ಶಿವಮೊಗ್ಗದಲ್ಲಿ ಮತದಾನ ಮುಕ್ತಾಯ, ಪದವೀಧರರ ಕ್ಷೇತ್ರ, ಶಿಕ್ಷಕರ ಕ್ಷೇತ್ರದಲ್ಲಿ ಎಷ್ಟಾಗಿದೆ ಮತದಾನ?

Voting-completes-in-Graduates-Constituency.

SHIVAMOGGA LIVE NEWS | 3 JUNE 2024 ELECTION NEWS : ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬಿರುಸಿನ ಮತದಾನವಾಗಿದೆ. ಸಂಜೆ 4 ಗಂಟೆವರೆಗೆ ಮತದಾನ ನಡೆಯಿತು. ಕೆಲವು ಮತಗಟ್ಟೆಗಳಲ್ಲಿ ಕೊನೆ ಕ್ಷಣದವರೆಗು ಜನರು ಸರತಿಯಲ್ಲಿ ನಿಂತು ಹಕ್ಕು ಚಲಾಯಿಸಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.88.04ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 2558 ಪುರುಷ ಮತದಾರರು, 1807 ಮಹಿಳಾ ಮತದಾರರು ಇದ್ದರು. ಈ ಪೈಕಿ, 2320 ಪುರುಷರು, 1523 … Read more

ಮತ ಚಲಾಯಿಸಿ ಕೊಠಡಿಯಿಂದ ಹೊರ ಬಂದ ಉದ್ಯಮಿಗೆ ಕಾದಿತ್ತು ಆಘಾತ

Sagara Police Station Building

SHIVAMOGGA LIVE NEWS | 3 JUNE 2024 SAGARA : ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮತ ಚಲಾಯಿಸಲು ತೆರಳಿದ್ದ ಸಂದರ್ಭ ಮತಗಟ್ಟೆಯಲ್ಲಿ ಉದ್ಯಮಿಯೊಬ್ಬರ ಮೊಬೈಲ್‌ (Mobile Theft) ಕಳ್ಳತನವಾಗಿದೆ. ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಯಲ್ಲಿ ಉದ್ಯಮಿ ವಿನಯ್‌ ಎಂಬುವವರು ಮತ ಚಲಾಯಿಸಲು ತೆರಳಿದ್ದರು. ಮತ ಚಲಾಯಿಸುವ ಕೊಠಡಿಯೊಳಗೆ ಮೊಬೈಲ್‌ ಕೊಂಡೊಯ್ಯುವಂತಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದರು. ಸಿಬ್ಬಂದಿ ಸೂಚಿಸಿದ ಜಾಗದಲ್ಲಿ ಉದ್ಯಮಿ ವಿನಯ್‌ ಮೊಬೈಲ್‌ ಇಟ್ಟು ಹೋಗಿ ಮತ ಚಲಾಯಿಸಿದ್ದರು. ಕೊಠಡಿಯಿಂದ ಹೊರ … Read more

ಶಿವಮೊಗ್ಗದಲ್ಲಿ ನಾಳೆ ಮತ ಎಣಿಕೆ, ಹೇಗಿದೆ ಸಿದ್ಧತೆ? ಎಷ್ಟು ಸುತ್ತುಗಳು ಇರುತ್ತವೆ? ಯಾರಿಗೆಲ್ಲ ಕೇಂದ್ರದೊಳಗೆ ಪ್ರವೇಶವಿದೆ?

All-set-for-loksabha-election-counting-in-Sahyadri-college

SHIVAMOGGA LIVE NEWS | 3 JUNE 2024 SHIMOGA : ಲೋಕಸಭೆ ಚುನಾವಣೆ ಮತ ಎಣಿಕೆ (Counting) ಕಾರ್ಯಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ. ಬಿಗಿ ಭದ್ರತೆ ನಡುವೆ ಜೂನ್‌ 4ರಂದು ಬೆಳಗ್ಗೆ 8 ಗಂಟೆಯಿಂದ ಸಹ್ಯಾದ್ರಿ ಕಲಾ ಕಾಲೇಜು ಅವರಣದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಮತ ಎಣಿಕೆಗೆ ಹೀಗಿದೆ ಸಿದ್ಧತೆ? ಸಹ್ಯಾದ್ರಿ ಕಾಲೇಜಿನಲ್ಲಿ ಸ್ಟ್ರಾಂಗ್‌ ರೂಮ್‌ ಸ್ಥಾಪಿಸಲಾಗಿದೆ. ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳ ಮತ ಯಂತ್ರಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಮತ ಎಣಿಕೆ … Read more

ಅಡಿಕೆ ಧಾರಣೆ | 3 ಜೂನ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 3 JUNE 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 13899 27099 ಚಿಪ್ಪು 26089 29599 ಫ್ಯಾಕ್ಟರಿ 10169 19929 ಹಳೆ ಚಾಲಿ 37899 39309 ಹೊಸ ಚಾಲಿ 32869 35529 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38000 ವೋಲ್ಡ್ ವೆರೈಟಿ 38000 46500 ಯಲ್ಲಾಪುರ ಮಾರುಕಟ್ಟೆ ಅಪಿ 54699 68169 ಕೆಂಪುಗೋಟು … Read more

ಮಟನ್‌ ಬದಲು ಮೂಳೆಯೇ ಹೆಚ್ಚಾಗಿದೆ ಅಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತನಿಂದ ಮಾರಣಾಂತಿಕ ಅಟ್ಯಾಕ್

attack-on-person-at-mutton-shop

SHIVAMOGGA LIVE NEWS | 3 JUNE 2024 SHIMOGA : ಮೂಳೆ ಬದಲು ಮಟನ್‌ (Mutton) ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅನ್ಯಕೋಮಿನ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾನೆ. ನಗರದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್‌ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ‘ಮಲ್ಲೇಶಪ್ಪ ಮಟನ್‌ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ. … Read more

ಶಿವಮೊಗ್ಗದಲ್ಲಿ ಮತದಾನ ಚುರುಕು, ಹಕ್ಕು ಚಲಾಯಿಸಿದ ಡಾ. ಸರ್ಜಿ, ಆಯನೂರು, ದಿನೇಶ್‌, ಈತನಕ ಎಷ್ಟಾಗಿದೆ ಓಟಿಂಗ್?

Dhananjaya-Sarji-Ayanuru-Manjunath-Dinesh-cast-their-vote

SHIVAMOGGA LIVE NEWS | 3 JUNE 2024 SHIMOGA : ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲೆಯಾದ್ಯಂತ ಮತದಾನ (Voting) ಚುರುಕುಗೊಂಡಿದೆ. ಸರತಿಯಲ್ಲಿ ನಿಂತು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ವಿನೋಬನಗರದ ದೇಶೀಯ ವಿದ್ಯಾಶಾಲಾ ಹೈಸ್ಕೂಲ್‌ ವಿಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ ಚಲಾಯಿಸಿದರು. ಈ ಸಂದರ್ಭ ಮಾತನಾಡಿದ ಡಾ. ಧನಂಜಯ ಸರ್ಜಿ, ‘ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಎಸ್‌.ಎಲ್.ಭೋಜೇಗೌಡ, ನೈಋತ್ಯ ಪದವೀಧರರ ಕ್ಷೇತ್ರದಿಂದ … Read more

ಹನಸವಾಡಿಯಲ್ಲಿ ಮಹಿಳೆಗೆ ಡಿಕ್ಕಿಯಾಗಿ ಹೊಟೇಲ್‌ಗೆ ನುಗ್ಗಿದ ಕಾರು

Car-Mishap-at-Hanasavadi-in-Shimoga-taluk.

SHIVAMOGGA LIVE NEWS | 3 JUNE 2024 SHIMOGA : ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ (woman) ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೇಲ್‌ಗೆ ನುಗ್ಗಿದೆ. ಶಿವಮೊಗ್ಗ ತಾಲೂಕು ಹನಸವಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೇಲಿನ ಹನಸವಾಡಿ ಗ್ರಾಮದ ಮಂಜುಳಮ್ಮ (45) ಮೃತ ದುರ್ದೈವಿ. ಶಿವಮೊಗ್ಗದಿಂದ ದಾವಣಗೆರೆಯಿಂದ ತೆರಳುತ್ತಿದ್ದ ಕಾರು ಹನಸವಾಡಿ ಬಳಿ ಮಂಜುಳಮ್ಮ ಅವರಿಗೆ ಡಿಕ್ಕಿ ಹೊಡೆದು, ಪಕ್ಕದ ಹೊಟೇಲ್‌ಗೆ ನುಗ್ಗಿತ್ತು. ಗಂಭೀರ ಗಾಯಗೊಂಡಿದ್ದ ಮಂಜುಳಮ್ಮ ಅವರನ್ನು ಕೂಡಲೆ ಮ್ಯಾಕ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. … Read more

ಕೆಳದಿ ಗುಂಡಾ ಜೋಯಿಸ್‌ ಇನ್ನಿಲ್ಲ, ಇಲ್ಲಿದೆ ಅವರ ಬಗ್ಗೆ ಗೊತ್ತಿರಬೇಕಾದ 5 ಪ್ರಮುಖ ಪಾಯಿಂಟ್

keladi-gunda-jois-no-more

SHIVAMOGGA LIVE NEWS | 3 JUNE 2024 SAGARA : ಹೆಸರಾಂತ ಇತಿಹಾಸ ಸಂಶೋಧಕ ಡಾ. ಕೆಳದಿ ಗುಂಡಾ ಜೋಯಿಸ್‌ (94) ನಿಧನರಾಗಿದ್ದಾರೆ. ಅವರಿಗೆ ಪುತ್ರಿ, ಪುತ್ರ ಇದ್ದಾರೆ. ಸಾಗರದ ಅಣಲೇಕೊಪ್ಪ ಬಡಾವಣೆಯಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಾರಿಕಾಂಬಾ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ. ಇಲ್ಲಿದೆ 5 ಪ್ರಮುಖಾಂಶ 1931ರ ಸೆಪ್ಟೆಂಬರ್27ರಂದು ಕೆಳದಿಯ ನಂಜುಂಡ ಜೋಯಿಸಿರು, ಮೂಕಾಂಬಿಕಮ್ಮ ದಂಪತಿಗೆ ಜನಿಸಿದರು. 17ನೆಯ ವಯಸ್ಸಿನಿಂದಲೇ ಕೆಳದಿಯ ಇತಿಹಾಸದ ಸಂಶೋಧನೆ ಆರಂಭಿಸಿದರು. 1960ರಲ್ಲಿ ತಮ್ಮ ಮನೆಯಲ್ಲಿಯೇ ಐತಿಹಾಸಿಕ … Read more

ಅಡಿಕೆ ಕಳ್ಳ ಅರೆಸ್ಟ್‌, ಸಿಕ್ತು ಲಕ್ಷ ಲಕ್ಷ ನಗದು, ಒಂದು ವಾಹನ ಸೀಜ್‌

Areca-thief-arrested-in-soraba

SHIVAMOGGA LIVE NEWS | 3 JUNE 2024 SORABA : ಅಡಿಕೆ, ಗೇರುಬೀಜ ಕಳವು ಮಾಡಿದ್ದ ಆರೋಪಿಯನ್ನು (Thief) ಸೊರಬ ಪೊಲೀಸರು ಬಂಧಿಸಿದ್ದು ನಾಲ್ವರು ತಲೆಮರೆಸಿಕೊಂಡಿದ್ದಾರೆ. ಬಂಧಿತನಿಂದ 4.70 ಲಕ್ಷ ರೂ. ನಗದು, 8 ಲಕ್ಷ ರೂ. ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಶಿಕಾರಿಪುರದ ಜಕ್ಕನಹಳ್ಳಿಯ ನಂದೀಶ್‌ ಬಂಧಿತ. ತಾಲೂಕಿನ ಮೂಡುಗೋಡು ಗ್ರಾಮದಲ್ಲಿ ಜಯಕುಮಾರ್ ಎಂಬುವರು ತಮ್ಮ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಅಡಕೆ, ಗೇರುಬೀಜ ಕಳ್ಳತನ ಆಗಿರುವ ಕುರಿತು ಮೇ 10ರಂದು ಸೊರಬ ಠಾಣೆಗೆ ದೂರು ನೀಡಿದ್ದರು. … Read more

ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

Old-aged-man-succumbed-to-mysore-shimoga-express-train-at-shimoga.

SHIVAMOGGA LIVE NEWS | 3 JUNE 2024 SHIMOGA : ವಿದ್ಯಾನಗರದ ಮಹಾದೇವಿ ಟಾಕೀಸ್‌ ನಿಲ್ದಾಣದಲ್ಲಿ ರೈಲಿಗೆ (TRAIN) ಸಿಲುಕಿ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಗುರುಪುರದ ನಿವಾಸಿ ಎಸ್‌.ರುದ್ರಪ್ಪ (68) ಮೃತರು. ಮಹಾದೇವಿ ಟಾಕೀಸ್ ಹಿಂಭಾಗದ ರೈಲ್ವೆ ಹಳಿ ಅಕ್ಕಪಕ್ಕದಲ್ಲಿದ್ದ ಸೌದೆ ತರಲು ಹೋಗಿದ್ದಾಗ ಅವಘಡ ಸಂಭವಿಸಿದೆ. ಮೇಲ್ಸೇತುವೆ ಸಮೀಪ ರೈಲ್ವೆ ಹಳಿ ಬಳಿ ತೆರಳುತ್ತಿದ್ದಾಗ ಮೈಸೂರು-ತಾಳಗುಪ್ಪ ರೈಲು ಡಿಕ್ಕಿ ಹೊಡೆದಿದೆ. ರುದ್ರಪ್ಪ ಅವರು ಕಿವುಡು ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more