ಶಿವಮೊಗ್ಗ ಡಿಸಿ ಹೇಳಿದ ಸಕ್ಸಸ್‌ ಸೀಕ್ರೆಟ್‌, ‘ಈ ಕೆಲಸಕ್ಕೆ ದಿನಕ್ಕೆ ಸ್ವಲ್ಪ ಸಮಯ ಕೊಟ್ಟರು ಯಶಸ್ಸು ಸಾಧ್ಯʼ, ಏನದು?

Retired-Judge-Shivaraj-Patil-book-release-by-Dr-Selvamani-IAS-in-Shimoga

SHIVAMOGGA LIVE NEWS | 29 JANUARY 2024 SHIMOGA : ಎಲ್ಲ ವಿಷಯಗಳಿಗು ಮೊಬೈಲ್‌ ಮೇಲೆ ಅವಲಂಬಿತವಾಗಲು ಸಾಧ್ಯವಿಲ್ಲ. ದಿನಕ್ಕೆ ಸ್ವಲ್ಪ ಸಮಯವಾದರು ಪುಸ್ತಕಗಳನ್ನು ಓದಬೇಕು. ಇದನ್ನು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು. ಸಿಟಿಜನ್ಸ್ ಫೋರಂ, ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಜಿಲ್ಲಾ ಸೊಸೈಟಿ, ಪೀಪಲ್ಸ್ ಲಾಯರ್ಸ್ ಗಿಲ್ಡ್ ಸಹಯೋಗದಲ್ಲಿ ವಕೀಲರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರ ‘ಕಳೆದ ಕಾಲ, ನಡೆದ ದೂರ’ ಕೃತಿ … Read more

ಶಿವಮೊಗ್ಗದಲ್ಲಿ ಕ್ಯಾಟ್‌ ಶೋ, 3 ಲಕ್ಷದ ಚಿರತೆ ಬೆಕ್ಕಿನ ಜೊತೆ ಜನರ ಸೆಲ್ಫಿ, ಯಾವೆಲ್ಲ ತಳಿಯ ಬೆಕ್ಕುಗಳಿದ್ದವು?

Cat-Show-in-Shimoga-city-sacred-heart-campus.

SHIVAMOGGA LIVE NEWS | 29 JANUARY 2024 SHIMOGA : ಗೇಟ್‌ ವೇ ಕ್ಯಾಟ್‌ ಕ್ಲಬ್‌ನಿಂದ ನಗರ ಸೇಕ್ರೆಡ್‌ ಹಾರ್ಟ್‌ ಚರ್ಚ್‌ ಸಮುದಾಯ ಭವನದಲ್ಲಿ ರಾಜ್ಯಮಟ್ಟದ ಕ್ಯಾಟ್‌ ಶೋ ಆಯೋಜಿಸಲಾಗಿತ್ತು. ಜಿಲ್ಲೆ ಮತ್ತು ಹೊರ ಜಿಲ್ಲೆಯ ಐವತ್ತಕ್ಕೂ ಹೆಚ್ಚು ಬೆಕ್ಕುಗಳು ಪ್ರದರ್ಶನ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಪರ್ಶಿಯನ್‌ ಕ್ಯಾಟ್‌, ಎಕ್ಸೋಟಿಕ್‌ ಶಾರ್ಟ್‌ ಹೇರ್‌ ಹಿಮಾಲಯ, ಟ್ರೆಡೀಷನಲ್‌ ಲಾಂಗ್‌ ಹೇರ್‌, ಚೆರತೆ ಬೆಕ್ಕು ಸೇರಿದಂತೆ ವಿವಿಧ ತಳಿಯ ಬೆಕ್ಕುಗಳನ್ನು ಪ್ರದರ್ಶನಕ್ಕೆ ತರಲಾಗಿತ್ತು. ಬೆಕ್ಕುಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. … Read more

ಶಿವಮೊಗ್ಗ ಬಿಜೆಪಿಗೆ ಹೊಸ ಟೀಮ್‌, ಯಾರಿಗೆಲ್ಲ ಯಾವ ಜವಾಬ್ದಾರಿ ಘೋಷಿಸಲಾಗಿದೆ?

BJP-Office-Shimoga

SHIVAMOGGA LIVE NEWS | 29 JANUARY 2024 SHIMOGA : ಜಿಲ್ಲಾ ಬಿಜೆಪಿಯ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಘೋಷಿಸಿದಾರೆ. ಯಾರಿಗೆಲ್ಲ ಯಾವ ಜಾವಾಬ್ದಾರಿ ನೀಡಲಾಗಿದೆ? ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಶಿವರಾಜು, ಎಂ.ಬಿ ಹರಿಕೃಷ್ಣ, ಸಿ.ಹೆಚ್ ಮಾಲತೇಶ್, ಉಪಾಧ್ಯಕ್ಷರುಗಳಾಗಿ ಪದ್ಮಿನಿ ಹುಚ್ಚುರಾವ್, ಗೀತಾ ಮಲ್ಲಿಕಾರ್ಜುನ್, ಕುಪೇಂದ್ರ, ಧನಂಜಯ್ ಸರ್ಜಿ, ಎಸ್.ರಮೇಶ್, ರಾಘವೇಂದ್ರ ಬಾಳೆಬೈಲು, ಆನಂದ, ವಿರೇಂದ್ರ ಪಾಟೀಲ್, ಕಾರ್ಯದರ್ಶಿಗಳಾಗಿ ಗಣಪತಿ ಪುರಪ್ಪೆಮನೆ, ಎನ್.ಕೆ ಜಗದೀಶ್, ವಿನ್ಸೆಂಟ್ ರೋಡ್ರಿಗಸ್, ದೇವೇಂದ್ರಪ್ಪ, ಮಧುರಾ ಶಿವಾನಂದ್, … Read more

ಕೆರೆಯಲ್ಲಿ ರಾಶಿ ರಾಶಿ ಮೀನು ಮರಿಗಳು ಸಾವು

Malavagoppa-Lake-Fishes

SHIVAMOGGA LIVE NEWS | 29 JANUARY 2024 SHIMOGA : ಮಲವಗೊಪ್ಪ ಕೆರೆಯಲ್ಲಿ ಮೀನು ಮರಿಗಳು ಸಾವನ್ನಪ್ಪಿವೆ. ಮೀನು ಸಾಕಣೆದಾರರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಭಾನುವಾರ ಮೀನುಗಳು ಸಾವನ್ನಪ್ಪಿ ಕೆರೆ ದಂಡೆಗೆ ತೇಲಿ ಬರುತ್ತಿರುವುದನ್ನು ಸಾಕಣೆದಾರರು ಗಮನಿಸಿದ್ದಾರೆ. ರಾಶಿ ರಾಶಿ ಮೀನುಗಳು ಸಾವನ್ನಪ್ಪಿರುವುದು ಸಾಕಣೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ‘8 ಲಕ್ಷ ರೂ. ಬಂಡವಾಳ ಹೂಡಿಕೆ ಮಾಡಿ ಮೀನು ಸಾಕಣೆ ಮಾಡಿದ್ದೇವೆ. ಇದಕ್ಕಾಗಿ ಕೆರೆಯನ್ನು ಸ್ವಚ್ಛಗೊಳಿಸಿದ್ದೆವು. ಈಗ ಮೀನುಗಳು ಸಾವನ್ನಪ್ಪಿರುವುದರಿಂದ ಭಾರಿ ನಷ್ಟವಾಗಿದೆ’ ಎಂದು ಆಕ್ರೋಶ … Read more

ಶಿವಮೊಗ್ಗದ ಟ್ರೀ ಪಾರ್ಕ್‌ನಲ್ಲಿ ಸಿಮೆಂಟ್‌ ಜಿಂಕೆ ಬಿದ್ದು ಬಾಲಕಿ ಸಾವು

muddinakoppa-tree-park-incident.

SHIVAMOGGA LIVE NEWS | 29 JANUARY 2024 SHIMOGA : ಮುದ್ದಿನಕೊಪ್ಪದ ಟ್ರೀ ಪಾರ್ಕ್‌ನಲ್ಲಿ ಜಿಂಕೆಯ ಸಿಮೆಂಟ್‌ ಪ್ರತಿಮೆ ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಭಾನುವಾರ ರಜೆ ಇದ್ದಿದ್ದರಿಂದ ಬಾಲಕಿ ಟ್ರೀ ಪಾರ್ಕ್‌ನಲ್ಲಿ ಆಟವಾಡಲು ಬಂದಿದ್ದಾಗ ಘಟನೆ ಸಂಭವಿಸಿದೆ. ಶಿವಮೊಗ್ಗದ ನಿವಾಸಿ ಸಮೀಕ್ಷಾ (6) ಮೃತ ಬಾಲಕಿ. ಪೋಷಕರ ಜೊತೆಗೆ ಸಮೀಕ್ಷಾ ಟ್ರೀ ಪಾರ್ಕ್‌ಗೆ ಆಗಮಿಸಿದ್ದಳು. ಜಿಂಕೆ ಪ್ರತಿಮೆ ಬಳಿ ಆಟವಾಡುವಾಗ ಘಟನೆ ಸಂಭವಿಸಿದೆ. ಕೂಡಲೆ ಸಮೀಕ್ಷಾಳನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಘಟನೆ ಸಂಬಂಧ ಕುಂಸಿ ಪೊಲೀಸ್‌ … Read more

SHIMOGA NEWS – ಲೋಕಸಭೆ ಚುನಾವಣೆಗೆ ಸಂಘಟನೆ ಶುರು | ಶಿವಮೊಗ್ಗದ ತಾಪಮಾನ | ಇಲ್ಲಿದೆ ಟಾಪ್‌ 10 ಸುದ್ದಿಗಳು

GOOD-MORNING-NEWS-SHIVAMOGGA-LIVE

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.