ಕ್ರಿಕೆಟ್ ವಿಚಾರವಾಗಿ ಕಿರಿಕ್, ಬಡಿಗೆಯಿಂದ ಯುವಕನ ಮೇಲೆ ದಾಳಿ
SHIVAMOGGA LIVE NEWS | 29 ಮಾರ್ಚ್ 2022 ಕ್ರಿಕೆಟ್ ವಿಚಾರವಾಗಿ ಯುವಕರ ಮಧ್ಯೆ ಗಲಾಟೆಯಾಗಿದ್ದು, ಒಬ್ಬನ ಮೇಲೆ ದಾಳಿ ನಡೆಸಲಾಗಿದೆ. ಗಾಯಗೊಂಡಿದ್ದ ಯುವಕ ಚೇತರಿಸಿಕೊಂಡು ಬಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಶಿಕಾರಿಪುರದ ಕೋಡಿಹಳ್ಳಿಯ ಹೆಚ್.ಬಿ.ರಜನಿಕಾಂತ (34) ಗಾಯಗೊಂಡಿರುವ ಯುವಕ. ಅರುಣ್ ಕುಮಾರ್ ಮತ್ತು ರಾಕೇಶ ಹಲ್ಲೆ ನಡೆಸಿದವರು. ಕೋಡಿಹಳ್ಳಿಯ ರವಿ ಎಂಬುವವರನ್ನು ಬೆಂಗಳೂರಿನ ಬಸ್ಸು ಹತ್ತಿಸಲು ಶಿರಾಳಕೊಪ್ಪಕ್ಕೆ ಬಂದಿದ್ದರು. ರಾತ್ರಿ ಬಸ್ಸು ಹತ್ತಿಸಿ ಹಿಂತಿರುಗುವಾಗ ರಜನಿಕಾಂತನನ್ನು ಅರುಣ್ ಮತ್ತು ರಾಕೇಶ್ ಸಮೀಪದ ಡಾಬಾಗೆ ಊಟಕ್ಕೆ … Read more