ಅಡಿಕೆ ಧಾರಣೆ | 29 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE, 29 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 40000 47000 ಹೊಸ ಚಾಲಿ 30000 39000 ಕುಮಟ ಮಾರುಕಟ್ಟೆ ಕೋಕ 7109 24189 ಚಿಪ್ಪು 21229 28009 ಹಳೆ ಚಾಲಿ 33599 39299 ಹೊಸ ಚಾಲಿ 32969 35811 ಚಿತ್ರುದುರ್ಗ ಮಾರುಕಟ್ಟೆ ಅಪಿ 47019 47429 ಕೆಂಪುಗೋಟು 27609 28010 ಬೆಟ್ಟೆ 33659 34099 ರಾಶಿ 46539 46969 ಬಂಟ್ವಾಳ … Read more

ಕುವೆಂಪು ವಿವಿ ಸಿಂಡಿಕೇಟ್‌ಗೆ ಆರು ಸದಸ್ಯರ ನಾಮನಿರ್ದೇಶನ, ಯಾರನ್ನೆಲ್ಲ ನೇಮಿಸಲಾಗಿದೆ?

kuvempu-University-

SHIMOGA , 29 AUGUST 2024 : ಕುವೆಂಪು ವಿಶ್ವವಿದ್ಯಾಲಯಕ್ಕೆ ನೂತನ ಸಿಂಡಿಕೇಟ್‌ (Syndicate) ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಆರು ಸದಸ್ಯರನ್ನು ಸಿಂಡಿಕೇಟ್‌ ಸದಸ್ಯರನ್ನು ನಾಮ ನಿರ್ದೇಶನ ಮಾಡಲಾಗಿದೆ. ಸಿಂಡಿಕೇಟ್‌ಗೆ ಯಾರನ್ನೆಲ್ಲ ನೇಮಿಸಲಾಗಿದೆ? ವಕೀಲರಾದ ಕೆ.ಪಿ.ಶ್ರೀಪಾಲ (ಸಾಮಾನ್ಯ), ಲಕ್ಷ್ಮಿಕಾಂತ ಚಿಮನೂರು (ಹಿಂದುಳಿದ ವರ್ಗ), ಪ್ರೊ.ಬಿ.ಸಾಕಮ್ಮ(ಮಹಿಳೆ), ಎಂ.ಶಿವಕುಮಾರ್ (ಪರಿಶಿಷ್ಟ ಜಾತಿ), ಎಂ.ಮುಸಾವೀರ್ ಬಾಷಾ (ಅಲ್ಪಸಂಖ್ಯಾತ), ಚಿಕ್ಕಮಗಳೂರು ತಾಲ್ಲೂಕಿನ ಹೆಚ್.ಜಿ.ಅರವಿಂದ (ಸಾಮಾನ್ಯ) ಅವರು ನಾಮನಿರ್ದೇಶನ ಗೊಂಡಿದ್ದಾರೆ. ರಾಜ್ಯ ವಿವಿಧ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗು ಸದಸ್ಯರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ. ಇದನ್ನೂ … Read more

BREAKING NEWS – ಹುಲಿಕಲ್‌ನಲ್ಲಿ ಅಪಘಾತ, ಟ್ರಾಫಿಕ್‌ ಜಾಮ್

trucks-mishap-in-hulikal-ghat-at-hosanagara.

HOSANAGARA, 29 AUGUST 2024 : ಹುಲಿಕಲ್‌ ರಸ್ತೆಯಲ್ಲಿ ಎರಡು ಲಾರಿಗಳು ಅಪಘಾತಕ್ಕೀಡಾಗಿವೆ (MISHAP). ಇದರಿಂದ ಈ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಲಾರಿಗಳು ಅಪಘಾತಕ್ಕೀಡಾಗಿ ರಸ್ತೆ ಮಧ್ಯದಲ್ಲೇ ನಿಂತಿವೆ. ಬೆಳಗ್ಗೆ 5 ಗಂಟೆಯಿಂದ ಈ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸರತಿಯಲ್ಲಿ ನಿಂತಿವೆ. ಇನ್ನು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.‌ ಇದನ್ನೂ ಓದಿ ⇒ ಶಿವಮೊಗ್ಗದ ವಿವಿಧ ಠಾಣೆಯ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, … Read more

ಶಿವಮೊಗ್ಗದ ವಿವಿಧ ಠಾಣೆಯ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

himoga-DC-office-and-Police-jeep-in-front-of-office

SHIMOGA, 29 AUGUST 2024 : ರಾಜ್ಯದ ವಿವಿಧೆಡೆಯ 15 ಇನ್ಸ್‌ಪೆಕ್ಟರ್‌ಗಳನ್ನು (Inspectors) ವರ್ಗಾಯಿಸಲಾಗಿದೆ. ಶಿವಮೊಗ್ಗದ ಕೆಲವು ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಬದಲಾಗಿದ್ದಾರೆ. ಯಾರೆಲ್ಲ ವರ್ಗವಾಗಿದ್ದಾರೆ? » ಗುರುರಾಜ.ಕೆ.ಟಿ – ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿರುವ ಪೊಲೀಸ್‌ ತರಬೇತಿ ಶಾಲೆಯಿಂದ ಶಿವಮೊಗ್ಗದ ತುಂಗಾ ನಗರ ಠಾಣೆಗೆ ವರ್ಗಾವಣೆ. » ಮಂಜುನಾಥ.ಬಿ – ತುಂಗಾ ನಗರ ಪೊಲೀಸ್‌ ಠಾಣೆಗೆಯಿಂದ ಲೋಕಾಯುಕ್ತ ಎಸ್‌ಐಟಿಗೆ ವರ್ಗಾಯಿಸಲಾಗಿದೆ. » ಮಂಜುನಾಥ – ಆಂತರಿಕ ಭದ್ರತಾ ವಿಭಾಗದ ವರ್ಗಾವಣೆ ಆದೇಶದಲ್ಲಿರುವವರು ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಗೆ ವರ್ಗಾವಣೆ. … Read more

ದಿನ ಭವಿಷ್ಯ | 29 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಭವಿಷ್ಯ?

DINA-BHAVISHYA

DINA BHAVISHYA, 29 AUGUST 2024 » ಮೇಷ : ಈ ದಿನ ಸಹೋದರ ಪ್ರೀತಿ ವಾತ್ಸಲ್ಯ ಹೆಚ್ಚಾಗಲಿದೆ. ತಾಯಿಯ ಆರೋಗ್ಯ ಹದಗೆಡಲಿದೆ. ವಿದ್ಯಾರ್ಥಿಗಳಿಗೆ ಅನುಕೂಲ. ಧನ ಅಧಿಕ ವ್ಯಯ. ಬೆಲ್ಲದ ಆರತಿ ನಾಗನಿಗೆ ಮಾಡಿ. ಶುಭ ಸಂಖ್ಯೆ : 1-5-8-9 » ವೃಷಭ : ನಿಮ್ಮ ಯೋಚನೆ ನಿಮ್ಮನ್ನು ನಾಲ್ಕರ ರವಿ ಬಹಳ ಅನುಕೂಲವಾಗಿದ್ದಾನೆ. ಕೆಲಸಕ್ಕೆ ಹಿನ್ನಡೆ. ಸೋಮಾರಿತನ ಬೇಡ. ಗುರುವಿನ ಸೇವೆ ಮಾಡಿ. ಶುಭ ಸಂಖ್ಯೆ : 2-7-10-11 » ಮಿಥುನ : ಕುಟುಂಬದಲ್ಲಿ … Read more