ತ್ಯಾವರೆಕೊಪ್ಪ ಮೃಗಾಲಯದ ಆರ್ಯ ಇನ್ನಿಲ್ಲ

lion-arya-succumbed-at-shimoga-tiger-lion-safari

SHIMOGA, 5 AUGUST 2024 : ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಗಂಡು ಸಿಂಹ (Lion) ಆರ್ಯ ವಯೋ ಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಬಹು ಅಂಗಾಂಗ ವೈಫಲ್ಯದಿಂದ ಅಸ್ವಸ್ಥಗೊಂಡಿದ್ದ ಸಿಂಹ ಕೊನೆಯುಸಿರೆಳೆದಿದೆ. ಆರ್ಯನಿಗೆ ಹುಲಿ ಮತ್ತು ಸಿಂಹಧಾಮದ ವೈದ್ಯ ಡಾ. ಮುರಳಿ ಮನೋಹರ್‌ ನೇತೃತ್ವದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಕಳೆದ ಮೂರು ದಿನದಿಂದ ಆರ್ಯ ಆಹಾರ ಸೇವಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಸಿಂಹಧಾಮದಲ್ಲಿಯೇ ಆರ್ಯನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. 2008ರಲ್ಲಿ ಮೈಸೂರು ಮೃಗಾಲಯದಿಂದ ತ್ಯಾವರೆಕೊಪ್ಪಕ್ಕೆ ತರಲಾಗಿತ್ತು. ಸಿಂಹಗಳ ಒಟ್ಟು … Read more

ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಆಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲು ಪ್ರಕಟ

VIDHANA-SOUDHA-GENERAL-IMAGE.jpg

SHIMOGA, 5 AUGUST 2024 : ವಿವಿಧ ಜಿಲ್ಲೆಗಳ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲು (Reservation) ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ವಿವಿಧ ನಗರಸಭೆಗಳು, ಪುರಸಭೆ, ಪಟ್ಟಣ ಪಂಚಾಯಿತಿಗಳಿಗು ಮೀಸಲು ಪ್ರಕಟಿಸಲಾಗಿದೆ. ಎಲ್ಲೆಲ್ಲಿಗೆ ಮೀಸಲಾತಿ ಪ್ರಕಟವಾಗಿದೆ? » ಭದ್ರಾವತಿ ನಗರಸಭೆ – ಅಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಹುದ್ದೆ ಸಾಮಾನ್ಯ ವರ್ಗಕ್ಕೆ ಮೀಸಲು. » ಸಾಗರ ನಗರಸಭೆ – ಅಧ್ಯಕ್ಷ ಸ್ಥಾನವನ್ನು ಜನರಲ್ ಮಹಿಳೆ, … Read more

ಮೊದಲಿಗೆ ಬ್ಯಾಂಕ್‌ನಲ್ಲಿದ್ದ ಹಣ ಹೋಯ್ತು, ಮರುಕ್ಷಣ ಮೊಬೈಲ್‌ನಲ್ಲಿದ್ದ ಎಲ್ಲವು ಖಾಲಿಯಾಯ್ತು, ಕಂಗಾಲದ ರೈತ

Online-Fraud-In-Shimoga

HOLEHONNURU, 5 AUGUST 2024 : ಬ್ಯಾಂಕ್‌ ಒಂದರ ಹೆಸರಿನಲ್ಲಿ ವಾಟ್ಸಪ್‌ನಲ್ಲಿ ಬಂದ ಲಿಂಕ್‌ ಕ್ಲಿಕ್‌ ಮಾಡಿದ ರೈತರೊಬ್ಬರ ಮೊಬೈಲ್‌ ಹ್ಯಾಕ್‌ (Hacked) ಮಾಡಲಾಗಿದೆ. ಹ್ಯಾಕರ್‌ಗಳು ಬ್ಯಾಂಕಿನಲ್ಲಿದ್ದ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ. ಮೊಬೈಲ್‌ನಲ್ಲಿದ್ದ ಡೇಟಾ ಸಂಪೂರ್ಣ ಡಿಲೀಟ್‌ ಆಗಿದೆ. ಆಗರದಹಳ್ಳಿ ಕ್ಯಾಂಪ್‌ನ ರಾಮಾಂಜನೇಯ ಎಂಬುವವರು ಬ್ಯಾಂಕ್‌ ಒಂದರಲ್ಲಿ ಖಾತೆ ಹೊಂದಿದ್ದಾರೆ. ಅದೇ ಬ್ಯಾಂಕಿನ ಹೆಸರಿನಲ್ಲಿ ಬಂದ ವಾಟ್ಸಪ್‌ ಮೆಸೇಜ್‌ ಬಂದಿದ್ದು, ಅದರಲ್ಲಿದ್ದ ಲಿಂಕ್‌ ಅನ್ನು ರಾಮಾಂಜನೇಯ ಕ್ಲಿಕ್‌ ಮಾಡಿದ್ದರು. ಕೆಲವೇ ಕ್ಷಣದಲ್ಲಿ ವಾಟ್ಸಪ್‌ ಹ್ಯಾಕ್‌ ಆಗಿತ್ತು. ಸ್ವಲ್ಪ ಹೊತ್ತಿಗೆ … Read more

ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಸುಳ್ಳು ಆರೋಪಕ್ಕೆ ತಕ್ಕ ಉತ್ತರದ ವಾರ್ನಿಂಗ್‌

congress-workers-protest-against-bjp-jds

SHIMOGA, 5 AUGUST 2024 : ಸುಳ್ಳು ಆರೋಪಗಳ ಮೂಲಕ ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗುತ್ತಿದೆ ಎಂದು ಆರೋಪಿಸಿ ಶೋಷಿತ ವರ್ಗಗಳ ಮಹಾ ಒಕ್ಕೂಟದ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ (Protest) ನಡೆಸಲಾಯಿತು. ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬಿಜೆಪಿ ವಿರು‍ದ್ಧ ಘೋಷಣೆ ಕೂಗಿದರು. ಯಾರೆಲ್ಲ ಏನೇನು ಹೇಳಿದರು? ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌, ಪ್ರಮುಖರಾದ … Read more

ಅಡಿಕೆ ಧಾರಣೆ | 5 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 5 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 12069 24189 ಚಿಪ್ಪು 25699 28019 ಫ್ಯಾಕ್ಟರಿ 9999 19911 ಹಳೆ ಚಾಲಿ 36899 40009 ಹೊಸ ಚಾಲಿ 31699 35019 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 26500 38500 ಯಲ್ಲಾಪುರ ಮಾರುಕಟ್ಟೆ ಕೆಂಪುಗೋಟು 25166 30173 ಕೋಕ 7769 18899 ಚಾಲಿ 30685 35740 ತಟ್ಟಿಬೆಟ್ಟೆ 31999 43389 ಬಿಳೆ ಗೋಟು … Read more

ಶಿವಮೊಗ್ಗದ ಇನ್ಷುರೆನ್ಸ್‌ ಕಂಪನಿಯ ಏರಿಯಾ ಮ್ಯಾನೇಜರ್‌ಗೆ 23 ಲಕ್ಷ‌ ರೂ. ವಂಚನೆ, ಮೋಸ ಹೋಗಿದ್ದು ಹೇಗೆ?

SMS-Fraud-Shimoga-CEN-Police-Station.

SHIMOGA, 5 AUGUST 2024 : ಪಾರ್ಟ್‌ ಟೈಮ್‌ ಕೆಲಸದ (Job) ಆಮಿಷವೊಡ್ಡಿ ಇನ್ಷುರೆನ್ಸ್‌ ಕಂಪನಿಯೊಂದರ ಏರಿಯಾ ಮ್ಯಾನೇಜರ್‌ಗೆ 23.61 ಲಕ್ಷ ರೂ. ವಂಚಿಸಲಾಗಿದೆ. ಹೆಚ್ಚಿನ ಲಾಭಾಂಶದ ಆಸೆ ಹುಟ್ಟಿಸಿ ಹಣ ಹೂಡಿಕೆ ಮಾಡಿಸಿಕೊಂಡು ಬಳಿಕ ಹಣವನ್ನು ಹಿಂತಿರುಗಿಸಿಲ್ಲ. ಏರಿಯಾ ಮ್ಯಾನೇಜರ್‌ (ಹೆಸರು ಗೌಪ್ಯ) ಮೊಬೈಲ್‌ನಲ್ಲಿದ್ದ ಟೆಲಿಗ್ರಾಂ ಅಪ್ಲಿಕೇಷನ್‌ಗೆ ಪಾರ್ಟ್‌ ಟೈಮ್‌ ಜಾಬ್‌ ಕುರಿತು ಮೆಸೇಜ್‌ ಬಂದಿತ್ತು. ಟಾಸ್ಕ್‌ಗಳನ್ನು ಪೂರೈಸಿದರೆ ಹಣ ನೀಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಮೊದಲಿಗೆ ಅಮೆಜಾನ್‌, ಫ್ಲಿಪ್‌ಕಾರ್ಟ್‌ನಲ್ಲಿ ಪ್ರಾಡೆಕ್ಟ್‌ ರಿವ್ಯು ಮಾಡುವಂತೆ ಸೂಚಿಸಲಾಗಿತ್ತು. ಆ … Read more

ಗಾಯಗೊಂಡಿದ್ದ ಜಿಂಕೆ ರಕ್ಷಣೆ | ಸಿಎಂ ಜನ್ಮದಿನ, ಪುಸ್ತಕ ವಿತರಣೆ | ರೈತ ಮಹಿಳೆಯರಿಗೆ ಸಹಾಯಧನ – ಫಟಾಫಟ್‌ ಸುದ್ದಿ

deer-rescued-by-villagers-near-choradi

ಇದನ್ನೂ ಓದಿ ⇓ ಕೆಟ್ಟು ನಿಂತ ಲಾರಿ, ಬೆಳಗ್ಗೆ ಬಂದ ಮಾಲೀಕನಿಗೆ ಕಾದಿತ್ತು ಆಘಾತ | ಭದ್ರಾ ಡ್ಯಾಂಗೆ ಹೊರಟವನಿಗೆ ಮಚ್ಚಿನೇಟು | ಫಟಾಫಟ್‌ ನ್ಯೂಸ್‌

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ ನೀರಿನ ಸಂಗ್ರಹ?

Bhadra-Dam-Water-Out-Flow

DAM LEVEL, 5 AUGUST 2024 : ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ. ಇವತ್ತು ಯಾವ್ಯಾವ ಜಲಾಶಯಗಳಿಗೆ ಎಷ್ಟಿದೆ ಒಳ ಹರಿವು. ಇದನ್ನೂ ಓದಿ ⇓ ತಳಿರು ತೋರಣದಿಂದ ಅಲಂಕಾರ, ಪಟಾಕಿ ಸಿಡಿಸಿ ಸಂಭ್ರಮ, ಊರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

ಕೆಟ್ಟು ನಿಂತ ಲಾರಿ, ಬೆಳಗ್ಗೆ ಬಂದ ಮಾಲೀಕನಿಗೆ ಕಾದಿತ್ತು ಆಘಾತ | ಭದ್ರಾ ಡ್ಯಾಂಗೆ ಹೊರಟವನಿಗೆ ಮಚ್ಚಿನೇಟು | ಫಟಾಫಟ್‌ ನ್ಯೂಸ್‌

crime name image

SHIMOGA, 5 AUGUST 2024 ಇದನ್ನೂ ಓದಿ ⇓ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಬಿದರೆವರೆಗೆ ಕಾರು ಬೆನ್ನಟ್ಟಿ ಹೋಗಿ ಯುವಕರಿಂದ ಚಾಲಕನಿಗೆ ಮನಸೋಯಿಚ್ಛೆ ಥಳಿತ

ರಾತ್ರೋರಾತ್ರಿ ಬ್ಯಾಂಕ್‌ ಲಾಕರ್‌ ಮುರಿಯಲು ಯತ್ನ, CCTVಯಲ್ಲಿ ಸಿಲಿಂಡರ್‌ ಹೊತ್ತೊಯ್ಯುವ ದೃಶ್ಯ ಸೆರೆ

SBI-Bank-robbery-at-Bhadravathi-nagathi-belagalu.

BHADRAVATHI, 5 AUGUST 2024 : ಬ್ಯಾಂಕಿನ ಬಾಗಿಲಿನ ಬೀಗ ಮುರಿದು ಲಾಕರ್‌ (Locker) ಕಟ್‌ ಮಾಡಿ ತೆರೆಯಲು ವಿಫಲ ಯತ್ನವಾಗಿದೆ. ಲಾಕರ್‌ ಓಪನ್‌ ಆಗದ ಹಿನ್ನೆಲೆ ಸಿಸಿಟಿವಿ ಡಿವಿಆರ್‌ ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್‌ ಉಪಕರಣ ಕಳವು ಮಾಡಲಾಗಿದೆ.   ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿ ಕಳ್ಳತನ ಯತ್ನ ನಡೆದಿದೆ. ಆಗಸ್ಟ್‌ 2ರ ಬೆಳಗ್ಗೆ ಬ್ಯಾಂಕ್‌ ಸಿಬ್ಬಂದಿ ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್‌ ಉಪಕರಣ ಕದ್ದೊಯ್ದರು ಖದೀಮರು … Read more