತ್ಸವಕ್ಕೆ ಧನಂಜಯ ಅವರು ತಮ್ಮದೆ ಟ್ರಾಕ್ಟರ್‌ ತರುತ್ತಿದ್ದಾರೆ. ಪ್ರತಿ ವರ್ಷ ಅವರೆ ಟ್ರಾಕ್ಟರ್‌ ಚಲಾಯಿಸುತ್ತಾರೆ. ಸುಮಾರು 35 ವರ್ಷದಿಂದ ಇವರು ಹಿಂದೂ ಮಹಾಸಭಾ ಗಣಪತಿಗೆ ಸೇವೆ ಸಲ್ಲಿಸುತ್ತಿದ್ದಾರೆ’ ಎಂದು ಹಿಂದೂ ಸಂಘಟನೆಗಳ … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಬಂದೋಬಸ್ತ್‌? ಸ್ವಯಂ ಸೇವಕರು ಎಷ್ಟಿದ್ದಾರೆ?

HIndu-Mahasabha-Procession-Police-Bandobasth

SHIVAMOGGA LIVE NEWS | 28 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರಾದ್ಯಂತ ಬಿಗಿ ಪೊಲೀಸ್‌ (police) ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಗಣಪತಿ ಸಾಗುವ ಮಾರ್ಗದುದ್ದಕ್ಕು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಗಣಪತಿ ಬಂದೋಬಸ್ತ್‌ಗೆ 2500ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಖುದ್ದು ಬಂದೋಬಸ್ತ್‌ (Bandobasth) ಉಸ್ತುವಾರಿ ವಹಿಸಿಕೊಂಡಿದ್ದಾರೆ. ಗಾಂಧಿ ಬಜಾರ್‌ ಮುಖ್ಯ ರಸ್ತೆಯಲ್ಲಿ ಸಾಗಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಬಂದೋಬಸ್ತ್‌ ಕುರಿತು … Read more

ಅದ್ಧೂರಿ ಮೆರವಣಿಗೆ, ಹಾದಿ ಉದ್ದಕ್ಕೂ ಊಟ, ತಿಂಡಿ, ಪಾನೀಯ ವ್ಯವಸ್ಥೆ

HIndu-Mahasabha-Procession-food-distribution.

SHIVAMOGGA LIVE NEWS | 28 SEPTEMBER 2023 SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೆರವಣಿಗೆಯಲ್ಲಿ ಭಾಗವಹಿಸಿರುವ ಜನರಿಗೆ ಊಟ (food), ಪಾನೀಯ ವ್ಯವಸ್ಥೆ ಮಾಡಲಾಗಿದೆ. ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಊಟ, ತಿಂಡಿ, ಪಾನೀಯ ವ್ಯವಸ್ಥೆ ಮಾಡಿದಾರೆ. ಎಸ್‌ಪಿಎಂ ರಸ್ತೆ, ರಾಮಣ್ಣ ‍ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಬಿ.ಹೆಚ್‌.ರಸ್ತೆಯಲ್ಲಿ ಊಟ, ತಿಂಡಿ, ನೀರು, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ. ಇದನ್ನೂ … Read more