ಶಿವಮೊಗ್ಗದಲ್ಲಿ ವೈಭವದ ತೆಪ್ಪೋತ್ಸವ, ಕಣ್ತುಂಬಿಕೊಂಡು ಪುನೀತರಾದ ಭಕ್ತ ಸಮೂಹ, ಮೆರಗು ಹೆಚ್ಚಿಸಿದ ಸಿಡಿಮದ್ದು

Shimoga-Kote-Seetharamanjaneya-temple-Teppotsava.

SHIVAMOGGA LIVE NEWS |6 JANUARY 2023 SHIMOGA : ಸೀತಾ ಕಲ್ಯಾಣೋತ್ಸವದ ಅಂಗವಾಗಿ ಶಿವಮೊಗ್ಗ ತುಂಗಾ ನದಿಯಲ್ಲಿ (tunga river) ಶ್ರೀ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಯಲ್ಲಿ (tunga river) ಇವತ್ತು ತೆಪ್ಪೋತ್ಸವ ನೆರವೇರಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮೂರ್ತಿಗಳನ್ನು ತೆಪ್ಪದಲ್ಲಿ ಇರಿಸಿ, ತುಂಗಾ ನದಿಯಲ್ಲಿ ಉತ್ಸವ ನೆರವೇರಿಸಲಾಯಿತು. ತೆಪ್ಪೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಶ್ರದ್ಧಾ … Read more

19 ವರ್ಷದ ಯುವಕನಿಗೆ 20 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್

Shimoga District Court

SHIVAMOGGA LIVE NEWS |6 JANUARY 2023 SHIMOGA : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ (court) ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ (court) ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ – ಶಿವಮೊಗ್ಗದ ವಾಹನ … Read more

ಅಡಕೆ ಧಾರಣೆ | 6 ಜನವರಿ 2023 | ಅಡಕೆ ರೇಟ್ ಎಲ್ಲೆಲ್ಲಿ ಎಷ್ಟೆಷ್ಟಿದೆ?

Areca Price in Shimoga APMC

SHIVAMOGGA LIVE NEWS |6 JANUARY 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಅಡಕೆ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 16199 35600 ಬೆಟ್ಟೆ 46509 53839 ರಾಶಿ 42501 46899 ಸರಕು 46366 79050 ಹೊನ್ನಾಳಿ ಮಾರುಕಟ್ಟೆ ರಾಶಿ 46099 46099 ಭದ್ರಾವತಿ ಮಾರುಕಟ್ಟೆ ರಾಶಿ 44899 46809 ಶಿರಸಿ ಮಾರುಕಟ್ಟೆ ಕೆಂಪುಗೋಟು 30099 36199 ಚಾಲಿ 35509 43518 ಬೆಟ್ಟೆ 35569 43999 ಬಿಳೆ … Read more

ಶಿವಮೊಗ್ಗದಲ್ಲಿ ಕಾರು ಕಳ್ಳತನ ಕೇಸ್, ಕಾರು ಮಾಲೀಕನೆ ಅರೆಸ್ಟ್, ವಿಚಾರಣೆ ವೇಳೆ ಬಾಯಿಬಿಟ್ಟ ರೋಚಕ ಸಂಗತಿ

Car-Theft-case-owner-arrest-in-Shimoga.

SHIVAMOGGA LIVE NEWS |6 JANUARY 2023 SHIMOGA : ಕಾರು ಕಳ್ಳತನ (car theft) ಪ್ರಕರಣವೊಂದನ್ನು ಭೇದಿಸಿರುವ ತುಂಗಾ ನಗರ ಠಾಣೆ ಪೊಲೀಸರು ದೂರು ನೀಡಿದ ಮಾಲೀಕ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಯು ಕಾರಿನ ಲೋನ್ ಹಣ ಕಟ್ಟದೆ ಫೈನಾನ್ಸ್ ಸಂಸ್ಥೆಗೆ ವಂಚಿಸಲು ಮತ್ತು ಇನ್ಸುರೆನ್ಸ್ ಹಣಕ್ಕಾಗಿ ತನ್ನ ಕಾರಿನ ನಂಬರ್ ಬದಲಾಯಿಸಿ, ಸ್ನೇಹಿತನಿಗೆ ಕೊಟ್ಟು ಕಳುಹಿಸಿ ಕಳ್ಳತನದ ದೂರು ನೀಡಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಶಿವಮೊಗ್ಗ ವಿದ್ಯಾನಗರದ ಚಂದ್ರು ಕುಮಾರ (28), ದಾವಣೆಗೆರೆ … Read more

ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಇನ್ಮುಂದೆ ಯದ್ವತದ್ವ ಗಾಡಿ ಓಡಿಸಿದರೆ ಕೆಂಗಣ್ಣು ಬೀರಲಿವೆ ಸಿಸಿಟಿವಿ

Signal-Light-and-CCTV-camera-in-Shimoga-city

SHIVAMOGGA LIVE NEWS |6 JANUARY 2023 SHIMOGA : ಸಂಚಾರ ನಿಯಮ (traffic) ಉಲ್ಲಂಘನೆಯನ್ನು ಸಿಸಿಟಿವಿಯಲ್ಲಿ ಗಮನಿಸಿ ನೊಟೀಸ್ ಕಳುಹಿಸುವ ಪ್ರಕ್ರಿಯೆ ಸದ್ಯದಲ್ಲೆ ಪ್ರಾರಂಭವಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್ ಅವರು, ಶಿವಮೊಗ್ಗ ನಗರದಲ್ಲಿ ಸಂಚಾರ (traffic) ನಿಯಮ ಉಲ್ಲಂಘಿಸುವವರಿಗೆ ಸಿಸಿಟಿವಿ ಮೂಲಕ ಗಮನಿಸಿ, ನೊಟೀಸ್ ಕಳುಹಿಸುವ ಪ್ರಕ್ರಿಯೆ ಸದ್ಯದಲ್ಲೆ ಆರಂಭವಾಗಲಿದೆ. ಈ ಕುರಿತು ಸ್ಮಾರ್ಟ್ ಸಿಟಿ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇವೆ ಎಂದು ತಿಳಿಸಿದರು. … Read more

ಶಿವಮೊಗ್ಗದಲ್ಲಿ ಈತನಕ ಮೂವರಿಗೆ ಕೊರೋನ ಪಾಸಿಟಿವ್, ರೂಪಾಂತರಿ ಭೀತಿ ಇಲ್ಲ

Corona-In-Shimoga-Sample-Test-Covid.

SHIVAMOGGA LIVE NEWS |6 JANUARY 2023 SHIMOGA : ಜಿಲ್ಲೆಯಲ್ಲಿ ಈವರೆಗು ಮೂವರಿಗೆ ಕೊರೋನ ಪಾಸಿಟಿವ್ (corona) ಬಂದಿದೆ. ಆದರೆ ಯಾರಲ್ಲಿಯು ರೂಪಾಂತರಿ ಕೊರೋನ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿ ಪ್ರಕಟ, ಒಟ್ಟು ಮತದಾರರೆಷ್ಟು? ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ? ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಜಿಲ್ಲೆಯಲ್ಲಿ ಈವರೆಗು ಮೂವರಿಗೆ ಕೋವಿಡ್ (corona) ಸೋಂಕು ತಗುಲಿದೆ. ಅವರನ್ನು ಐಸೊಲೇಷನ್ ನಲ್ಲಿ … Read more

ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿ ಪ್ರಕಟ, ಒಟ್ಟು ಮತದಾರರೆಷ್ಟು? ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ?

Election-Voters-list-final-in-Shimoga-district-Dr-Selvamani-IAS

SHIVAMOGGA LIVE NEWS |6 JANUARY 2023 SHIMOGA : ಜಿಲ್ಲೆಯ ಮತದಾರರ ಪಟ್ಟಿಯನ್ನು (voters list) ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಇದರಲ್ಲಿ 7,27,310 ಮಹಿಳಾ ಮತದಾರರು ಹಾಗೂ 7,14,490 ಪುರುಷ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು (voters list) ಬಿಡುಗಡೆಗೊಳಿಸಿ ಮಾತನಾಡಿದರು. ಸಾವಿರ ಪುರುಷಕರಿಗೆ 1018 … Read more

ಹಣಗೆರೆಯಲ್ಲಿ ಹುಂಡಿ ಕಾಣಿಕೆ ಎಣಿಕೆಗೆ ಬಂದಿದ್ದ ತಹಶೀಲ್ದಾರ್ ಗೆ ಘೇರಾವ್, 2 ಗಂಟೆ ವಾಗ್ವಾದ, ಕಾರಣವೇನು?

Hanagere-Temple-in-Thirthahalli-at-Shimoga

SHIVAMOGGA LIVE NEWS |6 JANUARY 2023 THIRTHAHALLI : ಹಣಗೆರೆಯ (hanagere) ಶ್ರೀ ಭೂತರಾಯ ಚೌಡೇಶ್ವರಿ ಹಾಗೂ ಸೈಯದ್ ಸಾದತ್ ದರ್ಗಾದಲ್ಲಿ ಹುಂಡಿ ಎಣಿಕೆ ಕಾರ್ಯಕ್ಕೆ ಆಗಮಿಸಿದ್ದ ತಹಶೀಲ್ದಾರ್ ಅವರಿಗೆ ಸ್ಥಳೀಯರು ಘೇರಾವ್ ಹಾಕಿದ್ದಾರೆ. 2 ಗಂಟೆಗು ಹೆಚ್ಚು ಹೊತ್ತು ವಾಗ್ವಾದ ನಡೆಸಿದರು. ತಹಶೀಲ್ದಾರ್ ಅಮೃತ್ ಅತ್ರೇಶ್ ಅವರು ಗುರುವಾರ ಹುಂಡಿ ಎಣಿಕೆ ಕಾರ್ಯಕ್ಕಾಗಿ ಹಣಗೆರೆಯ (hanagere) ಭಾವೈಕ್ಯತೆಯ ಶ್ರದ್ಧಾ ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಸ್ಥಳೀಯರು ಅವರಿಗೆ ಘೇರಾವ್ ಹಾಕಿದರು. ತಮ್ಮ ಬೇಡಿಕೆ ಈಡೇರಿಸದಿರುವ … Read more

ಸಿಗಂದೂರಿಗೆ ತೆರಳಬೇಕಿದ್ದ ಬೆಂಗಳೂರು ರಿಯಲ್ ಎಸ್ಟೇಟ್ ಉದ್ಯಮಿಗೆ ಲಾಡ್ಜ್ ನಲ್ಲಿ ಹೃದಯಾಘಾತ

Hosanagara-Police-Station-Board

SHIVAMOGGA LIVE NEWS |6 JANUARY 2023 HOSANAGARA : ಕುಟುಂಬ ಸಹಿತ ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಆಗಮಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಹೃದಯಾಘಾತದಿಂದ ಲಾಡ್ಜ್ ನಲ್ಲಿ (lodge) ಮೃತಪಟ್ಟಿದ್ದಾರೆ. ಬೆಂಗಳೂರು ಆನೆಪಾಳ್ಯ ನಿವಾಸಿ ಮುನಿರಾಜು (40) ಮೃತರು. ಹೊಸನಗರದ ಲಾಡ್ಜ್ ಒಂದರಲ್ಲಿ ಕುಟುಂಬದೊಂದಿಗೆ ಉಳಿದುಕೊಂಡಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಮುನಿರಾಜು ಅವರು ಕೊನೆಯುಸಿರೆಳೆದಿದ್ದಾರೆ. ಸಿಗಂದೂರಿಗೆ ತೆರಳಬೇಕಿತ್ತು ಮುನಿರಾಜು, ತಮ್ಮ ಪತ್ನಿ, ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದ ಹೊರಟು ಹೊರನಾಡ, ಶೃಂಗೇರಿಗೆ ಭೇಟಿ ನೀಡಿದ್ದರು. ಅಲ್ಲಿಂದ ಸಿಗಂದೂರಿಗೆ … Read more