ಶಿವಮೊಗ್ಗ ಲೈವ್‌ನಲ್ಲಿ ಇವತ್ತು ಪ್ರಕಟವಾದ 10 ಪ್ರಮುಖ ಸುದ್ದಿ | ಓದಲು ಇಲ್ಲಿ ಕ್ಲಿಕ್‌ ಮಾಡಿ

Shivamogga Live Today News

SHIVAMOGGA LIVE NEWS | 5 JUNE 2024 TEN NEWS : ಶಿವಮೊಗ್ಗದ ಇವತ್ತಿನ 10 ಪ್ರಮುಖ ಸುದ್ದಿಗಳು ಇಲ್ಲಿವೆ. ಪ್ರತಿ ಸುದ್ದಿಯನ್ನು ಓದಲು ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ BACK ಬಂದರೆ ಮತ್ತೊಂದು ಸುದ್ದಿಯನ್ನು ಓದಬಹುದು. ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್‌ 6 ಮತ್ತು 13ರಂದು ಸಂಚಾರ ನಿರ್ಬಂಧ, ಕಾರಣವೇನು? ಶಿವಮೊಗ್ಗದಲ್ಲಿ ಮತ್ತೆ ಗೆದ್ದು 2 ದಾಖಲೆ ನಿರ್ಮಿಸಿದ ಬಿ.ವೈ.ರಾಘವೇಂದ್ರ, ಏನೇನದು? ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್‌ … Read more

ರಾಘವೇಂದ್ರ ಕೇಂದ್ರ ಸಚಿವರಾಗಲಿ ಅಂತಾ ಚಂದ್ರಗುತ್ತಿಯಲ್ಲಿ ಪೂಜೆ, ಯಾವ ಖಾತೆಗಾಗಿ ದೇವರಲ್ಲಿ ಪ್ರಾರ್ಥಿಸಿದರು?

BJP-Yuva-Morcha-workers-offer-pooja-at-Chandragutti-temple

SHIVAMOGGA LIVE NEWS | 5 JUNE 2024 SORABA : ಲೋಕಸಭೆ ಚುನಾವಣೆಯಲ್ಲಿ ನಾಲ್ಕನೆ ಬಾರಿ ಗೆಲುವು ಸಾಧಿಸಿರುವ ಬಿ.ವೈ.ರಾಘವೇಂದ್ರ ಕೇಂದ್ರ ಸಚಿವರಾಗಲಿ (Minister) ಎಂದು ಪೂಜೆ ಸಲ್ಲಿಸಲಾಗಿದೆ. ಚಂದ್ರಗುತ್ತಿಯ ‍ಶ್ರೀ ರೇಣುಕಾಂಬ ದೇವಿಯ ದೇಗುಲದಲ್ಲಿ ಸೊರಬ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ. ಬಿ.ವೈ.ರಾಘವೇಂದ್ರ ಅವರಿಗೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ವಿಮಾನಯಾನ ಅಥವಾ ರೈಲ್ವೆ ಖಾತೆ ದೊರೆಯಲಿ ಎಂದು ಪೂಜೆ ಸಲ್ಲಿಸಲಾಯಿತು. ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ, ಜಿಲ್ಲಾ … Read more

ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್‌ 6 ಮತ್ತು 13ರಂದು ಸಂಚಾರ ನಿರ್ಬಂಧ, ಕಾರಣವೇನು?

Prayanikare-Gamanisi-Indian-Railway-News

SHIVAMOGGA LIVE NEWS | 5 JUNE 2024 RAILWAY NEWS : ಎತ್ತಿನಹೊಳೆ ನೀರಾವರಿ ಯೋಜನೆಗೆ ದೊಡ್ಡಬೆಲೆ ಮತ್ತು ಮುದ್ದಲಿಂಗನಹಳ್ಳಿಯಲ್ಲಿ ಗ್ರಿಡ್ಡರ್‌ ಬದಲಾವಣೆ ಹಿನ್ನೆಲೆ ಹಲವು ರೈಲುಗಳ ಸಂಚಾರ ವ್ಯತ್ಯಯವಾಗಲಿದೆ (Partial Cancellation) ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತಾಳಗುಪ್ಪ – ಬೆಂಗಳೂರು ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 20652) – ಜೂನ್‌ 6 ಮತ್ತು 13ರಂದು ಅರಸಿಕೆರೆವರೆಗೆ ಮಾತ್ರ ಸಂಚರಿಸಲಿದೆ. ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16579) – ಜೂನ್‌ 6 … Read more

ಶಿವಮೊಗ್ಗದಿಂದ ದುಬೈಗೆ ತೆರಳಿದ್ದ ಜ್ಯೋತಿಷಿ ಕುಟುಂಬ, ಮನೆ ಬಳಿ ತೆರಳಿದ್ದ ಪರಿಚಿತರಿಗೆ ಕಾದಿತ್ತು ಆಘಾತ

crime name image

SHIVAMOGGA LIVE NEWS | 5 JUNE 2024 SHIMOGA : ಯಾರೂ ಇಲ್ಲದ ಸಂದರ್ಭ ಜ್ಯೋತಿಷಿಯ (Jyotishi) ಮನೆಯ ಹಿಂಬಾಗಿಲು ತೆಗೆದು ಒಳ ನುಗ್ಗಿರುವ ಕಳ್ಳರು 12.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ಜ್ಯೋತಿಷಿ ಸಂತೋಷ್‌ ಭಟ್‌ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸಂತೋಷ್‌ ಭಟ್‌ ಅವರು ಕುಟುಂಬ ಸಹಿತ ದುಬೈಗೆ ತೆರಳಿದ್ದರು. ಈ ಸಂದರ್ಭ ಮನೆಯ ಹಿಂಬಾಗಿಲಿನ ಮೂಲಕ ಕಳ್ಳರು ಒಳ ನುಗ್ಗಿ 3.45 … Read more

ಅಡಿಕೆ ಧಾರಣೆ | 5 ಜೂನ್ 2024‌ | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 5 JUNE 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38000 ವೋಲ್ಡ್ ವೆರೈಟಿ 38000 46500 ಶಿವಮೊಗ್ಗ ಮಾರುಕಟ್ಟೆ ಗೊರಬಲು 20009 37099 ಬೆಟ್ಟೆ 42219 55699 ರಾಶಿ 35102 53899 ಸರಕು 54009 83300 ಸಿದ್ದಾಪುರ ಮಾರುಕಟ್ಟೆ ಕೆಂಪುಗೋಟು 26619 30699 ಕೋಕ 25689 29699 ಚಾಲಿ 33609 … Read more

ಶಿವಮೊಗ್ಗ ಫಲಿತಾಂಶ, ಸಾಮಾಜಿಕ ಜಾಲತಾಣದಲ್ಲಿ ಗೀತಾ ಶಿವರಾಜ್‌ ಕುಮಾರ್‌ ಪ್ರತಿಕ್ರಿಯೆ, ಏನದು?

geetha-shivaraj-kumar-in-Santekadur.

SHIVAMOGGA LIVE NEWS | 5 JUNE 2024 RESULT NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಫಲಿತಾಂಶದ ಬಳಿದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಮತ್ತು ನಟ ಡಾ. ಶಿವರಾಜ್‌ ಕುಮಾರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲಾತಣದ (SOCIAL MEDIA) ಮೂಲಕ ಮತದಾರರು, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಧನ್ಯವಾದ ತಿಳಿಸಿದ ಗೀತಾ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಗೀತಾ ಶಿವರಾಜ್‌ ಕುಮಾರ್‌ ಅವರು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ಫಲಿತಾಂಶ ನಮ್ಮ ಕಡೆಯಾಗದಿದ್ದರೂ, … Read more

SHIMOGA JOBS | ವಿವಿಧೆಡೆ ಉದ್ಯೋಗವಕಾಶ, ಆಕರ್ಷಕ ಸಂಬಳ, ಯಾವೆಲ್ಲ ಹುದ್ದೆಗಳಿವೆ?

Shimoga-Jobs-General-Image

SHIVAMOGGA LIVE NEWS | 5 JUNE 2024 SHIMOGA JOBS : ಶಿವಮೊಗ್ಗ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಅವಕಾಶ ಇದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. JOB 1 : Accor Motors Job openings in Accor Motors, auto complex, shivamogga Sales Executive – 1 Two Wheeler Mechanic – 1 Salary : Best in industry Contact : 9380479798 JOB 2 : SHAKTI AUTOMOTIVE Ambitious … Read more

ಭರ್ಜರಿ ಡಾನ್ಸ್‌, ಅಬ್ಬರದ ಘೋಷಣೆ, ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಬಿಜೆಪಿ ಸಂಭ್ರಮಾಚರಣೆ?

BJP-Workers-celebration-in-Shimoga

SHIVAMOGGA LIVE NEWS | 5 JUNE 2024 RESULT NEWS : ಲೋಕಸಭೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕ್ಷೇತ್ರದಾದ್ಯಂತ ಸಂಭ್ರಮಾಚರಣೆ (Celebration) ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟರು. ಎಲ್ಲೆಲ್ಲಿ ಹೇಗಿತ್ತು ಸಂಭ್ರಮ? ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಎಸ್‌.ಎನ್.ಚನ್ನಬಸಪ್ಪ ಅವರನ್ನು ಭಜದ ಮೇಲೆ ಕೂರಿಸಿಕೊಂಡು ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಬಳಿಕ ಅಲಂಕೃತ ವಾಹನದಲ್ಲಿ ರಾಘವೇಂದ್ರ ಅವರ ಮೆರವಣಿಗೆ … Read more

ಶಿವಮೊಗ್ಗದಲ್ಲಿ ಮತ್ತೆ ಗೆದ್ದು 2 ದಾಖಲೆ ನಿರ್ಮಿಸಿದ ಬಿ.ವೈ.ರಾಘವೇಂದ್ರ, ಏನೇನದು?

BY-Raghavendra-Celebration-in-Shimoga

SHIVAMOGGA LIVE NEWS | 5 JUNE 2024 RESULT NEWS : ಸೋಲರಿಯದ ಸರದಾರ ಎಸ್‌.ಬಂಗಾರಪ್ಪ ಅವರನ್ನು ತಮ್ಮ ಮೊದಲ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಸೋಲಿಸಿದ್ದರು. ಆ ನಂತರ ಬಂಗಾರಪ್ಪ ಪುತ್ರ ಮತ್ತು ಪುತ್ರಿಯಲ್ಲಿ ಸೋಲಿಸಿ ಅಪರೂಪದ ದಾಖಲೆ (Record) ಬರೆದಿದ್ದಾರೆ. ಯಡಿಯೂರಪ್ಪ ಕುಟುಂಬ V/S ಬಂಗಾರಪ್ಪ ಕುಟುಂಬ ಶಿವಮೊಗ್ಗದಲ್ಲಿ ನಡೆದ ಕಳೆದ ಐದು ಲೋಕಸಭೆ ಚುನಾವಣೆ ಯಡಿಯೂರಪ್ಪ ಕುಟುಂಬ ಮತ್ತು ಬಂಗಾರಪ್ಪ ಕುಟುಂಬ ನೇರಾನೇರ ಮುಖಾಮುಖಿಯಾಗಿವೆ. ಎಲ್ಲದರಲ್ಲು ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಜೈತ್ರಯಾತ್ರೆ ಮುಂದುವರೆಸಿಕೊಂಡು ಬಂದಿದ್ದಾರೆ. … Read more

ಗಾಜನೂರು ಡ್ಯಾಂನಿಂದ ಯಾವುದೇ ಸಂದರ್ಭ ನೀರು ಹೊರಕ್ಕೆ, ಜನರಿಗೆ ಮುನ್ನೆಚ್ಚರಿಕೆ

050723 Gajanur Tunga Dam Full

SHIVAMOGGA LIVE NEWS | 5 JUNE 2024 SHIMOGA : ತುಂಗಾ ಮೇಲ್ದಂಡೆ ಯೋಜನೆ ಜಲಾಶಯ (DAM) ಪೂರ್ಣ ಮಟ್ಟಕ್ಕೆ ತುಂಬಲು 4 ಅಡಿ ಬಾಕಿಯಿದೆ. ಮುಂದೆ ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿರುತ್ತದೆ. ಜಲಾಶಯದ ಕೆಳಭಾಗ ನದಿ ಪಾತ್ರದಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆ ಮಾಡಬಾರದು. ದನ ಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡಬಾರದು. ತುಂಗಾ ನದಿ ಪಾತ್ರದ  ಗ್ರಾಮಗಳ … Read more