ಡಿ.ಕೆ.ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು 15 ಲಕ್ಷ ಪಂಗನಾಮ, ಮಹಿಳೆ ಸೇರಿ ಇಬ್ಬರ ವಿರುದ್ಧ ಕೇಸ್

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021 ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು KSRTC ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. KSRTC ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. … Read more