ಬೈಕುಗಳು ಡಿಕ್ಕಿ, ಓರ್ವ ಸವಾರ ಸಾವು, ಮತ್ತಿಬ್ಬರು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

two bikes mishap near sampigehalla in kumsi limits.

SHIMOGA, 3 SEPTEMBER 2024 : ಬೈಕುಗಳು ಡಿಕ್ಕಿಯಾಗಿ (MISHAP) ಗಂಭೀರ ಗಾಯಗೊಂಡಿದ್ದ ಓರ್ವ ಸವಾರ ಸಾವನ್ನಪ್ಪಿದ್ದಾನೆ. ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗ ತಾಲೂಕು ಸಂಪಿಗೆಹಳ್ಳದ ಮಂಜುನಾಥ್‌ (27) ಮೃತರು. ಮತ್ತೊಂದು ಬೈಕ್‌ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಂಜುನಾಥನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟಿದ್ದಾನೆ. ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಉತ್ತಮ … Read more

BREAKING NEWS – ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ

evel-best-teachers-award-for-shimoga-district

SHIMOGA, 3 SEPTEMBER 2024 : ರಾಜ್ಯಮಟ್ಟದ ಉತ್ತಮ ಶಿಕ್ಷಕರ (Teachers) ಪ್ರಶಸ್ತಿ ಪಟ್ಟಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರು, ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. ಸೆ.5ರಂದು ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಶಿಕ್ಷಕಿಯರಿಗೆ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ … Read more

ಶಿವಮೊಗ್ಗ ನಗರದಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಕಂಪ್ಲೀಟ್‌ ನ್ಯೂಸ್‌

Complete-Shivamogga

SHIMOGA CITY COMPLETE NEWS, 3 SEPTEMBER 2024 : ಶಿವಮೊಗ್ಗ ನಗರದಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ. ಇದನ್ನೂ ಓದಿ » ‘ಸಂಜೆ 6 ಗಂಟೆಗೆ ಮನೆ ಸೇರದಿದ್ದರೆ ಊರು ಬಿಡಬೇಕುʼ, ಕಸ್ತೂರಿ ರಂಗನ್‌ ವರದಿ ಬಗ್ಗೆ ಮಿನಿಸ್ಟರ್‌ ಮಹತ್ವದ ಹೇಳಿಕೆ

‘ಸಂಜೆ 6 ಗಂಟೆಗೆ ಮನೆ ಸೇರದಿದ್ದರೆ ಊರು ಬಿಡಬೇಕುʼ, ಕಸ್ತೂರಿ ರಂಗನ್‌ ವರದಿ ಬಗ್ಗೆ ಮಿನಿಸ್ಟರ್‌ ಮಹತ್ವದ ಹೇಳಿಕೆ

minister-madhu-bangarappa-about-kasturi-rangan-report.

SHIMOGA, 3 SEPTEMBER 2024 : ಡಾ. ಕಸ್ತೂರಿ ರಂಗನ್‌ ವರದಿಯನ್ನು (Report) ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಪರಿಷ್ಕರಣೆಯಾಗದೆ ವರದಿ ಜಾರಿಗೊಳಿಸಿದರೆ ಅರಣ್ಯ ಪ್ರದೇಶದ ನಿವಾಸಿಗಳು ಊರು ಬಿಡುವಂತಹ ಸ್ಥಿತಿ ಎದುರಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಆತಂಕ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕಸ್ತೂರಿ ರಂಗನ್‌ ವರದಿ ಪರಿಷ್ಕರಣೆ ಕುರಿತು ತಿಳಿಸಿದರು. ಮಿನಿಸ್ಟರ್‌ ಹೇಳಿದ 4 ಪಾಯಿಂಟ್‌ ರಾಜ್ಯದಲ್ಲಿ ಗುಡ್ಡ ಕುಸಿತ ಪ್ರಕರಣಗಳಿಂದ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ತರಾತುರಿಯಲ್ಲಿ ಕಸ್ತೂರಿ ರಂಗನ್ ವರದಿ … Read more

ಗಣೇಶ ಚತುರ್ಥಿ, ಈದ್‌ ಮಿಲಾದ್‌, ಈ ಬಾರಿ ಡಿಜೆ ಬಳಸಬಹುದಾ? – ಇಲ್ಲಿದೆ ಜಿಲ್ಲಾಧಿಕಾರಿಯ 3 ಪ್ರಮುಖ ಆದೇಶ

shimoga-dc-gurudatta-hegde

SHIMOGA, 3 SEPTEMBER 2024 : ಗಣೇಶ ಚತುರ್ಥಿ ಮತ್ತು ಈದ್‌ ಮಿಲಾದ್‌ ಹಬ್ಬಗಳ (Festival) ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮೂರು ಪ್ರಮುಖ ಆದೇಶ ಹೊರಡಿಸಿದ್ದಾರೆ. ಇಲ್ಲಿದೆ 3 ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌ ಏನೆಲ್ಲ ಆದೇಶ ಹೊರಡಿಸಿದ್ದಾರೆ? ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್‌, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?

ಎಲ್ಲರೂ ಮೈಸೂರಿಗೆ ತೆರಳಿದ್ದಾಗ ಎದುರು ಮನೆಯಿಂದ ಬಂತು ಫೋನ್‌, ತಕ್ಷಣ ಮರಳಿದಾಗ ಕಾದಿತ್ತು ಶಾಕ್

Crime-News-General-Image

SHIMOGA, 3 SEPTEMBER 2024 : ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮೈಸೂರಿಗೆ ತೆರಳಿದ್ದ ವೇಳೆ ಮನೆಯ ಬಾಗಿಲಿನ ಬೀಗ ಮುರಿದು (Theft) ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಹರಕೆರೆ ಗ್ರಾಮದ ವೀರೇಶ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ವೀರೇಶ್‌ ಅವರ ಕುಟುಂಬದವರು ಆ.31ರಂದು ರಾತ್ರಿ ಮೈಸೂರಿಗೆ ತೆರಳಿದ್ದರು. ಮರುದಿನ ಬೆಳಗ್ಗೆ ಎದುರು ಮನೆಯವರು ಕರೆ ಮಾಡಿ, ಕಳ್ಳತನವಾಗಿರುವ ಕುರಿತು ಮಾಹಿತಿ ನೀಡಿದ್ದರು. ಕೂಡಲೆ ಮೈಸೂರಿನಿಂದ ವೀರೇಶ್‌ ಅವರು ಹಿಂತಿರುಗಿದ್ದರು. ಬಾಗಲಿನ ಬೀಗವನ್ನು ಮೀಟಿ ತೆಗೆದು ಒಳ ಹೋಗಿದ್ದ ಕಳ್ಳರು … Read more

ಅಡಿಕೆ ಧಾರಣೆ | 3 ಸೆಪ್ಟೆಂಬರ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE, 3 SEPTEMBER 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. » ಆರಸಿಕರೆ ಮಾರುಕಟ್ಟೆ ಸಿಪ್ಪೆಗೋಟು 11700 11700 » ಚಿತ್ರದುರ್ಗ ಮಾರುಕಟ್ಟೆ ಅಪಿ 46819 47229 ಕೆಂಪುಗೋಟು 27109 27510 ಬೆಟ್ಟೆ 33149 33589 ರಾಶಿ 33149 33589 » ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 40500 ವೋಲ್ಡ್ ವೆರೈಟಿ 40500 47500 » ಯಲ್ಲಾಪುರ ಮಾರುಕಟ್ಟೆ ಅಪಿ 55935 62279 … Read more

ಶಿವಮೊಗ್ಗದಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ | ಇವತ್ತು ವಾರ್ಷಿಕ ಮಹಾಸಭೆ – 3 ಫಟಾಫಟ್‌ ನ್ಯೂಸ್‌

jobs news shivamogga live

FATAFAT NEWS, 3 SEPTEMBER 2024 ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್‌, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?

ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್‌, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?

women-police-station-general-image.

DAM LEVEL, 3 SEPTEMBER 2024 : ಮದುವೆ ಆಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿದ ಆರೋಪ ಸಂಬಂಧ ಕಾಲೇಜು ಒಂದರ ಉಪನ್ಯಾಸಕನನ್ನು (LECTURER) ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಪನ್ಯಾಸಕ ಪುನೀತ್ ಬಂಧಿತ. ಕಾಲೇಜು ಒಂದರಲ್ಲಿ ಉಪನ್ಯಾಸಕನಾಗಿರುವ ಪುನೀತ್‌ಗೆ ಬಸ್‌ನಲ್ಲಿ ಹೋಗುವಾಗ ಶಿವಮೊಗ್ಗದ 19 ವರ್ಷದ ವಿದ್ಯಾರ್ಥಿನಿ ಪರಿಚಯವಾಗಿದ್ದಳು. ಪಠ್ಯದಲ್ಲಿ ಅರ್ಥವಾಗದ ವಿಷಯಗಳನ್ನು ಹೇಳಿಕೊಡುವುದಾಗಿ ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಶಿವಮೊಗ್ಗ … Read more

ತುಂಗಾ, ಭದ್ರ, ಲಿಂಗನಮಕ್ಕಿ ಡ್ಯಮ್‌ಗೆ ಇವತ್ತು ಎಷ್ಟಿದೆ ಒಳ ಹರಿವು?

linganamakki-dam-back-water

DAM LEVEL, 3 SEPTEMBER 2024 : ಜಿಲ್ಲೆಯ ಅಲ್ಲಲ್ಲಿ ಕೆಲ ಹೊತ್ತು ಜೋರು ಮಳೆಯಾಗುತ್ತಿದೆ. ಇದರಿಂದ ಜಲಾಶಯಗಳಿಗೆ ಒಳ ಹರಿವು ಇದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಇದನ್ನು ಓದಿ » GOOD MORNING ಶಿವಮೊಗ್ಗ | ಜಿಲ್ಲೆಯ ಕಂಪ್ಲೀಟ್‌ ಸುದ್ದಿ ಒಂದೇ ಕ್ಲಿಕ್‌ನಲ್ಲಿ