ಶಿವಮೊಗ್ಗ ಶೃತಿ ಮೋಟರ್ಸ್‌ಗೆ 25ನೇ ವರ್ಷಾಚರಣೆ, ಮಾಲೀಕರ ಸ್ಮರಣೆ, ಯಾರೆಲ್ಲ ಏನೇನು ಹೇಳಿದರು?

Shruthi-Motors-Anniversary-DT-Paramesh-Nenapu-Programme-1.webp

SHIVAMOGGA LIVE NEWS | 3 SEPTEMBER 2023 SHIMOGA : ಮಾತನಾಡುವುದೆ ಸಾಧನೆಯಲ್ಲ. ಕಾರ್ಯಸಾಧನೆ ಮಾತನಾಡಬೇಕು. ಉದ್ಯಮಿ ಡಿ.ಟಿ.ಪರಮೇಶ್‌ ಅವರ ಕಾರ್ಯ ಸಾಧನೆ ಅನುಕರಣೀಯ ಎಂದು ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಎಂದರು. ಶಂಕರಮಠ ರಸ್ತೆಯ ಶೃತಿ ಮೋಟರ್ಸ್‌ ಶೋ ರೂಂನಲ್ಲಿ (Show Room) ಡಿ.ಟಿ.ಪರಮೇಶ್‌ ಅವರ ಸವಿನೆನಪು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸಾವಿರಾರು ಕುಟುಂಬಕ್ಕೆ ಈ ಸಂಸ್ಥೆ ಜೀವನಾಧಾರವಾಗಿದೆ. ಪರಮೇಶ್‌ ಅವರ ಪ್ರೀತಿಯ ಮಾತು, ಸಂಸ್ಕಾರವನ್ನು ಮುಂದುವರೆಸಿಕೊಂಡು ಹೋಗಬೇಕಿದೆ … Read more

ಅಂಜನಾಪುರ ಜಲಾಶಯ ಅಚ್ಚುಕಟ್ಟು ರೈತರಿಂದ ಪ್ರತಿಭಟನೆ, ರಸ್ತೆ ತಡೆ

Farmers-Protest-at-gama-cross-in-Shikaripura.webp

SHIVAMOGGA LIVE NEWS | 3 SEPTEMBER 2023 SHIKARIPURA : ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು, ಅಂಜನಾಪುರ ಜಲಾಶಯದ (Anjanapura Dam) ಕೃಷಿ ಚಟುವಟಿಕೆಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿ ರೈತರು ಗಾಮ ಕ್ರಾಸ್ ಸಮೀಪ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಜಲಾಶಯ ನಂಬಿ ಭತ್ತ ನಾಟಿ ಅಂಜನಾಪುರ ಜಲಾಶಯದ ನೀರು ನಂಬಿ ಭತ್ತ ನಾಟಿ ಕಾರ್ಯ ನಡೆಸಲಾಗಿದೆ. ಆದರೆ ಜಲಾಶಯದಿಂದ ನೀರು ಸರಬರಾಜು ನಿಲ್ಲಿಸಲಾಗಿದೆ. ಇದರಿಂದ ಭತ್ತದ ಬೆಳೆ ಒಣಗುತ್ತಿದೆ. ಕೂಡಲೆ ನೀರು … Read more

ಲಾಂಚ್‌ ಸೇವೆ ಪುನಾರಂಭ, ನಿಟ್ಟುಸಿರು ಬಿಟ್ಟ ಸ್ಥಳೀಯರು, ಸಿಗಂದೂರು ಭಕ್ತರು

Muppane-Launch-in-Sagara-Sharavathi-River.

SHIVAMOGGA LIVE NEWS | 3 SEPTEMBER 2023 TUMARI : ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದ ಮುಪ್ಪಾನೆ ಲಾಂಚ್‌ (Muppane Launch) ಸೇವೆ ಪುನಾರಂಭವಾಗುತ್ತಿದೆ. ತುಮರಿ (Tumari) ಗ್ರಾಮ ಪಂಚಾಯಿತಿಯಿಂದ ಕಾರ್ಗಲ್‌ಗೆ ಸಂಪರ್ಕ ಕಲ್ಪಿಸುತ್ತಿತ್ತು. ಸೆ. 3ರಿಂದ ಎಂದಿನಂತೆ ಹಲ್ಲೆ – ಮುಪ್ಪಾನೆ ಲಾಂಚ್ ಕಾರ್ಯನಿರ್ವಹಿಸಲಿದೆ. ಇದನ್ನೂ ಓದಿ – ಸಿಗಂದೂರು, ಹಸಿರುಮಕ್ಕಿ ಲಾಂಚ್‌ಗಳ ಸೇವೆ ಯಥಾಸ್ಥಿತಿಗೆ, ಸ್ಥಳೀಯರಲ್ಲಿ ನಿಟ್ಟುಸಿರು, ಪ್ರವಾಸಿಗರು ಫುಲ್‌ ಖುಷ್‌ ಆಗಸ್ಟ್ 25ರಂದು ಮುಪ್ಪಾನೆ ಲಾಂಚ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರಿಂದ ಸೇವೆ ಸ್ಥಗಿತಗೊಂಡಿತ್ತು. … Read more

ನಾಟಿ ಮಾಡಿದ್ದ 300 ಅಡಿಕೆ ಗಿಡಗಳು ನಾಶ, ರೈತನಿಗೆ ಜೀವ ಬೆದರಿಕೆ ಆರೋಪ

300-areca-saplings-cut-by-miscreants-at-anaveri-near-Holehonnuru.webp

SHIVAMOGGA LIVE NEWS | 3 SEPTEMBER 2023 HOLEHONNURU : ಅರ್ಧ ಎಕರೆಯಲ್ಲಿ ನಾಟಿ ಮಾಡಿದ್ದ 300 ಅಡಿಕೆ (Areca Plant) ಗಿಡಗಳನ್ನು ನಾಶ ಪಡಿಸಲಾಗಿದೆ. ಲಕ್ಷಾಂತರ ರೂ. ನಷ್ಟ ಅನುಭವಿಸಿರುವ ರೈತ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ತಮಗೆ ಜೀವ ಬೆದರಿಕೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆನವೇರಿಯ (Anaveri) ರೈತ ಲೋಕೇಶಪ್ಪ ಜಂಗರಮನಹಳ್ಳಿಯ ಅರ್ಧ ಎಕರೆ ಜಮೀನಿನಲ್ಲಿ 300 ಅಡಿಕೆ ಗಿಡಗಳನ್ನು (Areca Plant) ನೆಟ್ಟಿದ್ದರು. ಜಮೀನು ವಿವಾದದ ಹಿನ್ನೆಲೆ ರಫೀಕ್‌ … Read more

ಆರು ವರ್ಷದ ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ, ಮನೆಯಿಂದ ಹೊರಬರಲು ಗ್ರಾಮಸ್ಥರಿಗೆ ಭೀತಿ

Straydog-Manace-in-Holebenavalli-near-Holehonnuru.webp

SHIVAMOGGA LIVE NEWS | 3 SEPTEMBER 2023 HOLEHONNURU : ಶಾಲಾ ವಾಹನದಿಂದ ಕೆಳಗಿಳಿದು ಮನೆ ಕಡೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ (STRAY DOG) ಮಾಡಿದೆ. ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಳೆಹೊನ್ನೂರು ಸಮೀಪದ ಬಿ. ಬೀರನಹಳ್ಳಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಹೊಳೆಬೆಳಗಲು (Holebelagalu) ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬೇಬಿ (6) ಗಾಯಗೊಂಡಿದ್ದಾಳೆ. ಶಾಲೆಯಿಂದ ಮನೆಗೆ ಮರಳುವಾಗ ಹುಚ್ಚು ನಾಯಿ ದಾಳಿ ಮಾಡಿದೆ. ಕಳೆದ ಎರಡ್ಮೂರು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 15 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

Shivamogga Live Today News

SHIVAMOGGA LIVE NEWS | 3 SEPTEMBER 2023 SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಅಪ್‌ಡೇಟ್‌ (Update). ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. BACK ಬಂದು ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಇನ್ನೊಂದು ಸುದ್ದಿ ಸಂಪೂರ್ಣವಾಗಿ ಓದಿ. (top-15-news).