ಶಿವಮೊಗ್ಗದ ಸುಬ್ರಹ್ಮಣ್ಯ ಶಾಸ್ತ್ರಿಗೆ ಪ್ರತಿಷ್ಠಿತ ಕಲಾಶ್ರಯ ಪ್ರಶಸ್ತಿ, ಬೆಂಗಳೂರಿನಲ್ಲಿ ಇವತ್ತು ಪ್ರದಾನ
SHIVAMOGGA LIVE NEWS | 7 JULY 2024 SHIMOGA : ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಎರಡನೇ ಹಂತದ ವಿಕ್ರಮ ನಗರದಲ್ಲಿರುವ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆ ಕೊಡಮಾಡುತ್ತಿರುವ ಪ್ರತಿಷ್ಠಿತ ‘ಕಲಾಶ್ರಯ’ ಪ್ರಶಸ್ತಿಗೆ (Award) ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ, ಕಲಾ ಕೈಂಕರ್ಯಕಾರ ಸುಬ್ರಮಣ್ಯ ಶಾಸ್ತ್ರಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜಯನಗರ 8ನೇ ಬಡಾವಣೆಯ ಶ್ರೀ ಜಯರಾಮ ಸೇವಾ ಮಂಡಳಿ ಸಭಾಂಗಣದಲ್ಲಿ ಜು. 7ರ ಸಂಜೆ 6ಕ್ಕೆ ಹಮ್ಮಿಕೊಂಡಿರುವ ನಟನ ತರಂಗಿಣಿ- ಸಂಸ್ಥೆ … Read more