ಅಡಿಕೆ ಧಾರಣೆ | 30 ಜುಲೈ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ADIKE-RATE-SHIVAMOGGA-LIVE-NEWS - Areca Price

ಮಾರುಕಟ್ಟೆ ಮಾಹಿತಿ: ಶಿವಮೊಗ್ಗ, ಸಾಗರ ಮತ್ತು ಸೊರಬ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಶಿವಮೊಗ್ಗ ಮಾರುಕಟ್ಟೆ ಗೊರಬಲು 17890 31111 ಬೆಟ್ಟೆ 50109 60239 ರಾಶಿ 45009 57599 ಸರಕು 81300 96196 ಸಾಗರ ಮಾರುಕಟ್ಟೆ ಕೋಕ 18369 18999 ಚಾಲಿ 34369 37277 ಬಿಳೆ ಗೋಟು 27299 27299 ರಾಶಿ 48959 55329 ಸಿಪ್ಪೆಗೋಟು 16899 19525 ಸೊರಬ ಮಾರುಕಟ್ಟೆ ಸಿಪ್ಪೆಗೋಟು 16000 16000 ಹೊಸ ಚಾಲಿ 29100 29100 ಇದನ್ನೂ ಓದಿ … Read more

ಶಿವಮೊಗ್ಗ ಜಿಲ್ಲೆಯ ಎಂಟು ಪತ್ರಕರ್ತರಿಗೆ ಸನ್ಮಾನ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಯಾವಾಗ?

felicitation-for-journalists-by-Press-Trust.

ಶಿವಮೊಗ್ಗ: ಶಿವಮೊಗ್ಗ ಪ್ರೆಸ್ ಟ್ರಸ್ಟ್‌ನಿಂದ ಜು.31ರಂದು ಬೆಳಗ್ಗೆ 10.30ಕ್ಕೆ ಪ್ರೆಸ್‌ಟ್ರಸ್ಟ್ ಪತ್ರಿಕಾಭವನದ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ವೃತ್ತಿ ಬಂಧುಗಳಿಗೆ (Journalists) ಸನ್ಮಾನ, ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನಾಗರಾಜ್ ನೇರಿಗೆ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ ನೇರಿಗೆ, ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಿಗೆ ಬೆನ್ನೆಲುಬಾಗಿ ನಿಂತಿರುವ ವೃತ್ತಿ ಬಂಧುಗಳನ್ನು … Read more

ನಾಲ್ಕು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ, ಆಗುಂಬೆ ಠಾಣೆ ವ್ಯಾಪ್ತಿಯ ಗುಡ್ಡದಲ್ಲಿ ಶವವಾಗಿ ಪತ್ತೆ

THIRTHAHALLI-NEWS-UPDATE.

ತೀರ್ಥಹಳ್ಳಿ: ಕಾಣೆಯಾಗಿದ್ದ (Missing) ರಮೇಶ (59) ಅವರ ಮೃತದೇಹ ಸಮೀಪದ ಗುಡ್ಡದಲ್ಲಿ ಪತ್ತೆಯಾಗಿದೆ. ಹೊನ್ನೇತಾಳು ಗ್ರಾಮದ ಚಂಗಾರುವಿನ ರಮೇಶ ಅವರು ನಾಲ್ಕು ದಿನದ ಹಿಂದೆ ಕಾಣೆಯಾಗಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ ಕೃಷಿ ಕೆಲಸಕ್ಕೆಂದು ಜುಲೈ 26 ರಂದು ಮನೆಯಿಂದ ತೋಟಕ್ಕೆ ತೆರಳಿದ್ದರು. ಹಿಂತಿರುಗದ ಹಿನ್ನೆಲೆ ರಮೇಶ ಅವರಿಗಾಗಿ ಹುಡುಕಾಟ ನಡೆಸಲಾಗುತಿತ್ತು. ಮಾಲತಿ ನದಿಯಲ್ಲಿ ಕೊಚ್ಚಿಹೋದ ಅನುಮಾನದಲ್ಲಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ವಿಪರೀತ ಮಳೆಯ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗು ಏನೇನಾಯ್ತು? ಇಲ್ಲಿದೆ 10 ಪ್ರಮುಖ ಸುದ್ದಿ

GOOD-MORNING-SHIVAMOGGA-NEWS-UPDATE

ಶಿವಮೊಗ್ಗ ಜಿಲ್ಲೆಯ ಹತ್ತು ಪ್ರಮುಖ ಸುದ್ದಿಗಳನ್ನು ಒಂದೇ ಕ್ಲಿಕ್‌ನಲ್ಲಿ ಲಭ್ಯ. ಇಲ್ಲಿದೆ ಈವರೆಗಿನ ಪ್ರಮುಖಾಂಶ (Highlights) ಬೆಳಗಿನ ಜಾವ ಭೀಕರ ಅಪಘಾತ ಶಿವಮೊಗ್ಗ: ಗಾಜನೂರು ಸಮೀಪ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್‌ನ ನಿರ್ವಾಹಕ ಅಣ್ಣಪ್ಪ (40), ಹರ್ಷಿತ್‌ (35) ಮೃತರಾಗಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಮತ್ತು ತುಂಗಾ ನಗರ ಠಾಣೆ ಪೊಲೀಸರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮತ್ತೆ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ … Read more

ಮಂಡಗದ್ದೆ ಸಮೀಪ ಕೆಲವೆಡೆ ಇಂದು, ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಲೈನ್ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜುಲೈ 30 ಮತ್ತು 31ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಂಡಗದ್ದೆ ಮೆಸ್ಕಾಂ ಶಾಖೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಬೆಜ್ಜವಳ್ಳಿ ಮೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಸರುವಿನಗದ್ದೆ, ಕೆನರಾಬ್ಯಾಂಕ್, ಸಿಂಧುವಾಡಿ, ತೊಳಲ್‌ಕಲ್ ಬಾವಿ, ನೆಲ್ಲಿಸರ 17ನೇ ಮೈಲಿಕಲ್ಲು, ಸಿಂಗನಬಿದರೆ ಗ್ರಾ.ಪಂ. ವ್ಯಾಪ್ತಿಯ ಹಳ್ಳಿಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು … Read more

12 ವರ್ಷದ ಬಳಿಕ ನೆಹರು ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹೇಗಿದೆ ಸಿದ್ಧತೆ?

Nehru-Stadium-Shimoga.webp

ಶಿವಮೊಗ್ಗ: ಬರೋಬ್ಬರಿ 12 ವರ್ಷಗಳ ನಂತರ ನಗರದ ನೆಹರು ಕ್ರೀಡಾಂಗಣದಲ್ಲಿ (Stadium) ಸ್ವಾತಂತ್ರ್ಯ ದಿನಾಚರಣೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ನೆಹರು ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾದ ಬಳಿಕ ರಾಷ್ಟ್ರೀಯ ಹಬ್ಬಗಳ ಆಚರಣೆಯನ್ನು ನಗರದ ಡಿಎಆ‌ರ್ ಪರೇಡ್ ಮೈದಾನಕ್ಕೆ ಬದಲಿಸಲಾಗಿತ್ತು. ಅಂದಿನಿಂದ ಈವರೆಗೂ … Read more

ಮೈದೊಳಲು ಕಾರ್ಣಿಕ, ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’, ಏನಿದರ ಅರ್ಥ?

Mydolalu-Karnika-on-nagara-panchami

ಹೊಳೆಹೊನ್ನೂರು: ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ (Karnika) ಭವಿಷ್ಯ. ಈ ಬಾರಿಯ ಕಾರ್ಣಿಕದಲ್ಲಿ ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ ಎಂದು ಭವಿಷ್ಯ ನುಡಿಯಲಾಗಿದೆ. ಈ ಬಾರಿ ಮುಂಗಾರು ಮಳೆಗಿಂತಲು ಹಿಂಗಾರು ವ್ಯಾಪಕವಾಗಿರಬಹುದು. ರಾಜಕೀಯದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯಲಿದೆ. ಕೊನೆಗೆ ಎಚ್ಚರಿಕೆ ಎಂದು ಹೇಳಿರುವುದರಿಂದ ಪಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಗ್ರಾಮದ ಹಿರಿಯರು ಕಾರ್ಣಿಕವನ್ನು ವಿಶ್ಲೇಷಿಸಿದ್ದಾರೆ. ಪ್ರತಿ ನಾಗರ … Read more

ಫೈನಾನ್ಸ್‌ ಸಂಸ್ಥೆ ಲಾಯರ್‌ ಅಂತಾ ಮಹಿಳೆಗೆ ಫೋನ್‌, ಕೇಸು, ಆಧಾರ್‌ ರದ್ಧತಿಯ ವಾರ್ನಿಂಗ್‌, ಏನಿದು ಪ್ರಕರಣ?

Crime-News-General-Image

ಶಿವಮೊಗ್ಗ: ದ್ವಿಚಕ್ರ ವಾಹನದ ಮೇಲೆ ಸಾಲ ಬಾಕಿ (Loan) ಇದೆ ಎಂದು ಹೆದರಿಸಿ, ಕೇಸ್‌ ಹಾಕುವ ಬೆದರಿಕೆಯೊಡ್ಡಿ ಶಿವಮೊಗ್ಗದ ಮಹಿಳೆಯೊಬ್ಬರಿಗೆ ₹27,900 ವಂಚಿಸಲಾಗಿದೆ. ಶಿವಮೊಗ್ಗದ ಮಹಿಳೆಗೆ (ಹೆಸರು ಗೌಪ್ಯ) ಕರೆ ಮಾಡಿದ ವ್ಯಕ್ತಿಯೊಬ್ಬ ಬೆಂಗಳೂರಿನ ಕೋರಮಂಗಲದಲ್ಲಿರುವ ಫೈನಾನ್ಸ್‌ ಕಂಪನಿಯಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. ದ್ವಿಚಕ್ರ ವಾಹನದ ಮೇಲಿನ ಸಾಲದ ಕಂತು ಎರಡು ತಿಂಗಳಿನಿಂದ ಪಾವತಿಸಿಲ್ಲ. ಕೂಡಲೆ ಪಾವತಿಸಬೇಕು ಎಂದು ಹೆದರಿಸಿದ್ದ. ಕ್ಯೂ ಆರ್‌ ಕೋಡ್‌ ಕಳುಹಿಸಿ ₹14,650 ವರ್ಗಾಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ … Read more

ಶಿವಮೊಗ್ಗಕ್ಕೆ ಪತ್ರಕರ್ತ ರಂಗನಾಥ್ ಭಾರದ್ವಾಜ್, 400 ವಿದ್ಯಾರ್ಥಿಗಳಿಗೆ ಪುರಸ್ಕಾರ, ಯಾವಾಗ ಕಾರ್ಯಕ್ರಮ?

CS-Shadakshari-Press-Meet-in-Shimoga -Govt Employees Association

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಆಗಸ್ಟ್ 3 ರಂದು ಸಂಜೆ 4ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ (Employees) ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ, ಶಾಲಾ ಶಿಕ್ಷಣ ಸಚಿವ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಗಾಳಿ ಅಬ್ಬರ, ಮಳೆ ಕ್ಷೀಣ, ಇವತ್ತು ಹೇಗಿರುತ್ತೆ ವಾತಾವರಣ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಮೇಲ್ಮೈ ಗಾಳಿ ಇದ್ದು ರಭಸವಾಗಿ ಬೀಸುತ್ತಿದೆ. (Weather Report) ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಇವತ್ತು ಇದೇ ರೀತಿ ವಾತಾವರಣ ಇರಲಿದೆ. ಮಳೆ ಮರೆಯಾಗಿ ಜಿಲ್ಲೆಯಲ್ಲಿ ಬಿಸಿಲು ಕಾಣಿಸಿಕೊಂಡಿದೆ. ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ ಇನ್ನು, ಮೇಲ್ಮೈ ಗಾಳಿ ತೀವ್ರವಾಗಿದೆ. ಖಾಲಿ ಜಾಗಗಳಲ್ಲಿ … Read more