ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು ಹಾಕಿದ ಚನ್ನಸಬಪ್ಪ, ಕಾರಣವೇನು?

SN-Channabasappa-in-Shimoga-KDP-Meeting.

SHIVAMOGGA LIVE NEWS | 30 JUNE 2024 SHIMOGA : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆಯ (Resignation) ಸವಾಲು ಹಾಕಿದ್ದಾರೆ. ಸಭೆಯಲ್ಲಿ ಶಾಸಕ ಚನ್ನಬಸಪ್ಪ, ಗೋ ಹತ್ಯೆ ನಿಷೇಧ ಕಾನೂನು ಸರಿಯಾಗಿ ಪಾಲನೆ ಆಗದಿರುವ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಬಕ್ರೀದ್‌ ಹಬ್ಬದ ಸಂದರ್ಭ ಸಾವಿರಾರು ಗೋವುಗಳ ಹತ್ಯೆ ಮಾಡಲಾಯಿತು ಎಂದು ಆರೋಪಿಸಿದರು. ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು … Read more

ಭದ್ರಾ ಜಲಾಶಯದ ಒಳ ಹರಿವು ತೀವ್ರ ಕುಸಿತ, ಇವತ್ತು ಎಷ್ಟಿದೆ?

Bhadra-Dam-General-Image

SHIVAMOGGA LIVE NEWS | 30 JUNE 2024 BHADRAVATHI : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತೀವ್ರ ಕುಸಿತ ಕಂಡಿದೆ. ಹಾಗಾಗಿ ಭದ್ರಾ ಜಲಾಶಯದ ಒಳ ಹರಿವು (Inflow) ಕಡಿಮೆಯಾಗಿದೆ. ಇವತ್ತು ಜಲಾಶಯಕ್ಕೆ ಕೇವಲ 3183 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದಲ್ಲಿ ನೀರಿನ ಮಟ್ಟ 123.10 ಅಡಿಗೆ ಏರಿಕೆಯಾಗಿದೆ. ಆದರೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಒಳ ಹರಿವು ಕಡಿಮೆಯಾಗಿದೆ. ಕಳೆದ ಎರಡು ದಿನದಿಂದ ಹೆಚ್ಚಿನ ನೀರು ಹರಿದು ಬಂದಿತ್ತು. ಇದರು … Read more

ಆಗುಂಬೆ ಬಳಿ ಪೊಲೀಸರಿಗೆ ಸಿಕ್ಕಿಬಿದ್ದ ಉಡುಪಿಯ ಕಾರು ಚಾಲಕನಿಗೆ 15 ಸಾವಿರ ರೂ. ದಂಡ, ಕಾರಣವೇನು?

Agumbe Ghat Home Stay Forest

SHIVAMOGGA LIVE NEWS | 30 JUNE 2024 THIRTHAHALLI : ಮದ್ಯ ಸೇವಿಸಿ ಕಾರು ಚಾಲನೆ (DRIVE) ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಟಪಾಡಿ ಪ್ರಸನ್ನ ಶೆಟ್ಟಿ (32) ಅವರಿಗೆ 15 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ಪ್ರಸನ್ನ ಶೆಟ್ಟಿ ಅವರು ಗುರುವಾರ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಿ ಕಾರು ಚಲಾಯಿಸಿಕೊಂಡು ಬಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು.  ಈ ಸಂಬಂಧ ನ್ಯಾಯಾಲಯಕ್ಕೆ … Read more

ಸುರಿವ ಮಳೆಯಲ್ಲೂ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಖುಷಿ

World Cup

SHIVAMOGGA LIVE NEWS | 30 JUNE 2024 SHIMOGA : ಭಾರತ ತಂಡ ಟಿ20 ವಿ‍ಶ್ವಕಪ್‌ (World Cup) ಅನ್ನು ಮುಡಿಗೇರಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಭಾರತ 7 ರನ್‌ಗಳಿಂದ ಮಣಿಸಿದೆ. ಈ ಹಿನ್ನೆಲೆ ಕಳೆದ ರಾತ್ರಿ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ನಗರದ ಗೋಪಿ ಸರ್ಕಲ್‌ನಲ್ಲಿ ಅಭಿಮಾನಿಗಳು ಭಾರತದ ಧ್ವಜ ಹಿಡಿದು ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ನಗರದ ವಿವಿಧೆಡೆ ಪಟಾಕಿ ಸಿಡಿಸಿ ಅಭಿಮಾನಿಗಳು ಖುಷಿ ಪಟ್ಟರು. ಜೋರು ಮಳೆಯ ನಡುವೆಯು ಹಲವು … Read more