GOOD MORNING ಶಿವಮೊಗ್ಗ | ಜಿಲ್ಲೆಯ ಕಂಪ್ಲೀಟ್ ಸುದ್ದಿ ಒಂದೇ ಕ್ಲಿಕ್ನಲ್ಲಿ
GOOD MORNING SHIMOGA, 3 SEPTEMBER 2024 ಇದನ್ನೂ ಓದಿ » ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರು ಆರು ವರ್ಷ ಪಕ್ಷದಿಂದ ಉಚ್ಛಾಟನೆ
GOOD MORNING SHIMOGA, 3 SEPTEMBER 2024 ಇದನ್ನೂ ಓದಿ » ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರು ಆರು ವರ್ಷ ಪಕ್ಷದಿಂದ ಉಚ್ಛಾಟನೆ
SHIMOGA NEWS, 3 SEPTEMBER 2024 : ಭದ್ರಾವತಿ ನಗರಸಭೆಯ ಮೂವರು ಬಿಜೆಪಿ ಸದಸ್ಯರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ (Expelled) ಮಾಡಲಾಗಿದೆ. ಇತ್ತೀಚೆಗೆ ನಡೆದ ನಗರಸಭೆ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ಹಿರಿಯ ಮುಖಂಡರೂ ಆದ ವಿ.ಕದಿರೇಶ್, ಅನಿತಾ ಮಲ್ಲೇಶ್ ಹಾಗೂ ಲಲಿತಾ ನಾರಾಯಣಪ್ಪ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಉಚ್ಛಾಟನೆ ಮಾಡಿದ್ದಾರೆ. ಚುನಾವಣೆಗೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿತ್ತು. ಆದರೆ ಪಕ್ಷದ … Read more
SHIMOGA CITY FATAFAT NEWS, 3 SEPTEMBER 2024 ಇಡೀ ದಿನ ಶಿವಮೊಗ್ಗ ನಗರದಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಟಾಪ್ 10 ಸುದ್ದಿಗಳು. ಇದನ್ನೂ ಓದಿ » ಸೆಪ್ಟೆಂಬರ್ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?
RAILWAY NEWS, 3 SEPTEMBER 2024 : ಭಾರತದ ರೈಲ್ವೆಯಲ್ಲಿ ವ್ಯವಸ್ಥೆಯಲ್ಲಿ ವಂದೇ ಭಾರತ್ ರೈಲುಗಳು ಹೊಸ ಶಖೆ ಅರಂಭಿಸಿವೆ. ಈವರೆಗೂ ಕುಳಿತು ಪ್ರಯಾಣಿಸುವ ವಂದೇ ಭಾರತ್ ರೈಲುಗಳು ಮಾತ್ರ ಇದ್ದವು. ಈಗ ಸ್ಲೀಪರ್ ಕೋಚ್ (Sleeper Coach) ವಂದೇ ಭಾರತ್ ರೈಲುಗಳು ಹಳಿಗೆ ಇಳಿಯಲು ಸಜ್ಜಾಗಿವೆ. ಬೆಂಗಳೂರಿನಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ನಲ್ಲಿ (ಬಿಇಎಂಎಲ್) ಎರಡು ಮೂಲ ಮಾದರಿ (ಪ್ರೋಟೊಟೈಪ್) ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ವಿನ್ಯಾಸಗೊಳಿಸಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಂದೇ ಭಾರತ್ … Read more
DINA BHAVISHYA, 3 SEPTEMBER 2024 ಇದನ್ನೂ ಓದಿ » ಸೆಪ್ಟೆಂಬರ್ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?