ಮೈಸೂರಿಗೆ ತೆರಳಿದ್ದ ಉಪನ್ಯಾಸಕಿಗೆ ಎದುರು ಮನೆಯವರಿಂದ ಬಂತು ಫೋನ್‌, ವಾಪಸಾದಾಗ ಕಾದಿತ್ತು ಶಾಕ್

Tunga-Nagara-Police-Station-Shimoga

SHIVAMOGGA LIVE NEWS | 30 OCTOBER 2023 SHIMOGA : ಕೌಟುಂಬಿಕ ಕಾರ್ಯಕ್ರಮಕ್ಕೆ ಮೈಸೂರಿಗೆ ತೆರಳಿದ್ದ ಸಹ್ಯಾದ್ರಿ ಕಾಲೇಜು ಪ್ರೊಫೆಸರ್‌ (lecturer) ಒಬ್ಬರ ಮನೆಯಲ್ಲಿ ಕಳ್ಳತನವಾಗಿದೆ. ನಗರದ ಎಂ.ಸಿ.ಲೇಔಟ್‌ನಲ್ಲಿ ಘಟನೆ ಸಂಭವಿಸಿದೆ. ಸಹ್ಯಾದ್ರಿ ಕಾಲೇಜು ಪ್ರೊಫೆಸರ್‌ ಪವಿತ್ರಾ ಅವರು ತಮ್ಮ ಕುಟುಂಬದ ಕಾರ್ಯಕ್ರಮಕ್ಕಾಗಿ ಅ.24ರಂದು ಮೈಸೂರಿಗೆ ತೆರಳಿದ್ದರು. ಅ.26ರಂದು ಎದುರು ಮನೆಯವರು ಕರೆ ಮಾಡಿ ನಿಮ್ಮ ಮನೆಯ ಬಾಗಿಲು ತೆರೆದುಕೊಂಡಿದೆ. ಆಯುಧದಿಂದ ಮೀಟಿದಂತೆ ಕಾಣುತ್ತಿದೆ ಎಂದು ತಿಳಿಸಿದ್ದರು. ತಾವು ಬರುವವರೆಗೆ ಬಾಗಿಲಿಗೆ ಬೀಗ ಹಾಕಿರುವಂತೆ ಪವಿತ್ರಾ … Read more

ಇನ್ಮುಂದೆ ಭಾರತೀಯ ಕಂಪನಿಯಿಂದಲೇ ಐ-ಫೋನ್‌ ಉತ್ಪಾದನೆ, ಬೆಂಗಳೂರಲ್ಲೇ ಘಟಕ

SMART-PHONE-NEWS.webp

SHIVAMOGGA LIVE NEWS | 29 OCTOBER 2023 ಐ-ಫೋನ್‌ (iphone) ಉತ್ಪಾದನೆ ಮಾಡುತ್ತಿದ್ದ ವಿಸ್ಟ್ರಾನ್‌ ಕಂಪನಿಯ ಭಾರತದ ಘಟಕವನ್ನು ಟಾಟಾ ಸಮೂಹ ಖರೀದಿಸಿದೆ. ಇನ್ಮುಂದೆ ಭಾರತೀಯ ಕಂಪನಿಯೆ ಭಾರತದಲ್ಲಿ ಐ-ಫೋನ್‌ ಉತ್ಪಾದಿಸಲಿದೆ. ತೈವಾನ್‌ ದೇಶದ ವಿಸ್ಟ್ರಾನ್‌ ಇನ್ಫೋಕಾಮ್‌ ಸಂಸ್ಥೆಯು ಬೆಂಗಳೂರಿನಲ್ಲಿ ಐ-ಫೋನ್‌ ಉತ್ಪಾದನಾ ಘಟಕ ಸ್ಥಾಪಿಸಿದೆ. ಇದನ್ನೂ ಓದಿ- ಇನ್ಮುಂದೆ ಒಂದೆ whatsappನಲ್ಲಿ ಎರಡು ಅಕೌಂಟ್‌ ಬಳಸಬಹುದು, ಹೇಗೆ? ಬರ್ತಿದೆ ಹೊಸ update ಈಚೆಗೆ ವಿಸ್ಟ್ರಾನ್‌ ಸಂಸ್ಥೆಯು ತನ್ನ ಘಟಕವನ್ನು ಮಾರಾಟ ಮಾಡಲು ಮುಂದಾಗಿತ್ತು. ಟಾಟಾ ಸಮೂಹ … Read more

12 ಸೆಕೆಂಡ್‌ನ ವಿಡಿಯೋ ಅಪ್‌ಲೋಡ್‌ ಮಾಡಿದ್ದವನ ವಿರುದ್ಧ ದಾಖಲಾಯ್ತು ಕೇಸ್‌

instagram.webp

SHIVAMOGGA LIVE NEWS | 30 OCTOBER 2023 SHIMOGA : ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಭವಿಸಿದ ಕಲ್ಲು ತೂರಾಟ ಘಟನೆಯ ಪ್ರಚೋದನಕಾರಿ ವಿಡಿಯೋ (Video) ಅಪ್‌ಲೋಡ್‌ ಮಾಡಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ- ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್‌ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ ಸಮೀರ್‌ ಪಾಷ ಎಂಬಾತ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ 12 ಸೆಕೆಂಡ್‌ನ ಪ್ರಚೋದನಕಾರಿ ವಿಡಿಯೋ ಅಪ್‌ಲೋಡ್‌ ಮಾಡಿದ್ದ. ಮಾಹಿತಿ ಲಭಿಸುತ್ತಿದ್ದಂತೆ ಪರಿಶೀಲನೆ ನಡೆಸಿದ ಪೊಲೀಸರು … Read more

ಶಿವಮೊಗ್ಗದ ಸೆಂಟ್ರಲ್‌ ಜೈಲ್‌ನಿಂದ ಸ್ನೇಹಿತರಿಗೆ ವಿಡಿಯೋ ಕಾಲ್‌ ಮಾಡಿದ ವಿಚಾರಣಾಧೀನ ಖೈದಿಗಳು

Shimoga-Central-Jail-Prison

SHIVAMOGGA LIVE NEWS | 30 OCTOBER 2023 SHIMOGA : ಕೇಂದ್ರ ಕಾರಾಗೃಹದಿಂದ (Central Jail) ಸ್ನೇಹಿತರಿಗೆ ವಿಡಿಯೋ ಕಾಲ್‌ ಮಾಡಿದ್ದ ಆರೋಪದ ಮೇಲೆ ನಾಲ್ವರು ವಿಚಾರಣಾಧೀನ ಖೈದಿಗಳ ವಿರುದ್ಧ ಜೈಲು ಅಧೀಕ್ಷಕಿ ಡಾ. ಅನಿತಾ ಅವರು ದೂರು ನೀಡಿದ್ದಾರೆ. ವಿಚಾರಣಾಧೀನ ಖೈದಿಗಳಾದ ಮುಬಾರಕ್‌ ಅಲಿಯಾಸ್‌ ಡಿಚ್ಚಿ, ಸೈಯದ್‌ ಟಿಪ್ಪು ಸುಲ್ತಾನ್‌, ಶಾಬಾಜ್‌ ಷರೀಫ್‌, ಜಬೀರ್‌ ಪಾಷಾ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್‌ 7ರಂದು ನಾಲ್ವರು ಆರೋಪಿಗಳು ಇನ್‌ಸ್ಟಾಗ್ರಾಂ ಮೂಲಕ ತಮ್ಮ ಸ್ನೇಹಿತರಿಗೆ ವಿಡಿಯೋ ಕಾಲ್‌ … Read more

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌, ನ.23ರಂದು ಹೊಸ ಯೋಜನೆ ಘೋಷಣೆ ಅಂದರು ಮಿನಿಸ್ಟರ್‌, ಏನದು?

301023-Minister-Madhu-Bangarappa-press-meet-in-Shimoga.webp

SHIVAMOGGA LIVE NEWS | 30 OCTOBER 2023 SHIMOGA : ಮಕ್ಕಳಲ್ಲಿ ಪೌಷ್ಠಿಕಾಂಶ (Nutrition) ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಮತ್ತೊಂದು ಪ್ರಮುಖ ಹೆಜ್ಜೆ ಇರಿಸಿದೆ. ಬಿಸಿ ಊಟದಲ್ಲಿ ಮೊಟ್ಟೆ ವಿತರಣೆ ಮಾಡಿದ ಹಾಗೆ ಇನ್ನೊಂದು ಯೋಜನೆ ಜಾರಿಗೊಳಿಸುತ್ತಿದ್ದೇವೆ. ನ.23ರಂದು ಯೋಜನೆಯ ಕುರಿತು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮಕ್ಕಳಲ್ಲಿ ಪೌಷ್ಠಿಕಾಂಶ ((Nutrition) ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಪ್ರಯೋಗ ನಡೆದಿದ್ದು ಯಶಸ್ವಿಯಾಗಿದೆ. ನ.23ರಂದು … Read more

ಉಚಿತವಾಗಿ ಕ್ರೆಡಿಟ್‌ ಸ್ಕೋರ್‌ ಪರಿಶೀಲಿಸಲು ಬಂದಿದೆ app? ಏನಿದು ಕ್ರೆಡಿಟ್‌ ಸ್ಕೋರ್?‌ ಪ್ರಯೋಜನವೇನು?

APP LOKA NEW THUMBNAIL

SHIVAMOGGA LIVE NEWS | 29 OCTOBER 2023 APP LOKA : ಬ್ಯಾಂಕ್‌ ಸಾಲ ಪಡೆಯಲು ಕ್ರೆಡಿಟ್‌ ಸ್ಕೋರ್‌ (Credit Score) ಬಹಳ ಮುಖ್ಯ. ಇದರಲ್ಲಿ ಏರುಪೇರಾಗಿದ್ದರೆ ಸಾಲ ಸಿಗುವುದು ಕಷ್ಟ. ಹಾಗಾಗಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ಕ್ರಿಡಿಟ್‌ ಸ್ಕೋರ್‌ ಪರಿಶೀಲಿಸಿಕೊಳ್ಳುವುದು ಅಗತ್ಯ. ಆದರೆ ಉಚಿತವಾಗಿ ತಿಳಿಸುವವರು ಕಡಿಮೆ. ಈ ಸಮಸ್ಯೆಗೆ ಒಂದು appನಿಂದ ಪರಿಹಾರ ಸಿಗಲಿದೆ. ಕ್ರೆಡಿಟ್‌ ಸ್ಕೋರ್‌ ಅನ್ನುವುದು ನಮ್ಮ ಆರ್ಥಿಕ ಚುಟುವಟಿಕೆಯ ಪಕ್ಷಿ ನೋಟ. 300 ರಿಂದ 850ರವರಗೆ ಪಾಯಿಂಟ್‌ಗಳಿರಲಿವೆ. ನಿಮ್ಮ … Read more

ಶಿವಮೊಗ್ಗದ ಬಡವರು, ಮಧ್ಯಮ ವರ್ಗದವರಿಗೆ ಸಿಗಲಿ ಸೈಟ್‌, ಖಾಸಗಿ ಬಡಾವಣೆಗೆ ಬ್ರೇಕ್‌, ತಾಕೀತು ಮಾಡಿದ ಮಿನಿಸ್ಟರ್‌

301023-Minister-Byrati-Suresh-meeting-in-Shimoga-MLA-Channabasappa.webp

SHIVAMOGGA LIVE NEWS | 30 OCTOBER 2023 SHIMOGA : ಉಳಿದ ನಗರಗಳಿಗೆ ಹೋಲಿಕೆ ಮಾಡಿದರೆ ಶಿವಮೊಗ್ಗದಲ್ಲಿ ನಗರಾಭಿವೃದ್ದಿ ಪ್ರಾಧಿಕಾರ ಅತ್ಯಂತ ಕಡಿಮೆ ಬಡಾವಣೆಗಳನ್ನು (Layout) ನಿರ್ಮಿಸಿದೆ. ಆದ್ದರಿಂದ ಇನ್ಮುಂದೆ ಖಾಸಗಿ ಲೇಔಟ್‌ಗಳಿಗೆ ಅನುಮತಿ ನೀಡದೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಡಾವಣೆ ನಿರ್ಮಿಸಬೇಕು. ಬಡವರು, ಮಧ್ಯಮ ವರ್ಗದವರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಸೂಚಿಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ, ಕೆಯುಐಡಿಎಫ್‌ಸಿ, ನೀರು ಸರಬರಾಜು ಮತ್ತು ಒಳ … Read more

ವಿದ್ಯಾನಗರದಲ್ಲಿ ಡಾಕ್ಟರ್‌ ಮನೆಯ ಹಿಂಬಾಗಿಲಿನಿಂದ ಒಳ ನುಗ್ಗಿದ ಕಳ್ಳರು

Vidyanagara-Smart-city-board

SHIVAMOGGA LIVE NEWS | 30 OCTOBER 2023 SHIMOGA : ವೈದ್ಯರೊಬ್ಬರ (Doctor) ಮನೆಯ ಹಿಂಬಾಗಿಲಿನಿಂದ ಒಳ ನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ ನಗದು ಮತ್ತು ಸಿಸಿಟಿವಿ ಕ್ಯಾಮರಾದ ಡಿವಿಆರ್‌ ಕಳ್ಳತನ (Theft) ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದಲ್ಲಿ ಘಟನೆ ಸಂಭವಿಸಿದ್ದು ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾನಗರದಲ್ಲಿರುವ ಡಾ. ವಿನಯ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಹಿಂಬದಿಯ ಕಬ್ಬಿಣದ ಗೇಟ್‌ ಮೂಲಕ ಕಳ್ಳರು ಒಳ ನುಗ್ಗಿದ್ದಾರೆ. ಹಿಂಬದಿಯ ಬಾಗಿಲಿನ ಚಿಲಕ ಮುರಿದು ಮನೆಯೊಳಗೆ ನುಸುಳಿದ್ದಾರೆ. ಬೆಡ್‌ … Read more

ಭದ್ರಾವತಿಯಲ್ಲಿ ಎಂಎಲ್‌ಎ ಸಹೋದರನ ಕಾರು ಅಪಘಾತ, ಹೇಗಾಯ್ತು ಘಟನೆ?

301023 MLA brother innova car mishap at bhadravathi

SHIVAMOGGA LIVE NEWS | 30 OCTOBER 2023 BHADRAVATHI : ಶಾಸಕ ಸಂಗಮೇಶ್ವರ ಅವರ ಸಹೋದರ ಮೋಹನ್ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ (Mishap). ಘಟನೆಯಲ್ಲಿ ಮೋಹನ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ‌. ಭದ್ರಾವತಿ ಹೊಸ ಸಿದ್ದಾಪುರ ಕೆರೆ ಸಮೀಪ ಚೌಡೇಶ್ವರಿ ದೇಗುಲ ಬಳಿ ಘಟನೆ ಸಂಭವಿಸಿದೆ. ಹಂಪ್ ಇದ್ದಿದ್ದರಿಂದ ಮೋಹನ್ ಅವರಿದ್ದ ಇನ್ನೋವಾ (Innova)  ಕಾರು ನಿಧಾನವಾಗಿದೆ. ಈ ವೇಳೆ ಮತ್ತೊಂದು ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ … Read more

ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿಗಳೆಂದು ನಂಬಿಸಿದರು, ಸೈಟ್‌ ಆಸೆ ಹುಟ್ಟಿಸಿದರು, ಲಕ್ಷ ಲಕ್ಷ ರೂ. ವಂಚನೆ ಕೇಸ್‌ ದಾಖಲು

Doddapete-Police-Station-General-Image.

SHIVAMOGGA LIVE NEWS | 30 OCTOBER 2023 SHIMOGA : ಸೈಟ್‌ (site) ಕೊಡಿಸುವುದಾಗಿ ನಂಬಿಸಿ ಆಸ್ಪತ್ರೆಯೊಂದರ ಡಿ ಗ್ರೂಪ್‌ ನೌಕರನಿಗೆ 19.80 ಲಕ್ಷ ರೂ. ಹಣ ವಂಚನೆ ಮಾಡಲಾಗಿದೆ. ಹಂತ ಹಂತವಾಗಿ ಹಣ ಪಡೆದು ಸೈಟು ಕೊಡಿಸದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಗರ ಆಸ್ಪತ್ರೆಯೊಂದರಲ್ಲಿ ಹೃತ್ವಿಕ್‌ ಎಂಬುವವರು ಡಿ ಗ್ರೂಪ್‌ ನೌಕರನಾಗಿದ್ದಾರೆ. ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾಗ ಅವರೊಂದಿಗೆ ಬಂದಿದ್ದ ವಿಶ್ವನಾಥ್‌ ಎಂಬಾತ ಹೃತ್ವಿಕ್‌ಗೆ ಪರಿಚಯವಾಗಿದ್ದ. ತಾನು ರಿಯಲ್‌ ಎಸ್ಟೇಟ್‌ ಉದ್ಯಮಿ … Read more