ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪುತ್ರನ ವಿರುದ್ಧ ದೂರು

Bhadravathi-Rural-Police-Station

SHIVAMOGGA LIVE NEWS | 6 SEPTEMBER 2023 BHADRAVATHI : ಹಿಂದು ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳನ್ನು ಅವಮಾನಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ (MK Stalin) ಅವರ ಪುತ್ರ, ಸಚಿವ ಉದಯನಿಧಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರಳಿಹಳ್ಳಿ ದೇವರಾಜ್ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಉದಯನಿಧಿ ಸ್ಟಾಲಿನ್ ಸೆ.2ರಂದು ಹಿಂದು ಸನಾತನ ಧರ್ಮ ಡೆಂಘ ಇದ್ದಂತೆ. ಅದನ್ನು ವಿರೋಧಿಸಿದರೆ ಸಾಲದು, ಅದನ್ನು ಡೆಂಘ ಸೊಳ್ಳೆಗಳು, … Read more

ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೆ.7ರಂದು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 6 SEPTEMBER 2023 SHIMOGA : ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಸೆ.7 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ (power cut) ವ್ಯತ್ಯಯವಾಗಲಿದೆ  ಎಂದು ಮೆಸ್ಕಾಂ (Mescom) ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – SHIMOGA JOBS – ಚಿಟ್ಸ್‌ ಸಂಸ್ಥೆಯಲ್ಲಿ ಮಹಿಳೆಯರಿಗೆ ಕೆಲಸ | ಎರಡು ಶೋ ರೂಂಗಳಲ್ಲಿ ಪುರುಷರಿಗೆ ಅವಕಾಶ ಸಂತೆಕಡೂರು, ಶ್ರೀರಾಮನಗರ, ರಾಂಪುರ, … Read more

BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ?

060923-bhadra-kada-meeting-minister-madhu-bangarappa.webp

SHIVAMOGGA LIVE NEWS | 6 SEPTEMBER 2023 SHIMOGA : ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸುವ ವಿಚಾರ ಕುರಿತು ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೀರು ನಿರ್ವಹಣಾ ಸಲಹಾ ಸಮಿತಿ ಸಭೆ ಆರಂಭವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಮಲವಗೊಪ್ಪದ ಭದ್ರಾ ಕಾಡಾ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಯಾರೆಲ್ಲ ಭಾಗಿಯಾಗಿದ್ದಾರೆ? ಸಭೆಯಲ್ಲಿ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಕೆಲ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು, ಉಪ ವಿಭಾಗಾಧಿಕಾರಿಗಳು, ರೈತ … Read more

ಮಾಚೇನಹಳ್ಳಿಗೆ ಡ್ರಾಪ್‌ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ, ಭದ್ರಾವತಿಯ ಇಬ್ಬರು ಅರೆಸ್ಟ್‌

060923-Dacoity-case-two-arrest-by-Bhadravathi-Police.webp

SHIVAMOGGA LIVE NEWS | 6 SEPTEMBER 2023 BHADRAVATHI : ಡ್ರಾಪ್‌ ಕೊಡುವ ನೆಪದಲ್ಲಿ ವ್ಯಕ್ತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು, ಎಟಿಎಂ ಕಾರ್ಡ್‌, ಮೊಬೈಲ್ ಕಸಿದು ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು (Police) ಬಂಧಿಸಿದ್ದಾರೆ. ಭದ್ರಾವತಿ ಸುಲ್ತಾನ್‌ ಮಟ್ಟಿಯ ಎಸ್‌.ಚೇತನ್‌ (21) ಮತ್ತು ಕೆ.ಕೀರ್ತನ್‌ (21) ಬಂಧಿತರು. ಆರೋಪಿಗಳಿಂದ 11,300 ರೂ. ನಗದು, 50 ಸಾವಿರ ರೂ. ಮೌಲ್ಯದ ಎರಡು ಮೊಬೈಲ್‌ ಫೋನ್‌, ಒಂದು ಬೈಕ್‌ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ – ಕುಂಸಿ ಬಳಿಯಿಂದ ಕುಮಟಾಗೆ ತೆರಳಿ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌, ಅಭ್ಯರ್ಥಿ ನೇಮಕಾತಿ ಅವ್ಯವಹಾರ ತನಿಖೆಗೆ ಟೀಮ್‌ ರಚನೆ

Shimoga-DCC-Bank-Board

SHIVAMOGGA LIVE NEWS | 6 SEPTEMBER 2023 SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (DCC BANK) ನಡೆದಿದೆ ಎನ್ನಲಾದ ಸಿಬ್ಬಂದಿ ನೇಮಕ ಅವ್ಯವಹಾರ ಮತ್ತು ಇತರೆ ಲೋಪಗಳ ತನಿಖೆಗೆ ರಾಜ್ಯ ಸಹಕಾರ ಇಲಾಖೆ ಆದೇಶಿಸಿದೆ. ತನಿಖಾಧಿಕಾರಿಗಳ ನೇಮಕ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರು ನಗರ ಜಿಲ್ಲೆ 4ನೇ ವಲಯದ ಉಪ ನಿಬಂಧಕ ಪಿ.ಶಶಿಧರ್ ಮತ್ತು ದಾವಣಗೆರೆಯ ಲೆಕ್ಕಪರಿಶೋಧನಾ ಇಲಾಖೆಯ ಸಹಕಾರ ಸಂಘಗಳ ಜಂಟಿ ನಿರ್ದೇಶಕ ಮಹೇಶ್ವರಪ್ಪ ಅವರನ್ನು ತನಿಖಾಧಿಕಾರಿಗಳಾಗಿ … Read more

ಶಿವಮೊಗ್ಗದಲ್ಲಿ ಬೈಕ್‌ ಸವಾರನಿಗೆ 25 ಸಾವಿರ ರೂ. ದಂಡ, ವೈರಲ್‌ ಆಯ್ತು ನೊಟೀಸ್‌

060923-Bike-Rider-pay-fine-in-shimoga-for-violationg.webp

SHIVAMOGGA LIVE NEWS | 6 SEPTEMBER 2023 SHIMOGA : ಡ್ರೈವಿಂಗ್‌ ಲೈಸೆನ್ಸ್‌ ಇಲ್ಲದೆ ಮದ್ಯ ಸೇವಿಸಿ ಬೈಕ್‌ ಚಲಾಯಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ 25 ಸಾವಿರ ರೂ. ದಂಡ (fine) ವಿಧಿಸಿದೆ. ಶಿವಮೊಗ್ಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌ ದ್ವಿಚಕ್ರ ವಾಹನ ಸವಾರನನ್ನು ತಡೆದು ತಪಾಸಣೆ ಮಾಡಿದ್ದಾರೆ. ಈ ವೇಳೆ ಆತ ಮದ್ಯ ಸೇವನೆ ಮಾಡಿರುವುದು ಗೊತ್ತಾಗಿದೆ. ಆತನ ಬಳಿ ಚಾಲನ ಪರವಾನಗಿ ಇರಲಿಲ್ಲ. ಸಂಚಾರ ನಿಯಮ (Traffic … Read more

ಸಾಗರದ ಕೆಳದಿ ಕೆರೆಯಲ್ಲಿ ಯುವಕನ ಮೃತದೇಹ

Crime-News-General-Image

SHIVAMOGGA LIVE NEWS | 6 SEPTEMBER 2023 SAGARA : ಕೆಳದಿ (Keladi) ಕೆರೆಯಲ್ಲಿ ಯುವಕನ (Youth) ಮೃತದೇಹ ಪತ್ತೆಯಾಗಿದೆ. ಮೃತನನ್ನು ಚಿಕ್ಕಬಳ್ಳಾಪುರ ಮೂಲದ ಕಿಶೋರ್‌ (32)  ಎಂದು ಗುರುತಿಸಲಾಗಿದೆ. ಸಾಗರ ತಾಲೂಕು ಮಾಸೂರಿನಲ್ಲಿರುವ ಮಾವನ ಮನೆಗೆ ಕಿಶೋರ್‌ ಬಂದಿದ್ದ. ಭಾನುವಾರ ರಾತ್ರಿಯಿಂದ ಕಿಶೋರ್‌ ಕಾಣೆಯಾಗಿದ್ದ. ಮಂಗಳವಾರ ಕೆಳದಿ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ – ವಿದ್ಯಾರ್ಥಿ ಬ್ಯಾಗಿನಲ್ಲಿ ನಾಗರ ಹಾವು, ಸಹಪಾಠಿ ಸಮಯ … Read more

SHIMOGA JOBS – ಚಿಟ್ಸ್‌ ಸಂಸ್ಥೆಯಲ್ಲಿ ಮಹಿಳೆಯರಿಗೆ ಕೆಲಸ | ಎರಡು ಶೋ ರೂಂಗಳಲ್ಲಿ ಪುರುಷರಿಗೆ ಅವಕಾಶ

Shimoga-Jobs-General-Image

SHIVAMOGGA LIVE NEWS | 6 SEPTEMBER 2023 SHIMOGA : ನಗರದ ವಿವಿಧೆಡೆ ಉದ್ಯೋಗವಕಾಶಗಳಿವೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಅಥವಾ ಉದ್ಯೋಗ (shimoga jobs) ಮಾಹಿತಿ ಇರುವ ಜಾಹೀರಾತಿನ ಕೆಳಗಿನವರ ಮೊಬೈಲ್‌ ನಂಬರ್‌ ಸಂಪರ್ಕಿಸಬಹುದು. ಉದ್ಯೋಗ 1 : ಸಹ್ಯಾದ್ರಿ ಚಿಟ್‌ ಫಂಡ್ಸ್‌ ಶಿವಮೊಗ್ಗದ ಸಹ್ಯಾದ್ರಿ ಚಿಟ್‌ ಫಂಡ್ಸ್‌ ಸಂಸ್ಥೆಯಲ್ಲಿ ಅಸಿಸ್ಟೆಂಟ್‌ ಅಕೌಂಟೆಂಟ್‌ ಹುದ್ದೆಗಳು ಖಾಲಿ ಇದೆ. ಮಹಿಳೆಯರಿಗೆ ಮಾತ್ರ ಅವಕಾಶ. ಹೆಚ್ಚಿನ ಮಾಹಿತಿ ಮತ್ತು ದೂರವಣಿ ಸಂಪರ್ಕದ ವಿವರಕ್ಕೆ ಈ ಕೆಳಗಿರುವ ಸಹ್ಯಾದ್ರಿ ಚಿಟ್‌ … Read more

BREAKING NEWS | ಹೊಳೆಹೊನ್ನೂರು ನಾಡ ಕಚೇರಿಗೆ ಸಚಿವರ ದಿಢೀರ್ ಭೇಟಿ

060923-Revenue-Minister-Krishna-Byregowda-Visit-Holehonnuru-in-Bhadravathi-in-Shimoga-district.webp

SHIVAMOGGA LIVE NEWS | 6 SEPTEMBER 2023 HOLEHONNURU : ಶಿವಮೊಗ್ಗ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಇಂದು ಹೊಳೆಹೊನ್ನೂರು ಹೋಬಳಿ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿದರು. ಸಕಾಲ ಆ್ಯಪ್, ಪೆನ್ಶನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಪ ತಹಶೀಲ್ದಾರ್ ಹಾಗೂ ಗ್ರಾಮಲೆಕ್ಕಿಗರಿಂದ ಮಾಹಿತಿ ಪಡೆದರು.‌ ಈ ಸಂದರ್ಭ ಗ್ರಾಮ ಲೆಕ್ಕಿಗರಿಗೆ ಸೂಕ್ತ ತರಬೇತಿ, ಸಮರ್ಪಕ ಮಾಹಿತಿ ಇಲ್ಲದಿರುವುದು ಗೊತ್ತಾಗಿದೆ. ಸೂಕ್ತ ತರಬೇತಿ ನೀಡದಿರುವುದರ ಬಗ್ಗೆ ಅಧಿಕಾರಿಗಳನ್ನು … Read more

ರೈಲ್ವೆ ಗೇಟ್‌ ಸಮೀಪ ಮರಕ್ಕೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Arasalu-Railway-Station

SHIVAMOGGA LIVE NEWS | 6 SEPTEMBER 2023 RIPPONPETE : ಅರಸಾಳು ರೈಲ್ವೆ ಗೇಟ್‌ (Railway Gate) ಬಳಿ ಕೂಲಿ ಕಾರ್ಮಿಕ ಮಹಿಳೆ ಮರಕ್ಕೆ ನೇಣು ಬಿಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಇದನ್ನೂ ಓದಿ – ರೈಲ್ವೆ ಪೊಲೀಸರಿಂದ ಶಿವಮೊಗ್ಗದ 3 ಕಡೆ ದಾಳಿ, ಮೂವರು ಅರೆಸ್ಟ್‌, ಲಕ್ಷ ಲಕ್ಷ ಮೌಲ್ಯದ ಇ-ಟಿಕೆಟ್‌ ವಶಕ್ಕೆ, ಏನಿದು ಕೇಸ್‌? ಮಧ್ಯಪ್ರದೇಶದ ದಿಂಡೂರಿ ಜಿಲ್ಲೆಯ ಡಾನ್‌ಬಿಚೋಯ್‌ ಗ್ರಾಮದ ಊರ್ಮಿಳಾ ಬಾಯಿ (27) ಮೃತ ಮಹಿಳೆ. … Read more