ಎಸ್ಸೆಸ್ಸೆಲ್ಸಿ ಪಾಸಾದ ಮಹಿಳೆಯರಿಗೆ ಶಿವಮೊಗ್ಗದಲ್ಲಿ ಸ್ವಯಂ ಉದ್ಯೋಗ ಕುರಿತು ಉಚಿತ ತರಬೇತಿ

one-minute-news-notifications.webp

SHIVAMOGGA LIVE NEWS | 4 OCTOBER 2023 SHIMOGA : ಸ್ವಯಂ ಉದ್ಯೋಗ (Self Employment) ಕೈಗೊಳ್ಳಲು ಇಚ್ಚಿಸುವ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಅ.11 ರಿಂದ 20 ರವರೆಗೆ ಶಿವಮೊಗ್ಗದ ಕೈಗಾರಿಕಾ ಕೇಂದ್ರದಲ್ಲಿ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಸಂಸ್ಥೆಯಿಂದ (ಸಿಡಾಕ್) ಈ ತರಬೇತಿ ನೀಡಲಾಗುತ್ತಿದೆ. ಇದನ್ನೂ ಓದಿ- ಶಿವಮೊಗ್ಗಕ್ಕೆ ಬಂದಿದ್ದ 10 ಸರ್ಕಾರಿ ಹೈಟೆಕ್‌ ಬಸ್‌ಗಳ ಪೈಕಿ 8 ಬಸ್‌ ವಾಪಸ್‌, ಈ ನಿರ್ಧಾರವೇಕೆ? ಅರ್ಹತೆಗಳೇನು? … Read more

ಶಿವಮೊಗ್ಗ ಗಾಂಧಿ ಬಜಾರ್‌ನಲ್ಲಿ ವ್ಯಾಪಾರ, ವಹಿವಾಟು ಸಹಜ ಸ್ಥಿತಿಗೆ

041023 Gandhi Bazaar In Shimoga.webp

SHIVAMOGGA LIVE NEWS | 4 OCTOBER 2023 SHIMOGA : ಗಾಂಧಿ ಬಜಾರ್‌ (Gandhi Bazaar), ನೆಹರೂ ರಸ್ತೆಯಲ್ಲಿ ವ್ಯಾಪಾರ ವಹಿವಾಟು ನಿರಾತಂಕವಾಗಿ ನಡೆಯುತ್ತಿದೆ. ನಗರದಲ್ಲಿ ಜನ ಸಂಚಾರ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಬೆನ್ನಿಗೆ ಗಾಂಧಿ ಬಜಾರ್‌, ನೆಹರೂ ರಸ್ತೆಯಲ್ಲಿ ಅಂಗಡಿ ಮುಂಗಟ್ಟು ಬಂದ್‌ ಮಾಡಿಸಲಾಗಿತ್ತು. ಇದರಿಂದ ವ್ಯಾಪಾರಿಗಳು ತೀವ್ರ ನಷ್ಟ ಅನುಭವಿಸಿದ್ದರು. ಗ್ರಾಹಕರು ಕೂಡ ಗಾಂಧಿ ಬಜಾರ್‌ಗೆ ಬಂದ ಬರಿಗೈಲಿ ಮರಳಿದ್ದರು. ಇದನ್ನೂ ಓದಿ – ಕಲ್ಲು ತೂರಾಟ ವೇಳೆ … Read more

BREAKING NEWS-ರಾಗಿಗುಡ್ಡಕ್ಕೆ ಆಂತರಿಕ ಭದ್ರತಾ ವಿಭಾಗದ ಟೀಮ್, ಏನೆಲ್ಲ ಮಾಹಿತಿ ಪಡೆಯುತ್ತಿದ್ದಾರೆ?

041023 ISD team visit Ragigudda

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿ (ragigudda) ಕಲ್ಲು ತೂರಾಟ ಪ್ರಕರಣ ಸಂಬಂಧ ತನಿಖೆಗೆ ಆಂತರಿಕ ಭದ್ರತಾ (Internal Security) ವಿಭಾಗದ (ಐಎಸ್‌ಡಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇದೆಯೆ ಎಂದು ಪರಿಶೀಲಿಸಲಾಗುತ್ತಿದೆ. ಐಎಸ್‌ಡಿಯ ದಾವಣಗೆರೆ ವಿಭಾಗದ ಡಿವೈಎಸ್‌ಪಿ ನಾಗೇಶ್ ಐತಾಳ್ ನೇತೃತ್ವದ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಿದೆ. ಕಲ್ಲು ತೂರಾಟದಿಂದ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗುತ್ತಿದೆ. ಇದನ್ನೂ ಓದಿ- ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ … Read more

ಮಂಗಳೂರಿನಲ್ಲಿ ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಕ್ರೀಡಾಪಟುಗಳು

041023 Shimoga Sprotsment wins in junior championship held at mangalore

SHIVAMOGGA LIVE NEWS | 4 OCTOBER 2023 SHIMOGA : ಜ್ಯೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ (Championship) ಶಿವಮೊಗ್ಗದ ಕ್ರೀಡಾಪಟುಗಳು ಹಲವು ಸಾಧನೆ ಮಾಡಿದ್ದಾರೆ. ಮಂಗಳೂರಿನಲ್ಲಿ ಸೆ.27ರಿಂದ 30ರವರೆಗೆ ಸ್ಟೇಟ್‌ ಜ್ಯೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಸ್ಪರ್ಧೆ ನಡೆದಿತ್ತು. ಶಿವಮೊಗ್ಗದ ಕ್ರೀಡಾಪಟುಗಳ ಸಾಧನೆ ಸಿರಿ ಕೆ.ಜೆ ಟ್ರೈಯಾತ್ಲೈನ್ ಕ್ರೀಡೆಯಲ್ಲಿ ಪ್ರಥಮ, ಅಮೂಲ್ಯ 3 ಕಿ.ಮೀ ನಡಿಗೆ ದ್ವಿತೀಯ, ಅಮೂಲ್ಯ ಉದ್ದ ಜಿಗಿತ ತೃತೀಯ, ಚೈತನ್ಯ ಎಂ ನಾಯ್ಕ ಜಾವಲಿನ್ ಎಸೆತ ತೃತೀಯ, ಭೂಮಿಕಾ ಕೆ ಎನ್ ಟ್ರಿಪಲ್ ಜಂಪ್ ಪ್ರಥಮ, … Read more

ಕಲ್ಲು ತೂರಾಟ ವೇಳೆ ರಾಗಿಗುಡ್ಡಕ್ಕೆ ಬಂದಿದ್ದ ಎರಡು ಓಮ್ನಿ ಕಾರು ಪತ್ತೆ, ವಿಚಾರಣೆ ಬಳಿಕ ಕಾರಿನಲ್ಲಿದ್ದವರಿಗೆ ರಿಲೀಫ್‌

SP Mithun Kumar

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದ ಹೊತ್ತಿಗೆ ಸ್ಥಳಕ್ಕೆ ಆಗಮಿಸಿದ್ದ ಎರಡು ಓಮ್ನಿ ಕಾರುಗಳ (Omni car) ಕುರಿತು ಅನುಮಾನ ವ್ಯಕ್ತವಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿಯು ವರದಿಯಾಗಿತ್ತು. ಕೂಡಲೆ ಓಮ್ನಿ ಕಾರುಗಳನ್ನು ಪತ್ತೆ ಹಚ್ಚಿದ ಪೊಲೀಸರು ಯುವಕರ ವಿಚಾರಣೆ ನಡೆಸಿದ್ದಾರೆ. ಓಮ್ನಿ ಕಾರಿನಲ್ಲಿದ್ದವರು ದಾವಣಗೆರೆ ಜಿಲ್ಲೆಯ ನ್ಯಾಮತಿ ಮೂಲಕದವರು ಎಂದು ತಿಳಿದು ಬಂದಿದೆ. ಶಿವಮೊಗ್ಗದಿಂದ ತಮ್ಮ ಊರಿಗೆ ತೆರಳುವ ಮಾರ್ಗ ಮಧ್ಯೆ ಮೆರವಣಿಗೆ ನೋಡಲು ರಾಗಿಗುಡ್ಡಕ್ಕೆ ಬಂದಿದ್ದರು … Read more

ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ ನಿಷೇಧಾಜ್ಞೆ, ಈಗ ಹೇಗಿದೆ ಪರಿಸ್ಥಿತಿ?

041023-KSRP-Police-Bus-in-Ragigudda-Shimoga.

SHIVAMOGGA LIVE NEWS | 4 OCTOBER 2023 SHIMOGA : ಬಿಗಿ ಪೊಲೀಸ್‌ ಬಂದೋಬಸ್ತ್‌ ಮಧ್ಯೆ ರಾಗಿ ಗುಡ್ಡ (ragi gudda) ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲಾ, ಕಾಲೇಜು, ಕಚೇರಿಗೆ ತೆರಳಲು ಜನರು ಮನೆಯಿಂದ ಹೊರಗೆ ಬರುತ್ತಿದ್ದಾರೆ. ಆದರೆ ಸೆಕ್ಷನ್‌ 144ರ (144 Section) ಅನ್ವಯ ನಿಷೇಧಾಜ್ಞೆ ಮುಂದುವರೆದಿದೆ. ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡ ಬಡಾವಣೆಯಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿತ್ತು. ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಅಹಿತಕರ ಘಟನೆ ತಡೆಯಲು ಜನರು ಮನೆಯಿಂದ ಹೊರಗೆ ಬಾರದಂತೆ ಪೊಲೀಸರು … Read more

ರಾಗಿಗುಡ್ಡ ಘಟನೆ, ಬಂಧಿತರ ಪೈಕಿ ಇದ್ದಾರೆ ಮೂರು ಸುಮುದಾಯದವರು, ಆರೋಪಿಗಳು ಸಿಕ್ಕಿದ್ದು ಹೇಗೆ?

Mithun-Kumar-IPS-Shimoga-SP-New-File

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡ ಘಟನೆ ಸಂಬಂಧ ಈತನಕ 24 ಎಫ್‌ಐಆರ್‌ ದಾಖಲಾಗಿದೆ. ಪೊಲೀಸರು (Police) 60 ಮಂದಿಯನ್ನು ಬಂಧಿಸಿದ್ದಾರೆ (Arrest). ಬಂಧಿತರ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಘಟನೆ ಸಂಬಂಧ ಮೂರು ಸಮುದಾಯದವರನ್ನು ಬಂಧಿಸಲಾಗಿದೆ (Arrest) ಎಂದು ತಿಳಿಸಿದರು. ಇದನ್ನೂ ಓದಿ- ಮುಲಾಜಿಲ್ಲದೆ ಕಠಿಣ ಕ್ರಮ, ಉಸ್ತುವಾರಿ ಸಚಿವರ ಖಡಕ್ ವಾರ್ನಿಂಗ್‌ ಎರಡೆರಡು … Read more

ರಾಗಿಗುಡ್ಡ ಘಟನೆ ಬಗ್ಗೆ ವಾಟ್ಸಪ್‌ನಲ್ಲಿ ಫೋಟೊ, ವಿಡಿಯೋ ಷೇರ್‌ ಮಾಡುವಾಗ ಹುಷಾರ್‌, ಒಬ್ಬನ ವಿರುದ್ಧ ದಾಖಲಾಯ್ತು ಕೇಸ್‌

whatsapp-general-image

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿನ ಕಲ್ಲು ತೂರಾಟ ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ (Whatsapp) ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಪೊಲೀಸ್‌ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಎನ್‌ಕೌಂಟರ್‌ ಕುರಿತು ಸುಳ್ಳು ಮೆಸೇಜ್‌ ಕಳುಹಿಸಿದ ಒಬ್ಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಎನ್‌ಕೌಂಟರ್‌ ಅಂತಾ ಸುಳ್ಳು ಸುದ್ದಿ ರಾಗಿಗುಡ್ಡದಲ್ಲಿ ಪೊಲೀಸ್‌ ಎನ್‌ಕೌಂಟರ್‌ಗೆ ಯುವಕ ಬಲಿ ಎಂದು ವಾಟ್ಸಪ್‌ ಗ್ರೂಪ್‌ ಒಂದರಲ್ಲಿ ವ್ಯಕ್ತಿಯೊಬ್ಬ ಮೆಸೇಜ್‌ ಕಳುಹಿಸಿದ್ದ. ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸ್‌ ಇಲಾಖೆ ಅಲರ್ಟ್‌ … Read more

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವಕನ ಪುಂಡಾಟ, ಪೊಲೀಸ್‌ ಠಾಣೆಗೆ ಬಸ್‌ ತಿರುಗಿಸಿದ ಚಾಲಕ, ಮುಂದೇನಾಯ್ತು?

KSRTC-Bus-General-Image-Shimoga-Bangalore

SHIVAMOGGA LIVE NEWS | 4 OCTOBER 2023 HOLEHONNURU : ಕೆಎಸ್‌ಆರ್‌ಟಿಸಿ (KSRTC) ಬಸ್ಸಿನಲ್ಲಿ ಟಿಕೆಟ್‌ ಖರೀದಿಸುವಂತೆ ತಿಳಿಸಿದ ಕಂಡಕ್ಟರ್‌, ನೆರವಿಗೆ ಧಾವಿಸಿದ ಸಹ ಪ್ರಯಾಣಿಕರ ಮೇಲೆ ಯುವಕರ ಗುಂಪು ಹಲ್ಲೆಗೆ ಮುಂದಾಗಿದೆ. ತಕ್ಷಣ ಚಾಲಕ ಬಸ್ಸನ್ನು ಹೊಳೆಹೊನ್ನೂರು ಠಾಣೆ ಎದುರಿಗೆ ತಂದು ನಿಲ್ಲಿಸಿದ್ದು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಏನಿದು ಪ್ರಕರಣ? ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ಸಿಗೆ ಚನ್ನಗಿರಿ ತಾಲೂಕು ಮಾವಿನಕಟ್ಟೆ ಬಳಿ ಯುವಕನೊಬ್ಬ ಹತ್ತಿದ್ದ. ಆದರೆ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿ ಕಂಡಕ್ಟರ್‌ … Read more

ಬೆಳಗೆದ್ದು ಮನೆಯಿಂದ ಹೊರ ಬಂದು ನೋಡಿದ ರೈತನಿಗೆ ಕಾದಿತ್ತು ಶಾಕ್

041023-Areca-Theft-at-Mallapura-near-Holehonnuru.

SHIVAMOGGA LIVE NEWS | 4 OCTOBER 2023 HOLEHONNURU: ಮನೆ ಎದುರು ಒಣಗಿಸಲು ಹಾಕಿದ್ದ ಅಡಿಕೆ (Adike) ಕಳ್ಳತನವಾಗಿದೆ. ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಶಿವಾನಂದಪ್ಪ ಎಂಬುವವರು ತಮ್ಮ ಮನೆ ಮುಂದೆ ಕಣದಲ್ಲಿ ಅಡಿಕೆ (Adike) ಒಣಗಿಸಲು ಹಾಕಿದ್ದರು. ಸೋಮವಾರ ಬೆಳಗ್ಗೆ ಅಡಿಕೆಗೆ ಹೊದಿಸಲಾಗಿದ್ದ ಟಾರ್ಪಲ್‌ ಹರಿದಿರುವುದು ಗಮನಿಸಿದ್ದಾರೆ. ಪರಿಶೀಲಿಸಿದಾಗ ಸುಮಾರು 1.5 ಲಕ್ಷ ರೂ. ಮೌಲ್ಯದ 3 ಕ್ವಿಂಟಾಲ್‌ ಅಡಿಕೆ ಕಳ್ಳತನವಾಗಿತ್ತು. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ … Read more