BREAKING NEWS – ಶಿವಮೊಗ್ಗದಲ್ಲಿ ಹುಕ್ಕಾ ಬಾರ್‌ ಮೇಲೆ ದಾಳಿ

raid-at-gopala

SHIMOGA, 31 AUGUST 2024 : ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಶಿವಮೊಗ್ಗ ನಗರದಲ್ಲಿರುವ ಹುಕ್ಕಾ ಬಾರ್‌ ಒಂದರ ಮೇಲೆ ಪೊಲೀಸರು ದಾಳಿ (raid) ನಡೆಸಿದ್ದಾರೆ. ಪೊಲೀಸ್‌ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಇವತ್ತು ದಾಳಿ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಗೋಪಾಳದಲ್ಲಿ ದಾಳಿ ನಡೆಸಿ ಹುಕ್ಕಾ ಬಾರ್‌ ತೆರವುಗೊಳಿಸಲಾಗಿದೆ. ಸಬ್‌ ಇನ್ಸ್‌ಪೆಕ್ಟರ್‌ ರಘುನಾಥ್‌, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್‌ ರಾಜ್‌ ಅರಸ್‌, ಮಹಾನಗರ ಪಾಲಿಕೆ ಅಧಿಕಾರಿಗಳು, … Read more

ಶಿವಮೊಗ್ಗ ಜಿಲ್ಲೆ ಬಂದ್‌ನ ಎಚ್ಚರಿಕೆ ನೀಡಿದ ವೀರಶೈವ ಲಿಂಗಾಯತ ಮಹಾಸಭಾ, ಕಾರಣವೇನು?

Veerashaiva-Lingayatha-mahasabha-protest-in-Shimoga

SHIMOGA, 31 AUGUST 2024 : ಶರಾವತಿ ನದಿ ನೀರುನ್ನು ಬೆಂಗಳೂರಿಗೆ ಕೊಂಡೊಯ್ಯುವ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ಕೈ ಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಾಸಭಾ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು. ಮಹಾಸಭಾ ಮನವಿಯಲ್ಲಿ 3 ಪ್ರಮುಖಾಂಶ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ

ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ, ಜನತಾ ದರ್ಶನ

Minister-Madhu-Bangarappa

SHIMOGA, 31 AUGUST 2024 : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಎರಡು ದಿನ ಜಿಲ್ಲಾ ಪ್ರವಾಸ (Tour) ಕೈಗೊಂಡಿದ್ದಾರೆ. ಬಗರ್‌ ಹುಕುಂ ಸಮಿತಿ ಸಭೆ, ಜನತಾ ದರ್ಶನ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ. ಸೆ.1ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಆನವಟ್ಟಿಯ ಶರಣ ನೂಲಿ ಚಂದ್ರಯ್ಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ. ಸೆ.2ರಂದು ಬೆಳಗ್ಗೆ 10 ಗಂಟೆಗೆ ಸೊರಬ … Read more

ಶಿವಮೊಗ್ಗದಲ್ಲಿ ನಾಳೆ ಮಕ್ಕಳು, ತಾಯಂದಿರಿಗೆ ರಾಧಾ – ಕೃಷ್ಣ – ಯಶೋಧಾ ವೇಷಭೂಷಣ ಸ್ಪರ್ಧೆ, ಎಲ್ಲಿ? – ಫಟಾಫಟ್‌ ನ್ಯೂಸ್‌

310824 my school achutharao layout

FATAFAT, 31 AUGUST 2024 ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ

ಶಿವಮೊಗ್ಗ ಬಸ್‌ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿ ಸಾವು – 5 ಫಟಾಫಟ್‌ ಅಪರಾಧ ಸುದ್ದಿ

Crime-News-General-Image

FATAFAT NEWS, 31 AUGUST 2024 ಇದನ್ನೂ ಓದಿ ⇒ ಶಿವಮೊಗ್ಗ ಜೈಲಿನಲ್ಲಿ ಕೈದಿಗಳ ಬ್ಯಾರೆಕ್‌ನಲ್ಲಿ ಮೊಬೈಲ್‌ ಚಾರ್ಜರ್‌, ಚಿಲುಮೆ, ಬೀಡಿ, ಸಿಗರೇಟ್‌..!

ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ

amskurtotsava-in-Shimoga-pace-college.

SHIMOGA, 31 AUGUST 2024 : ನಗರದ ಪೇಸ್‌ ಪಿಯು ಕಾಲೇಜಿನಲ್ಲಿ ಸಂಸ್ಕೃತದಲ್ಲಿ ವಿಜ್ಞಾನ  (Sanskrit) ವಿಷಯದ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಸಂಸ್ಕೃತದಲ್ಲಿ ಅಡಕವಾಗಿವ ವೈಜ್ಞಾನಿಕ ವಿಷಯಗಳನ್ನು ಪ್ರಸ್ತಾಪಿಸಿದರು. ವೇದಗಣಿತ, ಗಣಿತಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಆಯುರ್ವೇದ ವಿಜ್ಞಾನದ ಸಂಗತಿಗಳನ್ನು ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು. ಅಲ್ಲದೆ ಸಂಸ್ಕೃತ ಗ್ರಂಥಗಳಲ್ಲಿ ಉಲ್ಲೇಖಿತವಾದ ಅಂಶಗಳನ್ನು ತಿಳಿಸಿದರು. ದ್ವಿತೀಯ ಪಿ.ಯು ವಿದ್ಯಾರ್ಥಿಗಳಾದ ನಂದನ್ ಕೌಡಿಕಿ, ನಚಿಕೇತ್, ಸನಕ ಕೆ. ಎಂ, ಅಭಿನವ್ ಶರ್ಮಾ, ಚನ್ನರಾಜ್, ಶ್ರಿಯಾ, ಅಮೃತ … Read more

ಶಿವಮೊಗ್ಗದ ವಾಹನ ಸವಾರರಿಗೆ 10 ದಿನದ ಗಡುವು, ತಪ್ಪಿದರೆ ದಂಡ ಫಿಕ್ಸ್‌, ಎಸ್‌ಪಿ ಹೇಳಿದ್ದೇನು?

Shimoga-SP-Mithun-Kumar-IPS

SHIMOGA, 31 AUGUST 2024 : ವಾಹನಗಳ ಇನ್ಷುರೆನ್ಸ್‌ (Insurance) ವಾಯಿದೆ ಮುಗಿದ್ದರೆ ತಕ್ಷಣ ರಿನಿವಲ್‌ ಮಾಡಿಸಿಕೊಳ್ಳಿ. ಸೆ.10ರ ನಂತರ ಇನ್ಷುರೆನ್ಸ್‌ ತಪಾಸಣೆ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಮಿಥುನ್‌ ಕುಮಾರ್‌, ಕಳೆದ ಎರಡ್ಮೂರು ವರ್ಷದಲ್ಲಿ ಅಪಘಾತದಲ್ಲಿ ಮೃತರಾದ ಹಲವರ ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ. ವಾಹನಗಳ ಇನ್ಷುರೆನ್ಸ್‌ ರಿನಿವಲ್‌ ಮಾಡಿಸದೆ ಇರುವುದು ಇದಕ್ಕೆ ಕಾರಣ. ಆದ್ದರಿಂದ ವಾಹನ ಸವಾರರು ಇನ್ಷುರೆನ್ಸ್‌ ರಿನಿವಲ್‌ ಮಾಡಿಸಬೇಕು. … Read more

ಶಿವಮೊಗ್ಗ ಸಿಟಿಯ ಬಹುಭಾಗದಲ್ಲಿ ನಾಳೆ ಅರ್ಧ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

power cut mescom ELECTRICITY

POWER CUT, 31 AUGUST 2024 : ಬೀಳುವ ಸ್ಥಿತಿಯಲ್ಲಿರುವ ಮರ ಕಡಿತಲೆ ಹಿನ್ನೆಲೆ ಸೆ.1ರ ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ? ವಿದ್ಯಾನಗರ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ಶಂಕರಮಠ ರಸ್ತೆ, ಹಳೇ ಹೊನ್ನಾಳಿ ರಸ್ತೆ, ಬಾಲರಾಜ ಅರಸ್ ರಸ್ತೆ, ಮೆಹಂದಿ ನಗರ, ಬಸವನಗುಡಿ, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲನಿ, ಸೋಮಯ್ಯ ಬಡಾವಣೆ, … Read more

ಹನುಮಂತ ದೇವರ ಕಾರಣಿಕ, ಈ ಬಾರಿ ಹೊರಬಿತ್ತು ಎಚ್ಚರಿಕೆಯ ಸಂದೇಶ, ಏನದು?

mydolalu-karnika-at-hanumantha-devara-temple

HOLEHONNURU, 31 AUGUST 2024 : ಆಕಾಶ ಮೇಲೇರಿತು, ಸಿಡಿಲು ಸಿಡಿದೀತು ಎಚ್ಚರ.. ಇದು ಹೊಳೆಹೊನ್ನೂರು ಸಮೀಪದ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ (Karnika) ವಾಕ್ಯ. ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಈ ದೇಗುಲದಲ್ಲಿ ಕಾರ್ಣಿಕೋತ್ಸವ ನಡೆಯಲಿದೆ. ಕಾರ್ಣಿಕ ವಾಕ್ಯ ಆಧರಿಸಿ ರೈತರು ವರ್ಷದ ಮಳೆ, ಬೆಳೆಯ ಅಂದಾಜು ಮಾಡುವುದು ವಾಡಿಕೆ. ಶುಕ್ರವಾರ ಈ ಬಾರಿಯ ಕಾರ್ಣಿಕೋತ್ಸವ ನಡೆಯಿತು. ಗೋದೂಳಿ ಲಗ್ನದಲ್ಲಿ ಗಂಗೆ ಪೂಜೆ ಬಳಿಕ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರದ ಕಂಬವೇರಿದ ಗಣಮಗ ಕಾರಣಿಕ ನುಡಿದರು. … Read more

ದಿನ ಭವಿಷ್ಯ | 31 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ?

DINA-BHAVISHYA

DINA BHAVISHYA, 31 AUGUST 2024 ಮೇಷ : ನಿಮ್ಮ ರಾಶಿಯ ಅಧಿಪತಿ ಇಂದು ಪಥವನ್ನು ಬದಲಿಸುತ್ತಿದ್ದಾನೆ. ಸ್ವಲ್ಪ ಒಳ್ಳೆಯದಿದೆ. ಶನಿವಾರ ಶ್ರಾವಣ ಮಾಸ ಈಶ್ವರ ನೆನೆಯಿರಿ. ಲಾಭ ಹೆಚ್ಚು. ಆರೋಗ್ಯ ನೋಡಿಕೊಳ್ಳಿ. ಶುಭ ಸಂಖ್ಯೆ: 1-5-8-9, ಬಣ್ಣ : ಕೆಂಪು-ಬಿಳಿ-ಹಳದಿ ವೃಷಭ : ರವಿ ಮಿಶ್ರ ಫಲ. ಚಂದ್ರ ಬುಧ ಸಂಯೋಗ ಸಹೋದರರ ಕಲಹ. ಮನಸ್ಸಿಗೆ ನೋವು ಬಾಧಿಸಲಿದೆ. ವೆಂಕಟೇಶನಿಗೆ ಅಭಿಷೇಕ ಸೇವೆ ಮಾಡಿಸಿ. ಶುಭ ಸಂಖ್ಯೆ : 2-7-10-11, ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು … Read more