BREAKING NEWS | ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ಬೆಂಕಿ, ಸುಟ್ಟು ಕರಕಲಾಯ್ತು ಅಂಗಡಿ

Shops-at-Private-bus-stand-incident

SHIVAMOGGA LIVE NEWS | 29 APRIL 2024 SHIMOGA : ನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೊಬೈಲ್‌ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಜೋರಾಗಿ ಉರಿಯುತ್ತಿದ್ದು, ಅಂಗಡಿಯೊಳಗಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ – ಶಿಕಾರಿಪುರ ರಸ್ತೆಯಲ್ಲಿ ಮಹಿಳೆಗೆ ಬೊಲೇರೋ ಡಿಕ್ಕಿ, ಸಾವು | ರಿಪ್ಪನ್‌ಪೇಟೆ ಸಮೀಪ ಬೈಕ್‌ಗಳು ಮುಖಾಮುಖಿ … Read more

ಶಿಕಾರಿಪುರ ರಸ್ತೆಯಲ್ಲಿ ಮಹಿಳೆಗೆ ಬೊಲೇರೋ ಡಿಕ್ಕಿ, ಸಾವು | ರಿಪ್ಪನ್‌ಪೇಟೆ ಸಮೀಪ ಬೈಕ್‌ಗಳು ಮುಖಾಮುಖಿ ಡಿಕ್ಕಿ

ACCIDENT-NEWS-GENERAL-IMAGE.

SHIVAMOGGA LIVE NEWS | 29 APRIL 2024 ಬೈಕ್‌ಗಳು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ RIPPONPETE : ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ತಂದೆ, ಮಗ ಗಾಯಗೊಂಡಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಶಿವಪ್ಪ ಮತ್ತು ಅವರ ಮಗ ಅಭಿಷೇಕ್‌ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಬೈಕ್‌ ಡಿಕ್ಕಿ ಹೊಡೆದಿದೆ. ಶಿವಪ್ಪ ಮತ್ತು ಅಭಿಷೇಕ್‌ ಗಾಯಗೊಂಡಿದ್ದು, ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಯಿತು. ಘಟನೆ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ … Read more

ಅಡಿಕೆ ಧಾರಣೆ | 29 ಏಪ್ರಿಲ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 29 APRIL 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 13569 25999 ಚಿಪ್ಪು 26509 28699 ಫ್ಯಾಕ್ಟರಿ 11569 21469 ಹಳೆ ಚಾಲಿ 37569 39299 ಹೊಸ ಚಾಲಿ 31899 34899 ಚನ್ನಗಿರಿ ಮಾರುಕಟ್ಟೆ ರಾಶಿ 52099 53639 ದಾವಣಗೆರೆ ಮಾರುಕಟ್ಟೆ ರಾಶಿ 49500 51800 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 26500 36500 ಯಲ್ಲಾಪುರ ಮಾರುಕಟ್ಟೆ … Read more

ಈಶ್ವರಪ್ಪ ಪುತ್ರ, ಮಾಜಿ ಮೇಯರ್‌ ಸೇರಿ 10 ಮಂದಿ ಬಜೆಪಿಯಿಂದ ಉಚ್ಛಾಟನೆಗೆ ಶಿಫಾರಸು

BJP-Office-Shimoga

SHIVAMOGGA LIVE NEWS | 29 APRIL 2024 SHIMOGA : ಲೋಕಸಭೆ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಇದರ ಬೆನ್ನಿಗೆ ಅವರೊಂದಿಗೆ ಗುರುತಿಸಿಕೊಂಡಿರುವ ಹತ್ತು ಮಂದಿಯನ್ನು ಪಕ್ಷದಿಂದ ಉಚ್ಛಾಟಿಸುವಂತೆ ಬಿಜೆಪಿ ನಗರ ಘಟಕದ ವತಿಯಿಂದ ಜಿಲ್ಲಾ ಅಧ್ಯಕ್ಷರಿಗೆ ಶಿಫಾರಸು ಮಾಡಲಾಗಿದೆ. ಪಕ್ಷಕ್ಕೆ ಮುಜುಗರ ತಂದಿದ್ದಾರೆ ‘ಬಿಜೆಪಿ ನಗರ ಕಾರ್ಯಕರ್ತರು ಬಂಡಾಯ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಅವರ ಜೊತೆಗೆ ಗುರುತುಸಿಕೊಂಡಿದ್ದಾರೆ. ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ. … Read more

ಶಿಕಾರಿಪುರದಲ್ಲಿ ಪ್ರಚಾರಕ್ಕೆ ದುನಿಯಾ ವಿಜಯ್‌, ಚಿಕ್ಕಣ್ಣ, ಅನುಶ್ರೀ, ಫೋಟೊಗೆ ಮುಗಿಬಿದ್ದ ಜನ

Duniya-vijya-anchor-anushree-and-chikkanna-campaign-in-eesuru-in-shikaripura

SHIVAMOGGA LIVE NEWS | 29 APRIL 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ಪ್ರಚಾರಕ್ಕೆ ಸೆಲೆಬ್ರಿಟಿಗಳ ಎಂಟ್ರಿಯಾಗಿದೆ. ಶಿಕಾರಿಪುರ ತಾಲೂಕು ಈಸೂರು ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ನಟರಾದ ದುನಿಯಾ ವಿಜಯ್‌, ಚಿಕ್ಕಣ್ಣ ಮತ್ತು ಆಂಕರ್‌ ಅನುಶ್ರೀ ಭಾಗವಹಿಸಿದ್ದರು. ನಟರನ್ನು ಕಣ್ತುಂಬಿಕೊಳ್ಳಲು, ಅವರ ಮಾತು ಕೇಳಲು ದೊಡ್ಡ ಸಂಖ್ಯೆಯ ಜನರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸೆಲೆಬ್ರಿಟಿಗಳ ಜೊತೆಗೆ ಫೋಟೊಗೆ ಮುಗಿಬಿದ್ದರು. ಯಾರೆಲ್ಲ ಏನೇನು ಹೇಳಿದರು? ದುನಿಯಾ ವಿಜಯ್‌, ನಟ ಶತ್ರುವಿನ … Read more

ಶಿವಮೊಗ್ಗದಲ್ಲಿ ಟೈಲರ್‌ಗಳಿಂದ ಮಿನಿಸ್ಟರ್‌ಗೆ ಮನವಿ, ಮೂರು ಪ್ರಮುಖ ಬೇಡಿಕೆ ಈಡೇರಿಗೆ ಒತ್ತಾಯ, ಏನೇನದು?

tailors-submit-memorandum-to-minister-santosh-lad.

SHIVAMOGGA LIVE NEWS | 29 APRIL 2024 SHIMOGA : ವೃತ್ತಿಪರ ಟೈಲರ್‌ಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ರಾಜ್ಯ ಟೈಲರ್ಸ್‌ ಅಸೋಸಿಯೇಷನ್‌ ವತಿಯಿಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಗೆ ಮನವಿ ಸಲ್ಲಿಸಿದರು. ಕಲ್ಲಹಳ್ಳಿಯಲ್ಲಿ ಸಚಿವ ಮಧು ಬಂಗಾರಪ್ಪ ಮನೆಗೆ ಸಚಿವ ಸಂತೋಷ್‌ ಲಾಡ್‌ ಭೇಟಿ ವೇಳೆ ಮನವಿ ಟೈಲರ್‌ ಅಸೋಸಿಯೇಷನ್‌ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ರಾಜ್ಯದಲ್ಲಿ 10 ಲಕ್ಷ ಟೈಲರ್‌ಗಳಿದ್ದಾರೆ. ಶಿವಮೊಗ್ಗದಲ್ಲಿ 50 ಸಾವಿರ ಟೈಲರಿಂಗ್‌ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಟ್ಟಡ ಕಾರ್ಮಿಕರ ಮಂಡಳಿ … Read more

ಶಿವಮೊಗ್ಗ ಸಿಟಿ ಸೆಂಟರ್‌ ಮಾಲ್‌ನಲ್ಲಿ ಚುನಾವಣ ಮಾಡಲ್‌, ಹೇಗಿದೆ ಮಾದರಿ?

sweep-model-in-Shimoga-city-centre

SHIVAMOGGA LIVE NEWS | 29 APRIL 2024 ELECTION NEWS : ಶಿವಮೊಗ್ಗದ ಸಿಟಿ ಸೆಂಟರ್‌ ಮಾಲ್‌ನಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ಮತ್ತು ಮತದಾನ ಜಾಗೃತಿ ವೇದಿಕೆ ವತಿಯಿಂದ ಚುನಾವಣ ಮಾಡಲ್‌ ಸ್ಥಾಪಿಸಲಾಗಿದೆ. ಮಾಲ್‌ನ ಪ್ರವೇಶ ದ್ವಾರದಲ್ಲಿ ತೋರು ಬೆರಳಿಗೆ ಶಾಹಿ ಹಾಕಿರುವ ಮಾದರಿಯನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ಉದ್ಘಾಟಿಸಿದರು. ಕಲಾವಿದ ಸತೀಶ ಪುರಪ್ಪೆಮನೆ ಮಾಡಲ್‌ ಸಿದ್ಧಪಡಿಸಿದ್ದಾರೆ. ಸ್ವೀಪ್ ಐಕಾನ್ ನಿವೇದನ್ ನೆಂಪೆ, ಮಹಾನಗರಪಾಲಿಕೆ ಅಧಿಕಾರಿ ಸುಪ್ರಿಯ, ಸಿಟಿ ಸೆಂಟರ್ … Read more

ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳುವಾಗಿದ್ದರೂ ಮನೆಯಲ್ಲಿ ಯಾರಿಗೂ ಗೊತ್ತಾಗಿರಲಿಲ್ಲ

crime name image

SHIVAMOGGA LIVE NEWS | 29 APRIL 2024 THIRTHAHALLI : ಯಾರೂ ಇಲ್ಲದ ವೇಳೆ ಮನೆಯ ಬೀಗ ತೆಗೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಮನೆಯ ಮುಂಬಾಗಿಲಿನ ಬೀಗ ಕಳವು ಮಾಡಿ, ಯಾರೂ ಇಲ್ಲದ ವೇಳೆ ಕೃತ್ಯ ಎಸಗಲಾಗಿದೆ. ತೀರ್ಥಹಳ್ಳಿ ಸೀಬನಕೆರೆಯ ಸುರುಳಿಬೈಲು ಗ್ರಾಮದ ಹೊನ್ನಾಣಿಯ ತಿಮ್ಮಪ್ಪ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸೊಸೈಟಿಗೆ ಹಣ ಕಟ್ಟಲು ಬೀರು ತೆಗೆದಾಗ ತಿಮ್ಮಪ್ಪ ಅವರು ಫೆಬ್ರವರಿ 19ರಂದು ಸೊಸೈಟಿಗೆ ಹಣ ಕಟ್ಟಲು ಬೀರು … Read more

ಭದ್ರಾವತಿ, ಸಾಗರದಲ್ಲಿ ರೂಟ್‌ ಮಾರ್ಚ್‌, ಎಲ್ಲೆಲ್ಲಿ ನಡೆಯಿತು ಪಥ ಸಂಚಲನ?

route-march-by-itbp-police-in-bhadravathi-and-sagara

SHIVAMOGGA LIVE NEWS | 29 APRIL 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಪೊಲೀಸ ಇಲಾಖೆ ಮತ್ತು ಇಂಡೋ ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಸಿಬ್ಬಂದಿ ಪಥ ಸಂಚಲನ ನಡೆಸಿದರು. ಭದ್ರಾವತಿ : ಡಿವೈಎಸ್‌ಪಿ ನಾಗರಾಜ್‌ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಮತ್ತು ಐಟಿಬಿಪಿ ಸಿಬ್ಬಂದಿ ರೂಟ್‌ ಮಾರ್ಚ್‌ ಮಾಡಿದರು. ಗಾಂಧಿ ವೃತ್ತದಿಂದ ಆರಂಭವಾದ ಪಥ ಸಂಚಲನ ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ಹೊಳೆಹೊನ್ನೂರು ವೃತ್ತ, ಅನ್ವರ್ ಕಾಲೋನಿ, ಸಂತೆ … Read more

ಶಿವಮೊಗ್ಗದಲ್ಲಿ ಇಸ್ರೋ ವಿಜ್ಞಾನಿ, ‘ಯುವಕರಿಗಿದೆ ಹಲವು ಅವಕಾಶ, ಸ್ಟಾರ್ಟ್‌ ಅಪ್‌ಗಳಿಗೆ ಸಿಗಲಿದೆ ನೆರವುʼ

isro-scientist-KL-Shivani-in-Shimoga

SHIVAMOGGA LIVE NEWS | 29 APRIL 2024 SHIMOGA : ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವು ಅವಕಾಶಗಳಿವೆ. ಇಸ್ರೋದ ನೆರವಿನಿಂದ ಸ್ಟಾರ್ಟ್‌ ಅಪ್‌ಗಳನ್ನು ತೆರೆದುಕೊಳ್ಳಲಿವೆ. ಯುವಕರು ಈ ಕುರಿತು ಗಮನ ಹರಿಸಬೇಕು ಎಂದು ಇಸ್ರೋ ವಿಜ್ಞಾನಿ ಕೆ.ಎಲ್.ಶಿವಾನಿ ತಿಳಿಸಿದರು. ಬಹುಮುಖಿ ಸಂಸ್ಥೆ ವತಿಯಿಂದ ಕಮಲಾ ನೆಹರೂ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಇಸ್ರೋ ವಿಜ್ಞಾನಿ ಕೆ.ಎಲ್.ಶಿವಾನಿ, ಇಸ್ರೋ ಸಂಸ್ಥೆಯ ನೆರವಿನಿಂದ ದೇಶದಲ್ಲಿ 100ಕ್ಕೂ ಹೆಚ್ಚು ಸ್ಟಾರ್ಟ್‌ ಅಪ್‌ಗಳನ್ನು ಪ್ರಾರಂಭವಾಗಿವೆ. 2047ರವರೆಗೆ ಇಸ್ರೋ ಸಂಸ್ಥೆ … Read more