5 ತಿಂಗಳು, ಐವರ ಕಾಲಿಗೆ ಗುಂಡು, ಯಾರೆಲ್ಲರ ಕಾಲು ಸೀಳಿದೆ ಗೊತ್ತಾ ಶಿವಮೊಗ್ಗ ಪೊಲೀಸರ ಬುಲೆಟ್?

five-firing-in-a-year-by-Shimoga-Police

SHIVAMOGGA LIVE NEWS | 6 NOVEMBER 2022 SHIMOGA | ರೌಡಿಗಳು, ಸಮಾಜ ಘಾತುಕ ಶಕ್ತಿಗಳಲ್ಲಿ ಭಯ ಹುಟ್ಟಿಸಲು ನಗರದ ಪೊಲೀಸರು ಪದೇ ಪದೆ ತಮ್ಮ ಬಂದೂಕಿಗೆ ಕೆಲಸ ಕೊಡುತ್ತಿದ್ದಾರೆ. ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ, ಜನರಲ್ಲಿ ಭೀತಿ ಮೂಡಿಸುತ್ತಿದ್ದವರ ಮೇಲೆ ಗುಂಡು (Police Fire) ಹಾರಿಸಲಾಗಿದೆ. ಈ ವರ್ಷ ಐವರು ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತು ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆಯೆ ಸಮಾಜ ಘಾತುಕರು … Read more

ಕಾರ್ ಶೆಡ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ ಪತ್ತೆ

Newly-Wed-Navyashree-Commits-suicide

SHIVAMOGGA LIVE NEWS | 6 NOVEMBER 2022 SHIMOGA | ಐದು ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಳೆಯೊಬ್ಬರು ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಸಾವಿನ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. (newly wed found dead) ನವ್ಯಶ್ರೀ (23) ಮೃತ ಮಹಿಳೆ. ಶಿವಮೊಗ್ಗದ ಅಶ್ವತ್ಥ ನಗರದಲ್ಲಿ ಗಂಡನ ಮನೆಯ ಕಾರ್ ಶೆಡ್ ನಲ್ಲಿ ನವ್ಯಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ನವ್ಯಶ್ರೀ ಚಿಕ್ಕಮಗಳೂರು ಜಿಲ್ಲೆಯವರು. ಆಕಾಶ್ ಎಂಬಾತನ ಜೊತೆಗೆ ಐದು ತಿಂಗಳ ಹಿಂದೆ … Read more

ಶಿವಮೊಗ್ಗದಲ್ಲಿ ಮುಂದುವರೆದ ಒತ್ತುವರಿ ತೆರವು, ಗುಜರಿ ವಸ್ತುಗಳು ವಶಕ್ಕೆ

Sultan-market-gujari-market-evacuation-by-palike

SHIVAMOGGA LIVE NEWS | 6 NOVEMBER 2022 SHIMOGA | ರಸ್ತೆ, ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮತ್ತಷ್ಟು ಬಿರುಸುಗೊಂಡಿದೆ. ಒತ್ತುವರಿ ತೆರವು ಮಾಡದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ. (road clearance) ಅಮೀರ್ ಅಹಮದ್ ಸರ್ಕಲ್ ಸಮೀಪದ ಸುಲ್ತಾನ್ ಮಾರ್ಕೆಟ್ ರಸ್ತೆಯಲ್ಲಿ ಗುಜರಿ ವಸ್ತು ತೆರವು ಮಾಡುವಂತೆ ವ್ಯಾಪಾರಿಗಳಿಗೆ ಸೂಚಿಸಲಾಗಿದೆ. ರಸ್ತೆಯಲ್ಲಿ ಗುಜರಿ ವಸ್ತುಗಳನ್ನು ಇರಿಸಿಕೊಂಡು ವ್ಯಾಪಾರ ನಡೆಸಲಾಗುತ್ತಿತ್ತು. ಕಾರ್ಯಾಚರಣೆ ನಡಸಿದ ಪಾಲಿಕೆ ಅಧಿಕಾರಿಗಳು ರಸ್ತೆಯಲ್ಲಿ … Read more

ಶಿವಮೊಗ್ಗದಿಂದ 23 ಮಂದಿಯನ್ನು ಗಡಿಪಾರು ಮಾಡಲು ಪಟ್ಟಿ ಸಿದ್ಧ, ಕಾರಣವೇನು?

Mithun-Kumar-IPS-Shimoga-SP-New-File

SHIVAMOGGA LIVE NEWS | 6 NOVEMBER 2022 SHIMOGA | ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಹಲವರ ಗಡಿಪಾರು (expel from shimoga) ಮಾಡಲು ಪಟ್ಟಿ ಸಿದ್ಧಪಡಿಸಲಾಗಿದೆ. ಅಲ್ಲದೆ ಕೆಲವರ ಜಾಮೀನು ರದ್ಧತಿಗು ಕೋರ್ಟ್ ಗೆ ಮನವಿ ಸಲ್ಲಿಸಲು ಯೋಜಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಜಿಲ್ಲೆಯಿಂದ 23 ಮಂದಿಯನ್ನು ಗಡಿಪಾರು ಮಾಡಲು ಪೊಲೀಸ್ ಇಲಾಖೆ ಪಟ್ಟಿ ಸಿದ್ಧಪಡಿಸಿದೆ. ಈಗಾಗಲೇ … Read more

ಡಿಸಿಸಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 5 ಲಕ್ಷ ರೂ. ದರೋಡೆ

crime name image

SHIVAMOGGA LIVE NEWS | 6 NOVEMBER 2022 SHIKARIPURA | ಡಿಸಿಸಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿದ್ದ ಐದು ಲಕ್ಷ ರೂ. ಹಣ ಕಳ್ಳತನ ಮಾಡಲಾಗಿದೆ. ಕಾರಿನ ಗಾಜು ಒಡೆದು ಕೃತ್ಯ (car glass break) ಎಸಗಲಾಗಿದೆ. ಶಿಕಾರಿಪುರ ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ. ಕಪ್ಪನಹಳ್ಳಿಯ ಕೇಶವ ಎಂಬುವವರ ಕಾರಿನಲ್ಲಿ ಇರಿಸಿದ್ದ ಹಣ ಕಳ್ಳತನವಾಗಿದೆ. (car glass break) ಕೃತ್ಯ ಸಂಭವಿಸಿದ್ದು ಹೇಗೆ? ಕೇಶವ ಅವರು ಶಿಕಾರಿಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ … Read more