ಅಡಕೆ ಧಾರಣೆ | 3 ಜನವರಿ 2022 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 3 JANUARY 2023 ಶಿವಮೊಗ್ಗ : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17001 34809 ಬೆಟ್ಟೆ 44599 52800 ರಾಶಿ 38069 46299 ಸರಕು 45169 82005 ಸಾಗರ ಮಾರುಕಟ್ಟೆ ಚಾಲಿ 37899 38199 ಬಿಳೆ ಗೋಟು 27189 29869 ರಾಶಿ 40890 45209 ಸಿಪ್ಪೆಗೋಟು 19632 21429 ಭದ್ರಾವತಿ ಮಾರುಕಟ್ಟೆ ರಾಶಿ 43799 46099 ಚನ್ನಗಿರಿ ಮಾರುಕಟ್ಟೆ … Read more

ಚಿಕಿತ್ಸೆಗೆ ಬಂದಿದ್ದ ಚಿತ್ರದುರ್ಗದ ಮಹಿಳೆ ಸೇರಿ ಇಬ್ಬರು ರೋಗಿಗಳು ಶಿವಮೊಗ್ಗದಲ್ಲಿ ನಾಪತ್ತೆ

Doddapete-Police-Station-General-Image.

SHIVAMOGGA LIVE NEWS | 3 JANUARY 2023 SHIMOGA : ಎರಡು ಪ್ರತ್ಯೇಕ ಪ್ರಕರಣದಲ್ಲಿ ಚಿಕಿತ್ಸೆಗೆಂದು ಶಿವಮೊಗ್ಗದ ಎರಡು ಆಸ್ಪತ್ರೆಗೆ ಬಂದಿದ್ದ ಇಬ್ಬರು ರೋಗಿಗಳು ನಾಪತ್ತೆಯಾಗಿದ್ದಾರೆ (missing). ಈ ಸಂಬಂಧ ಎರಡು ದೂರು ದಾಖಲಾಗಿದೆ. ಪ್ರಕರಣ 1 – ಮಾನಸಿಕ ಅಸ್ವಸ್ಥೆ ನಾಪತ್ತೆ ಶಿವಮೊಗ್ಗ ಮಾನಸ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆಗೆಂದು ಬಂದಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಚಿಗಳಿಕಟ್ಟೆ ಗ್ರಾಮದ ದುರ್ಗಮ್ಮ (50) ನಾಪತ್ತೆಯಾಗಿರುವ ಮಹಿಳೆ. ಚಿಕಿತ್ಸೆಗೆಂದು ಮಾನಸ ನರ್ಸಿಂಗ್ … Read more

ರಿಪ್ಪನ್ ಪೇಟೆಯಲ್ಲಿ ನೂತನ ಪಾರ್ಕಿಂಗ್ ನೀತಿ ಜಾರಿ, ತಪ್ಪಿದರೆ ದಂಡ ಫಿಕ್ಸ್

Ripponepete-Board-in-Hosaganagara-Shmoga-News-Live

SHIVAMOGGA LIVE NEWS | 3 JANUARY 2023 RIPPONPETE : ಪಟ್ಟಣದಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಗೆ ಬ್ರೇಕ್ ಹಾಕಿ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ರಿಪ್ಪನ್ ಪೇಟೆಯಲ್ಲಿ ನೂತನ ಪಾರ್ಕಿಂಗ್ ನಿಯಮ (parking rule) ಜಾರಿಗೊಳಿಸಲಾಗಿದೆ. ರಿಪ್ಪನ್ ಪೇಟೆಯ ನಾಲ್ಕು ರಸ್ತೆಯ ಎರಡು ಬದಿಯಲ್ಲಿ ದಿನ ಬಿಟ್ಟು ದಿನ ಪಾರ್ಕಿಂಗ್ (parking rule) ಮಾಡುವಂತೆ ಸೂಚಿಸಲಾಗಿದೆ. ವಾಹನ ಸವಾರರು ಕಡ್ಡಾಯವಾಗಿ ಈ ನಿಯಮ ಪಾಲಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಇಲಾಖೆ ವತಿಯಿಂದ … Read more

ಮನೆಯ ಶೌಚಾಲಯದಲ್ಲಿ ನೇಣು ಬಿಗಿದು ವ್ಯಕ್ತಿ ಸಾವು

Suicide-Hanging-General

SHIVAMOGGA LIVE NEWS | 3 JANUARY 2023 RIPPONPETE : ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ಕಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ. ಇದನ್ನೂ ಓದಿ – ‘ಪೋಷಕರು, ಕಾಲೇಜು ಪ್ರಾಂಶುಪಾಲರು ದಂಡ ಕಟ್ಟಬೇಕಾಗುತ್ತೆ, ಜೈಲಿಗೆ ಹೋಗಬೇಕಾಗುತ್ತೆ’ ಹುಂಚ ಗ್ರಾಮದ ತಿಮ್ಮಪ್ಪ (54) ನೇಣು ಬಿಗಿದುಕೊಂಡವರು. ಕೆಲವು ತಿಂಗಳಿಂದ ಆರೋಗ್ಯ ಸಮಸ್ಯೆ ಎದುರಾಗಿತ್ತು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಕುಟುಂಬದವರು ಹೊರಗೆ ಹೋಗಿದ್ದಾಗ ತಿಮ್ಮಪ್ಪ ಅವರು ಮನೆಯ … Read more

ಶಿಕಾರಿಪುರದಲ್ಲಿ ಮೆಸ್ಕಾಂ, ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ

Shikaripura-Congress-Protest-Against-Mescom

SHIVAMOGGA LIVE NEWS | 3 JANUARY 2023 ಶಿಕಾರಿಪುರ : ಮೆಸ್ಕಾಂ ಸಂಸ್ಥೆಯ ರೈತ ವಿರೋಧಿ ನಡೆ, ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನಾ (congress) ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಕಚೇರಿಯಿಂದ ಬಸ್ ನಿಲ್ದಾಣ ಮಾರ್ಗವಾಗಿ ಪ್ರಮುಖ ರಸ್ತೆಗಳಲ್ಲಿ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ (congress) ಅಧ್ಯಕ್ಷ ಮಹೇಶ್ ಹುಲ್ಮಾರ್ ಅವರು, ‘ಬಿಜೆಪಿ ಸರ್ಕಾರ ರೈತರು, ಸಾಮಾನ್ಯರ ಸಮಸ್ಯೆಗಳಿಗೆ … Read more

ಹೊಳೆಹೊನ್ನೂರು ಸಮೀಪ ಸಿದ್ಲಿಪುರದಿಂದ ಸರ್ಕಾರಿ ಬಸ್ ಸಂಚಾರ ಶುರು

KSRTC-bus-inaguration-at-Sidlipura-in-Holehonnur

SHIVAMOGGA LIVE NEWS | 3 JANUARY 2023 ಹೊಳೆಹೊನ್ನೂರು : ಇಲ್ಲಿನ ಸಿದ್ಲಿಪುರ ಗ್ರಾಮದಲ್ಲಿ ಸರ್ಕಾರಿ ಬಸ್ (government bus) ಸೇವೆಗೆ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಚಾಲನೆ ನೀಡಿದರು. ಇದೆ ವೇಳೆ ಮಾತನಾಡಿದ ಅವರು, ಕೊರೋನ ಲಾಕ್ ಡೌನ್ ಹಿನ್ನೆಲೆ ಖಾಸಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಬಸ್ ಸಂಚಾರ ಪುನಾರಂಭಗೊಳ್ಳಲಿಲ್ಲ ಎಂದರು. ಬಸ್ ಗಳು ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳುವುದು ಕಷ್ಟವಾಗುತ್ತಿದೆ. ಸಾರ್ವಜನಿಕರು ಪರದಾಡುವಂತಾಗಿದೆ. ಇದೆ ಕಾರಣಕ್ಕೆ ಎಲ್ಲೆಲ್ಲಿ ಬಸ್ ಸೇವೆ … Read more

ಸಾಮಾನ್ಯ ಕಾರ್ಯಕರ್ತನನ್ನು ಅವರ ವಿರುದ್ಧ ನಿಲ್ಲಿಸಿ ಗೆಲ್ಲಿಸಿಕೊಳ್ಳುತ್ತೇವೆ

-KS-Eshwarappa-Press-Meet

SHIVAMOGGA LIVE NEWS | 3 JANUARY 2023 ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಕುತೂಹಲ ತಮಗಿಲ್ಲ. ಆದರೆ ಅವರನ್ನು ಸೋಲಿಸುವ ವಿಚಾರದಲ್ಲಿ ತಮಗೆ ಆಸಕ್ತಿ ಇದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಮಲ್ಲೇಶ್ವರ ನಗರದಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ (siddaramaiah) ಅವರು ಯಾವುದೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದರು ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಅವರನ್ನು ಸೋಲಿಸುತ್ತೇವೆ ಎಂದರು. ಇದನ್ನೂ … Read more

ಹೊಂಬುಜ ಜೈನಮಠದಲ್ಲಿ ಕೃತಕ ಕಾಲು ಜೋಡಣಾ ಶಿಬಿರ, ಹೆಸರು ನೋಂದಾಯಿಸಲು ಜ.5 ಕೊನೆ ದಿನ

Hombuja-Padmavathi-temple-humcha

SHIVAMOGGA LIVE NEWS | 3 JANUARY 2023 ರಿಪ್ಪನ್‌ ಪೇಟೆ: ಹೊಂಬುಜ ಜೈನಮಠದಲ್ಲಿ ಜ.6ರಂದು ಪಂಚಕಲ್ಯಾಣ ಪೂಜಾಮಹೋತ್ಸವ ಆಯೋಜಿಸಲಾಗಿದೆ. ಇದರ ಅಂಗವಾಗಿ ಶ್ರೀಮಠ, ಪದ್ಮಾವತಿ ಏಜುಕೇಷನ್ ಟ್ರಸ್ಟ್, ಆಲ್ ಇಂಡಿಯಾ ಯೂತ್ ಫೆಡರೇಷನ್‌, ಮಹಾವೀರ ಲಿಂಬ್‌ (limb) ಸೆಂಟರ್ ಹಾಗೂ ಹುಬ್ಬಳ್ಳಿ ಜೈನಧರ್ಮದ ಆಶ್ರಯದಲ್ಲಿ ಉಚಿತ ಕೃತಕ ಕಾಲು ಜೋಡಣಾ ಶಿಬಿರ ಏರ್ಪಡಿಸಲಾಗಿದೆ. ಸ್ವಸ್ತಿಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಶ್ರೀಗಳ ಸಾನ್ನಿಧ್ಯ ವಹಿಸುವರು. ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗ ಹಾಗೂ … Read more

ತನ್ನ ಮನೆ ಇರುವ ರಸ್ತೆಯಲ್ಲೆ ಮನೆ ಕಳ್ಳತನ ಮಾಡಿದ್ದ ಆರೋಪಿ ಒಂದು ತಿಂಗಳ ಬಳಿಕ ಲಕ್ಷ ಲಕ್ಷ ವಸ್ತು ಸಹಿತ ಸಿಕ್ಕಿಬಿದ್ದ

One-Arrest-in-Exhaust-Fan-theft-case

SHIVAMOGGA LIVE NEWS |3 JANUARY 2023 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಎಗ್ಸಾಸ್ಟ್ ಫ್ಯಾನ್ (exhaust fan) ಮುರಿದು ಒಳ ನುಗ್ಗಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಒಟ್ಟು 8 ಮನೆ ಕಳ್ಳತನ ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾನೆ. ಚಿನ್ನಾಭರಣ ಸೇರಿ 7.77 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಣ್ಣಾನಗರ 1ನೇ ಅಡ್ಡರಸ್ತೆಯ ನಿವಾಸಿ ಸದ್ದಾಂ (31) ಬಂಧಿತ. ಅದೆ ರಸ್ತೆಯ ಬಸವರಾಜಪ್ಪ ಎಂಬುವವರ ಮನೆಯಲ್ಲಿ ಸದ್ದಾಂ ಕಳ್ಳತನ ಮಾಡಿದ್ದ. … Read more