ಶಿವಮೊಗ್ಗಕ್ಕೆ ‘ಏಕ್ ಲವ್ ಯಾ’ ಸಿನಿಮಾ ಟೀಮ್, ಫೋಟೊ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು

Director-Prem-Rakshitha-Visit-Shimoga-Theate

SHIVAMOGGA LIVE NEWS | 6 ಮಾರ್ಚ್ 2022 ಏಕ್ ಲವ್ ಯಾ ಸಿನಿಮಾದ ಪ್ರಮೋಷನ್’ಗಾಗಿ ಚಿತ್ರ ತಂಡ ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿತ್ತು. ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿರುವ ಹಿನ್ನೆಲೆ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟರೊಂದಿಗೆ ಫೋಟೊ, ಸೆಲ್ಫಿಗೆ ಜನರು ಮುಗಿಬಿದ್ದರು. ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿರುವ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಏಕ್ ಲವ್ ಯಾ ಸಿನಿಮಾ ಟೀಮ್ ಭೇಟಿ ನೀಡಿತ್ತು. ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ … Read more

ಅರಸಾಳು ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೆ ಜಾಗ ಕಬಳಿಕೆ, ಹೋರಾಟಗಾರರಿಂದ ಪರಿಶೀಲನೆ

Lake-Survey-at-Arasalu-Village

SHIVAMOGGA LIVE NEWS | 6 ಮಾರ್ಚ್ 2022 ಕೆರೆ ಒಂದನ್ನು ಒತ್ತುವರಿ ಮಾಡಿ ಆ ಜಾಗದಲ್ಲಿ ಬೆಳೆ ಬೆಳೆಯುತ್ತಿರುವ ಆರೋಪದ ಹಿನ್ನೆಲೆ, ಇವತ್ತು ಪರಿಸರ ಪ್ರಿಯರ ತಂಡ ಪರಿಶೀಲನೆ ನಡೆಸಿತು. ಒತ್ತುವರಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡು ನೂರಾರು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪರಿಸರ ಪ್ರಿಯರು ಆಗ್ರಹಿಸಿದ್ದಾರೆ. ಹೊಸನಗರ ತಾಲೂಕು ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಗುಡ್ಡದ ತೋಟ ಎಂಬಲ್ಲಿ ಕೆರೆ ಒತ್ತುವರಿ ಆಗಿರುವ ಆರೋಪವಿದೆ. ಈ … Read more

ರಾಜೇಂದ್ರನಗರ ರೋಟರಿ ಶಾಲೆಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ

Rotary-School-Pulse-Polio-Campaign

SHIVAMOGGA LIVE NEWS | 6 ಮಾರ್ಚ್ 2022 ಐದು ವರ್ಷಕ್ಕಿಂತಲೂ ಕೆಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ನೀಡಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದರು. ರಾಜೇಂದ್ರನಗರದ ರೋಟರಿ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಎಲ್ಲ ರೋಟರಿ ಕ್ಲಬ್ಗಳ ಸಹಯೋಗದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಆರೋಗ್ಯ … Read more

ಹರ್ಷ ಮನೆಗೆ ಯಡಿಯೂರಪ್ಪ ಭೇಟಿ, ಚೆಕ್ ವಿತರಣೆ, ಅಲ್ಲಿ ಹೇಳಿದ 4 ಪ್ರಮುಖ ಸಂಗತಿಗಳೇನು?

Yedyurappa-Visit-Harsha-House-in-Shimoga

SHIVAMOGGA LIVE NEWS | 6 ಮಾರ್ಚ್ 2022 ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇವತ್ತು ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸರ್ಕಾರದ ವತಿಯಿಂದ 25 ಲಕ್ಷ ರೂ. ಮೊತ್ತದ ಚೆಕ್ ವಿತರಣೆ ಮಾಡಿದರು. ಸೀಗೆಹಟ್ಟಿಯಲ್ಲಿ ಇರುವ ಹರ್ಷ ಮನೆಗೆ ಯಡಿಯೂರಪ್ಪ ಅವರು ಭೇಟಿ ನೀಡಿ, ಕುಟುಂಬದವರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು. ಯಡಿಯೂರಪ್ಪ ಹೇಳಿದ್ದೇನು? » ‘ಹರ್ಷ, ಜನರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು ಹಿಂದೂ ಯುವ ಮುಖಂಡನಾಗಿ ಬೆಳೆಯುತ್ತಿದ್ದ. … Read more

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರನ್ನೇಕೆ ಇಡಬಾರದು?’

Eshwarappa-and-Yedyurappa.j

SHIVAMOGGA LIVE NEWS | 6 ಮಾರ್ಚ್ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನೆ ಇಡಬೇಕು ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಕುವೆಂಪು ರಂಗಮಂದಿರದಲ್ಲಿ ವೀರಶೈವ ಮಹಾಸಭಾದ ವತಿಯಿಂದ ಆಯೋಜಿಸಿದ್ದ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರನ್ನೆ ಯಾಕೆ ಇಡಬಾರದು ಎಂದು ಪ್ರಶ್ನಿಸಿದರು. ಶಿವಮೊಗ್ಗ ಅಭಿವೃದ್ದಿ ಆಗಲು ಯಡಿಯೂರಪ್ಪ ಅವರೆ ಕಾರಣ. ಆದ್ದರಿಂದ ವಿಮಾನ ನಿಲ್ದಾಣಕ್ಕೆ ಅವರ … Read more

ಮಾಜಿ ಸಿಎಂ ಯಡಿಯೂರಪ್ಪಗೆ ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪನಾಯಕ ಪ್ರಶಸ್ತಿ

Keladi-Shivappa-Nayaka-Award-For-BS-Yedyurappa.

SHIVAMOGGA LIVE NEWS | 6 ಮಾರ್ಚ್ 2022 ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಮತ್ತು ಬಸವಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಏರ್ ಪೋರ್ಟ್’ಗೆ ಹಿರಿಯರು ಸೂಚಿಸಿದ ಹೆಸರು ಪ್ರಶಸ್ತಿ ಸ್ವೀಕರಿಸಿ  ಮಾತನಾಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ … Read more

ಭದ್ರಾವತಿಯಲ್ಲಿ ಮನೆ ಬಳಿ ಬಾವಿಗೆ ಹಾರಿ ಗೃಹಿಣಿ ಆತ್ಮಹತ್ಯೆ

Bhadravathi News Graphics

SHIVAMOGGA LIVE NEWS | 6 ಮಾರ್ಚ್ 2022 ಮನೆ ಸಮೀಪದ ಬಾವಿಗೆ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಗೃಹಿಣಿಯ ಅತ್ತೆ ವಿರುದ್ಧ ಪ್ರಕರಣ ದಾಖಲಾಗಿದೆ. ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದ ಶಶಿಕಲಾ (23) ಮೃತಳು. ಪತಿ ಮತ್ತು ಮಾವ ಕೆಲಸಕ್ಕೆ ತೆರಳಿದ ಬಳಿಕ ಘಟನೆ ಸಂಭವಿಸಿದೆ. ಅತ್ತೆ ಮಂಜುಳಮ್ಮ ಜೊತೆಗೆ ಜಗಳವಾಗಿದೆ. ಇದರಿಂದ ಮನನೊಂದು ಶಶಿಕಲಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಶಿಕಲಾಗೆ ಒಂದೂವರೆ ವರ್ಷದ ಮಗು ಇದೆ. … Read more

ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಆಟೋ ಕಾರು ಮುಖಾಮುಖಿ ಡಿಕ್ಕಿ

crime name image

SHIVAMOGGA LIVE NEWS | 6 ಮಾರ್ಚ್ 2022 ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಆಟೋ ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಆಟೋದಲ್ಲಿದ್ದ ತಾಯಿ ಮತ್ತು ಮಗನಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಿಳ್ಳಂಗೆರೆಯ ಫಜಲು ರೆಹಮಾನ್ ಮತ್ತು ಅವರ ತಾಯಿ ಆಸಿಯಾಬಿ ಗಾಯಗೊಂಡಿದ್ದಾರೆ. ಫಜಲು ರೆಹಮಾನ್ ಅವರು ತಮ್ಮ ಆಟೋದಲ್ಲಿ ತಾಯಿಯನ್ನು ಕೂರಿಸಿಕೊಂಡು ಶುಕ್ರವಾರ ರಾತ್ರಿ ಶಿವಮೊಗ್ಗದಿಂದ ಪಿಳ್ಳಂಗೆರೆಗೆ ತೆರಳುತ್ತಿದ್ದರು. ಪಿಳ್ಳಂಗೆರೆ ಸಮೀಪ ಚೌಡೇಶ್ವರಿ ದೇವಸ್ಥಾನದ ಬಳಿ ಎದುರಿನಿಂದ ಬಂದ ಕಾರು ಆಟೋಗೆ … Read more

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ಪಿಎಸ್ಐ ವಿರುದ್ಧ ವಿಚಾರಣೆ

IPS office Lakshmi Prasad

SHIVAMOGGA LIVE NEWS | 6 ಮಾರ್ಚ್ 2022 ವ್ಯಕ್ತಿಯೊಬ್ಬರ ಮೇಲೆ ಪಿಎಸ್ಐ ಮತ್ತು ಕಾನ್ಸ್ ಟೇಬಲ್ ಒಬ್ಬರು ಲಾಠಿಯಿಂದ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಡಿಯೋ ವೈರಲ್ ಆದ ಬೆನ್ನಿಗೆ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ‘ಸಾಮಾಜಿಕ ಜಾಲ ತಾಣದಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ಅವರು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುತ್ತಾರೆ ಎಂದು ವಿಡಿಯೋ ವೈರಲ್ … Read more

ಲಾರಿ ಕದ್ದವರನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಜನ

sagara graphics

SHIVAMOGGA LIVE NEWS | 6 ಮಾರ್ಚ್ 2022 ಲಾರಿ ಕಳ್ಳತನ ಮಾಡಿ ತೆಗೆದುಕೊಂಡು ಹೋಗುತ್ತಿದ್ದ ಕಳ್ಳರನ್ನು ಬೆನ್ನಟ್ಟಿ ಸಿನಿಮೀಯ ಶೈಲಿಯಲ್ಲಿ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಒಬ್ಬನನ್ನು ಬಂಧಿಸಲಾಗಿದ್ದು, ಮೂವರು ಪರಾರಿಯಾಗಿದ್ದಾರೆ. ಬಂಧಿತನನ್ನು ನ್ಯಾಮತಿಯ ಕರಿಬಸಪ್ಪ ಎಂದು ಗುರುತಿಸಲಾಗಿದೆ. ಹಾಲೇಶ್, ಮಂಜು, ಗೌಸ್ ಪೀರ್ ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಏನಿದು ಘಟನೆ? ಸಾಗರದ ಮಲಂದೂರು ಗ್ರಾಮದ ಇಬ್ರಾಹಿಂ ಎಂಬುವವರಿಗೆ ಸೇರಿದ ಲಾರಿಯನ್ನು ಮಧ್ಯರಾತ್ರಿ ಕಳ್ಳತನ ಮಾಡಲಾಗಿತ್ತು. ಕದ್ದ ಲಾರಿ ಕುಂಸಿ – ಹಾರ್ನಹಳ್ಳಿ ನಡುವೆ ಸಂಚರಿಸುತ್ತಿತ್ತು. … Read more