ಶರಾವತಿ ಸಂತ್ರಸ್ಥರ ಪರ ಸಿದ್ದರಾಮಯ್ಯ, ಡಿಕೆಶಿ ಶಿವಮೊಗ್ಗದಲ್ಲಿ ಘೋಷಣೆ, ಏನೇನು ಹೇಳಿದರು?

DK-Shivakumar-And-Siddaramaiah-in-Shimoga

SHIVAMOGGA LIVE NEWS | 29 NOVEMBER 2022 ಶಿವಮೊಗ್ಗ : ಶರಾವತಿ ಯೋಜನೆ ಸಂತ್ರಸ್ಥರ ನೆರವಿಗೆ ನಿಲ್ಲಬೇಕಿದ್ದ ಸರ್ಕಾರ ಹೈಕೋರ್ಟ್ ಆದೇಶವನ್ನು ಮುಂದೆ ಇಟ್ಟುಕೊಂಡು ಕೈತೊಳೆದುಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. (siddaramaiah at sharavati protest) ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ಕಾಂಗ್ರೆಸ್ ಜಾಗ್ರತಾ ಸಮಿತಿ ಆಯೋಜಿಸಿದ್ದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಅವರು ಸಂತ್ರಸ್ಥರಿಗೆ ನ್ಯಾಯ ಕೊಡಿಸುತ್ತೇನೆ ಅಂದಿದ್ದರು. ಆದರೆ ಅದಕ್ಕೆ ಪ್ರಾಮಾಣಿಕ … Read more

ನಾಲ್ಕು ತಿಂಗಳ ಹಿಂದೆ ಪ್ರಾಣಪಾಯದಿಂದ ಪಾರಾಗಿದ್ದ ಹೆದ್ದಾರಿಯಲ್ಲೇ ಶಿವಮೊಗ್ಗದ ಮಹಿಳೆ ಸಾವು

291122 Truck Bus Accident at Muttinakoppa

SHIVAMOGGA LIVE NEWS | 29 NOVEMBER 2022 ಎನ್.ಆರ್.ಪುರ : ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು ಶಿವಮೊಗ್ಗದ ಮಹಿಳೆ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. (woman death) ಶಿವಮೊಗ್ಗದ ಗೋಪಾಳದ ನಿವಾಸಿ ರತ್ನಮ್ಮ (56) ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮುತ್ತಿನಕೊಪ್ಪ ಸಮೀಪ ಕಿರು ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಎನ್.ಆರ್.ಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಎಂ ಸ್ಯಾಂಡ್ ತುಂಬಿಕೊಂಡ ಟಿಪ್ಪರ್ ಲಾರಿ ಎನ್.ಆರ್.ಪುರದ ಕಡೆಗೆ ತೆರಳುತ್ತಿತ್ತು. ALSO READ … Read more