‘ಹೋಗಿಬರಲಿ ಟಾಟಾ..!ʼ ಮಧು, ನಟ ಶಿವರಾಜ್ ಕುಮಾರ್, ಗೀತಾಗೆ ಫೇಸ್ಬುಕ್ನಲ್ಲಿ ಕುಮಾರ್ ಟಕ್ಕರ್
SHIVAMOGGA LIVE NEWS | 4 JUNE 2024 RESULT NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುತ್ತಿದ್ದಂತೆ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಆಗ್ರಹಿಸಿದ್ದಾರೆ. ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸುವ ಫೇಸ್ಬುಕ್ನಲ್ಲಿ ಪೋಸ್ಟ್ನಲ್ಲಿ (Post) ಗೀತಾ ಶಿವರಾಜ್ ಕುಮಾರ್, ನಟ ಡಾ. ಶಿವರಾಜ್ ಕುಮಾರ್ ಅವರಿಗು ಟಕ್ಕರ್ ನೀಡಿದ್ದಾರೆ. ಮಧು ರಾಜೀನಾಮೆಗೆ ಒತ್ತಾಯ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರನ್ನು ಕೇವಲ ಪ್ರಚಾರ ಸಾಮಗ್ರಿಯಾಗಿ ಬಳಸಿಕೊಳ್ಳಲಾಗಿದೆ. ಡಾ. ರಾಜ್ಕುಮಾರ್ ಅವರ ಹೆಸರನ್ನು … Read more