‘ಪ್ರದಕ್ಷಿಣೆ, ಸಲ್ಯೂಟ್‌ ಹೊಡೆಯೋರು ಪಕ್ಷಕ್ಕೆ ಬೇಡʼ, ಶಿವಮೊಗ್ಗದಲ್ಲಿ ಸತ್ಯಶೋಧನಾ ಸಮಿತಿ ಅಧ್ಯಕ್ಷ ಖಡಕ್‌ ಸೂಚನೆ

VS-ugrappa-in-Shimoga-with-Minister-Madhu-Bangarappa

SHIMOGA, 7 AUGUST 2024 : ಕಾಂಗ್ರೆಸ್‌ ಪಕ್ಷದಲ್ಲಿ ಮೂರು ಬಗೆಯ ಮುಖಂಡರು, ಕಾರ್ಯಕರ್ತರಿದ್ದಾರೆ (Workers). ಅದರೆ ಪಕ್ಷಕ್ಕೆ ಅಗತ್ಯವಿರುವುದು ಒಂದೇ ಬಗೆಯ ಕಾರ್ಯಕರ್ತ ಎಂದು ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್‌.ಉಗ್ರಪ್ಪ ವಿಶ್ಲೇಷಿಸಿದರು. ಶಿವಮೊಗ್ಗ ಕಾಂಗ್ರೆಸ್‌ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಸೋಲಿಗೆ ಕಾರಣ ತಿಳಿಯುವ ಸತ್ಯಶೋಧನಾ ಸಭೆಯಲ್ಲಿ ವಿ.ಎಸ್‌.ಉಗ್ರಪ್ಪ ಮಾತನಾಡಿದರು. ಮೂರು ಬಗೆಯ ಮುಖಂಡರು, ಕಾರ್ಯಕರ್ತರು ಪಕ್ಷಗಳಲ್ಲಿ ಪ್ರದಕ್ಷಿಣೆ ಮಾಡುವ ಒಂದು ವರ್ಗ ಇರುತ್ತದೆ. ಮುಖ್ಯಮಂತ್ರಿ, ಸಚಿವರು, ಪ್ರಮುಖರು ಬಂದಾಗಷ್ಟೆ ಪಕ್ಷದ ಕಚೇರಿಗೆ ಭೇಟಿ ಕೊಡುತ್ತಾರೆ. ಎರಡನೇ … Read more

ಅಡಿಕೆ ಧಾರಣೆ | 7 ಆಗಸ್ಟ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 7 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 45000 47000 ಹೊಸ ಚಾಲಿ 35000 38500 ಕುಮಟ ಮಾರುಕಟ್ಟೆ ಕೋಕ 15090 24199 ಚಿಪ್ಪು 24099 28099 ಫ್ಯಾಕ್ಟರಿ 8052 19111 ಹಳೆ ಚಾಲಿ 37089 40099 ಹೊಸ ಚಾಲಿ 32009 35019 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38500 ವೋಲ್ಡ್ ವೆರೈಟಿ 38500 … Read more

ಆಗಸ್ಟ್‌ 10ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ 600ಕ್ಕೂ ಹೆಚ್ಚು ಮಹಿಳಾ ನ್ಯಾಯವಾದಿಗಳು

Advocat-Saroja-Changolli-about-advocates-conference-in-Shimoga.

SHIMOGA, 7 AUGUST 2024 : ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಮಿತಿ ಮತ್ತು ಶಿವಮೊಗ್ಗ ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಆ.10ರಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10ಕ್ಕೆ ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಸಮ್ಮೇಳನ (Conference) ಹಮ್ಮಿಕೊಂಡಿದ್ದೇವೆ ಎಂದು ಸಮಿತಿಯ ಜಿಲ್ಲಾಧ್ಯಕ್ಷೆ ಸರೋಜ ಚಂಗೊಳ್ಳಿ ತಿಳಿಸಿದರು. ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ದಕ್ಷಿಣದ ಜಿಲ್ಲೆಗಳು ಸೇರಿದಂತೆ ವಿವಿಧೆಡೆಯಿಂದ ಮಹಿಳಾ ನ್ಯಾಯವಾದಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಹೈಕೋರ್ಟ್‌ ನ್ಯಾಯಮೂರ್ತಿ ನ್ಯಾ.ಶ್ಯಾಮ್‌ ಪ್ರಸಾದ್ … Read more

ಶಿವಮೊಗ್ಗ ಕಾಂಗ್ರೆಸ್‌ ಕಚೇರಿಗೆ ಸತ್ಯಶೋಧನಾ ಸಮಿತಿ, ಒಬ್ಬೊಬ್ಬರಿಂದಲೇ ಮಾಹಿತಿ ಸಂಗ್ರಹ

Sathyashodana-Meetinga-in-Shimoga-congress-office

SHIMOGA, 7 AUGUST 2024 : ಕಳೆದ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಸೋಲಿಗೆ ಕಾರಣ ತಿಳಿಯಲು ಸತ್ಯಶೋಧನಾ ಸಮಿತಿ (Committee) ಜಿಲ್ಲೆಗೆ ಆಗಮಿಸಿದೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತಿದೆ. ಸತ್ಯ ಶೋಧನಾ ಸಭೆ ಆರಂಭ ಕಾಂಗ್ರೆಸ್‌ ಕಚೇರಿ ಸಭಾಂಗಣದಲ್ಲಿ ಸತ್ಯ ಶೋಧನಾ ಸಭೆ ನಡೆಸಲಾಗುತ್ತಿದೆ. ಮೊದಲಿಗೆ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಮಿತಿ ಅಧ್ಯಕ್ಷ ವಿ.ಎಸ್‌.ಉಗ್ರಪ್ಪ ನೇತೃತ್ವದಲ್ಲಿ, ಮಾಜಿ ಸಚಿವ ಹೆಚ್.‌ಆಂಜನೇಯ ಸಭೆಯ ಉದ್ದೇಶ ತಿಳಿಸಿದರು. … Read more

ದೆಹಲಿಯಲ್ಲಿ ವಿಐಎಸ್‌ಎಲ್‌ ಕಾರ್ಮಿಕರು, ಸಂಸದ ರಾಘವೇಂದ್ರ ಜೊತೆ ಕೇಂದ್ರ ಸಚಿವರ ಭೇಟಿ

visl-employees-meet-minister-kumaraswamy-with-by-raghavendra.

SHIMOGA, 7 AUGUST 2024 : ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಭದ್ರಾವತಿ VISL ಕಾರ್ಖಾನೆಯನ್ನು ಶೀಘ್ರವೇ ಬಂಡವಾಳ ಹಿಂಪಡೆಯುವ ಕಾರ್ಖಾನೆಗಳ ಪಟ್ಟಿಯಿಂದ ಕೈಬಿಟ್ಟು ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದರು. ವಿಐಎಸ್‌ಎಲ್‌ ಪುನಶ್ಚೇತನ ಸಂಬಂಧ ಬಿ.ಎಸ್.ಯಡಿಯೂರಪ್ಪ ಲೋಕಸಭಾ ಸದಸ್ಯರಾಗಿದ್ದ ಅವಧಿಯಿಂದಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ನಡೆಸಿದ ಪ್ರಯತ್ನಗಳ ಬಗ್ಗೆ ಕುಮಾರಸ್ವಾಮಿ ಅವರಿಗೆ ವಿವರಿಸಿದರು. ರೈಲ್ವೆ ರಾಜ್ಯ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ ನೀರಿನ ಮಟ್ಟ?

Bhadra-Dam-Water-Out-Flow

DAM LEVEL, 7 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ಇದನ್ನೂ ಓದಿ ⇓ ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

ಶಿವಮೊಗ್ಗ ಹಾಲು ಒಕ್ಕೂಟ, 14 ನಿರ್ದೇಶಕರ ಹುದ್ದೆಗೆ, 62 ನಾಮಪತ್ರ

Shimul-Milk-Dairy-Machenahalli

SHIMOGA, 7 AUGUST 2024 : ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್) ಆಡಳಿತ ಮಂಡಳಿ ಚುನಾವಣೆಗೆ ಮಂಗಳವಾರ 7 ನಾಮಪತ್ರ (Nomination) ಸಲ್ಲಿಕೆಯಾಗಿದೆ. ಇದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ.‌ ಈ ಬಾರಿ ಚುನಾವಣೆಗೆ ಒಟ್ಟು 62 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕೆಲವರು ಒಂದಕ್ಕಿಂತಲು ಹೆಚ್ಚು ನಾಮಪತ್ರ ಸಲ್ಲಿಸಿರುವುದೂ ಸೇರಿವೆ. ಆ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆ ಬಳಿಕ ನಾಮಪತ್ರ ಸಲ್ಲಿಸಿದವರ ನಿಖರ ಸಂಖ್ಯೆ ಗೊತ್ತಾಗಲಿದೆ. ನಾಮಪತ್ರ ಹಿಂಪಡೆಯಲು … Read more

ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

power cut mescom ELECTRICITY

SHIMOGA, 7 AUGUST 2024 : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಲಿಂಕ್‌ ಲೈನ್ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಆ.8 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಮಾಚೇನಹಳ್ಳಿ, ಬಿದರೆ, ನಿದಿಗೆ, ಜಯಂತಿಗ್ರಾಮ, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ಹೊನ್ನವಿಲೆ, ನವಿಲೆ ಬಸವಾಪುರ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, … Read more

ಪೂಜೆಗೆಂದು ಅರ್ಚಕರು ಬೆಳಗ್ಗೆ ದೇಗುಲಕ್ಕೆ ಬಂದಾಗ ಕಾದಿತ್ತು ಆಘಾತ

281123-Anandapura-Police-Station-Board.webp

SAGARA, 7 AUGUST 2024 : ಆನಂದಪುರ ನರಸೀಪುರದ ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ (Temple) ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ದೇವಾಲಯದ ಬೀಗ ಮುರಿಯಲು ಯತ್ನಿಸಿ ತಿರುಚಿದ್ದಾರೆ. ಕಿಟಕಿ ಬಾಗಿಲು ತೆರೆದು ಸರಳುಗಳನ್ನು ಬಗ್ಗಿಸಲಾಗಿದೆ. ದೇವಾಲಯ ಊರಿನ ಒಳಗೆ ಇರುವ ಕಾರಣ ಬೀಗ ಒಡೆಯುವ ಶಬ್ದ ಗ್ರಾಮಸ್ಥ ರಿಗೆ ಕೇಳಿಸಬಹುದು ಎಂದು ಹೆದರಿ ಕಳ್ಳರು ಪರಾರಿಯಾಗಿದ್ದಾರೆ. ಬೆಳಗ್ಗೆ ಅರ್ಚಕರು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ ⇓ ಗುಡ್‌ ಮಾರ್ನಿಂಗ್‌ … Read more

ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

GOOD-MORNING-NEWS-SHIVAMOGGA-LIVE

GOOD MORNING SHIMOGA, 7 AUGUST 2024 ಇದನ್ನೂ ಓದಿ ⇓ ಶಿವಮೊಗ್ಗ ವಿಮಾನ ನಿಲ್ದಾಣ, ನೈಟ್‌ ಲ್ಯಾಂಡಿಂಗ್‌ ಕುರಿತು ವಿಮಾನಯಾನ ನಿರ್ದೇಶನಾಲಯ ಮಹತ್ವದ ನಿರ್ಧಾರ ಪ್ರಕಟ