ಚುನಾವಣೆಗು ಮೊದಲೆ ಆಪರೇಷನ್ ಆರಂಭಿಸಿದ ಬಿಜೆಪಿ, ಭದ್ರಕೋಟೆ ಉಳಿಸಿಕೊಳ್ಳಲು ಪ್ಲಾನ್ ರೆಡಿ

Prashanth-Sarji-Baligar-joins-bjp-in-Shimoga

SHIVAMOGGA LIVE NEWS | 4 DECEMBER 2022 ಶಿವಮೊಗ್ಗ : ಚುನಾವಣೆಗು ಮೊದಲೆ ಜಿಲ್ಲಾ ಬಿಜೆಪಿ ಆಪರೇಷನ್ ಆರಂಭಿಸಿದೆ. ಅಳೆದು ತೂಗಿ ಕೆಲವು ನಾಯಕರನ್ನು ಪಕ್ಷಕ್ಕೆ ಕರೆತರಲಾಗುತ್ತಿದೆ. ಈ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳಲಾಗುತ್ತಿದೆ. ಮುಂದಿನ ವರ್ಷ ನಡೆಯುವ ಸಾಲು ಸಾಲು ಚುನಾವಣೆಗೆ ಈಗಿನಿಂದಲೆ ರಣತಂತ್ರ (bjp plan) ರೂಪಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯನ್ನು ತನ್ನ ಭದ್ರ ಕೋಟೆಯಾಗಿ ಉಳಿಸಿಕೊಳ್ಳಲು ಬಿಜೆಪಿ ತರಹೇವಾರಿ ತಂತ್ರಗಳನ್ನು ಹೆಣೆಯಲು ಆರಂಭಿಸಿದೆ. ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಪುನಃ … Read more

ಗಡಿಪಾರು ನೊಟೀಸ್, ವಿಷ ಸೇವಿಸಿದ್ದ ‘ಕೋಬ್ರಾ’ ಆಸ್ಪತ್ರೆಯಲ್ಲಿ ಸಾವು

Suhail-Aliyas-Cobra-Dies-in-Mangalore

SHIVAMOGGA LIVE NEWS | 4 DECEMBER 2022 ತೀರ್ಥಹಳ್ಳಿ : ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ್ದ ರೌಡಿ ಶೀಟರ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ರೌಡಿ ಸುಹೇಲ್ ಕೋಬ್ರಾ (cobra dies) ಕೊನೆಯುಸಿರೆಳೆದಿದ್ದಾನೆ. ತೀರ್ಥಹಳ್ಳಿಯ ಸುಹೇಲ್ ಕೋಬ್ರಾ ನ.28ರಂದು ವಿಷ ಸೇವಿಸಿದ್ದ. ಇಲ್ಲಿನ ಜೆ.ಸಿ.ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸುಹೇಲ್ ಕೋಬ್ರಾ … Read more

ಹಣಗೆರೆಯಲ್ಲಿ ಮಕ್ಕಳಿಗೆ ಬೈಕ್ ಡಿಕ್ಕಿ, ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ – 3 CRIME NEWS

3-crime-news-update

SHIVAMOGGA LIVE NEWS | 4 DECEMBER 2022 ಹಣಗೆರೆ ಬಳಿ ಮಕ್ಕಳಿಗೆ ಗುದ್ದಿದ ಬೈಕ್ ತೀರ್ಥಹಳ್ಳಿ : ಅಳುತ್ತಿದ್ದ ಮುಗುವಿಗೆ ಬಿಸ್ಕೇಟ್ ಕೊಡಿಸಲು ಅಂಗಡಿಗೆ ಕರೆದೊಯ್ಯುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಬಾಲಕಿ ಮತ್ತು ಮಗು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಹಣಗೆರೆ ಕಟ್ಟೆ (accident at hanagere) ಬಳಿ ಘಟನೆ ಸಂಭವಿಸಿದೆ. ಫಮೀದಾ (10) ಮತ್ತು ಶಫಿವುಲ್ಲಾ (2) ಗಾಯಾಳುಗಳು. ಫಮೀದಾಳು ತನ್ನ ತಾಯಿ ಮತ್ತು ಕುಟುಂಬದೊಂದಿಗೆ ಚಿತ್ರದುರ್ಗದಿಂದ ಹಣಗೆರೆ ಕಟ್ಟೆಗೆ ಬಂದಿದ್ದರು. ALSO READ – 5 … Read more

5 ದಿನ ಬಿಟ್ಟು ಶಿವಮೊಗ್ಗದ ಮನೆಗೆ ಬಂದ ದಂಪತಿ ರೂಮೊಳಗೆ ಹೋಗುತ್ತಿದ್ದಂತೆ ಕಾದಿತ್ತು ಶಾಕ್

crime name image

SHIVAMOGGA LIVE NEWS | 4 DECEMBER 2022 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ನಗದು, ಮೊಬೈಲ್, ಎಲ್.ಸಿ.ಡಿ ಟಿವಿ, ವಾಚ್ ಕಳ್ಳತನ ಮಾಡಲಾಗಿದೆ. ಎಗ್ಸಾಸ್ಟ್ ಫ್ಯಾನ್ (exhaust fan) ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು, ಕಳ್ಳತನ ಮಾಡಿದ ವಸ್ತುಗಳನ್ನು ಮುಂಬಾಗಿಲಿನ ಮೂಲಕವೆ ಹೊತ್ತೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಣ್ಣಾನಗರ 1ನೇ ಅಡ್ಡರಸ್ತೆಯಲ್ಲಿರುವ ಬಸವರಾಜಪ್ಪ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಬಸವರಾಜಪ್ಪ ಅವರು ಪತ್ನಿಯೊಂದಿಗೆ ಹೊನ್ನಾಳಿ ತಾಲೂಕಿನಲ್ಲಿರುವ ತಮ್ಮ ತೋಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. … Read more