ಟಿಕಾಯತ್ ಮೇಲಿನ ದಾಳಿಗೆ ಶಿವಮೊಗ್ಗದಲ್ಲಿ ಆಕ್ರೋಶ, ಸಾಲು ಸಾಲು ಪ್ರತಿಭಟನೆ
SHIVAMOGGA LIVE NEWS | PROTEST | 31 ಮೇ 2022 ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮತ್ತು ಯುದ್ಧವೀರ ಸಿಂಗ್ ಅವರಿಗೆ ಕಪ್ಪು ಮಸಿ ಬಳಿದು, ಹಲ್ಲೆ ನಡೆಸಿದ್ದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ ವಿವಿಧ ಸಂಘಟನೆಗಳು ಇವತ್ತು ಬೀದಿಗಿಳಿದು ಹೋರಾಟ ನಡೆಸಿದವು. ರೈತ ಸಂಘದ ಆಕ್ರೋಶ ಹಲ್ಲೆ ಮಾಡಿದವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ರೈತ ಸಂಘದ ಕಚೇರಿಯಿಂದ ಜಿಲ್ಲಾಧಿಕಾರಿ … Read more