ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್‌

Jambaraghatta-incident-one-arrested

ಹೊಳೆಹೊನ್ನೂರು: ಮೈಗಂಟಿರುವ ದೆವ್ವ ಬಿಡಿಸುವುದಾಗಿ (Exorcism) ಹಿಂಸೆ ನೀಡಿದ್ದರಿಂದ ಮಹಿಳೆಯೊಬ್ಬರು ಉಸಿರು ಚೆಲ್ಲಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಘಟ್ಟ ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಗೀತಮ್ಮ (55) ಮೃತ ದುರ್ದೈವಿ. ಅದೇ ಗ್ರಾಮದ ಆಶಾ (45) ಎಂಬಾಕೆ ದೆವ್ವ ಬಿಡಿಸುವುದಾಗಿ ಹೇಳಿ ಕೋಲಿನಿಂದ ಹೊಡೆದಿದ್ದಾಳೆ.   ದೆವ್ವ ಬಿಡಿಸಲು ಬಂದ ‘ದೇವರು’ ಜಂಬರಘಟ್ಟದ ಗೀತಮ್ಮ ಕೆಲವು ದಿನದಿಂದ ಅನಾರೋಗ್ಯಕ್ಕೀಡಾಗಿದ್ದರು. ದೆವ್ವ ಮೆಟ್ಟಿಕೊಂಡಿರುವ ಶಂಕೆ ಮೇಲೆ ಅದೇ ಗ್ರಾಮದ ಆಶಾ ಎಂಬಾಕೆಯನ್ನು ಕರೆಯಿಸಲಾಗಿತ್ತು. ಆಶಾಳ ಮೈಮೇಲೆ ದೇವರು ಬರುವ … Read more

ಶಿವಮೊಗ್ಗ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ, ಕಾರಣವೇನು? ಬೇಡಿಕೆಗಳೇನು?

Shimoga-Mahanagara-Palike-ambedkar-statue

ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ (Strike) ಆರಂಭಿಸಿದ್ದಾರೆ. ಪೌರ ಕಾರ್ಮಿಕರು ಸೇರಿದಂತೆ ಪಾಲಿಕೆ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು ನಗರದ ಸ್ವಚ್ಛತೆ ಸೇರಿದಂತೆ ಪಾಲಿಕೆಯ ಕರ್ತವ್ಯಕ್ಕೆ ಅಡಚಣೆ ಉಂಟಾಗಲಿದೆ. ಪಾಲಿಕೆ ನೌಕರರ ಬೇಡಿಕೆಗಳೇನು? ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಹಾನಗರ ಪಾಲಿಕೆ ನೌಕರರು ಆಗ್ರಹಿಸಿದ್ದಾರೆ. ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಏಳನೆ ವೇತನ ಆಯೋಗದ ಸೌಲಭ್ಯಗಳು, ಕೆಜಿಐಡಿ, ಜಿಪಿಎಫ್‌ಗಳನ್ನು ಪಾಲಿಕೆ ನೌಕರರಿಗು ವಿಸ್ತರಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಬೇಕು. … Read more

ವಿದ್ಯಾನಗರದಲ್ಲಿ ಹಾಡಹಗಲೆ ಮನೆ ಬಾಗಿಲು ತಟ್ಟಿದ ವ್ಯಕ್ತಿ, ಬಾಗಿಲು ತೆಗದಾಗ ಮಾಲೀಕನಿಗೆ ಕಾದಿತ್ತು ಶಾಕ್

Crime-News-General-Image

ಶಿವಮೊಗ್ಗ: ಗೃಹಿಣಿಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ (Gold Chain) ಕಸಿದುಕೊಂಡು ಮನೆ ಬಾಗಿಲಿನ ಚಿಲಕ ಹಾಕಿ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ಶಿವಮೊಗ್ಗದ ವಿದ್ಯಾನಗರದ ಗಣಪತಿ ಲೇಔಟ್‌ನಲ್ಲಿ ಈಚೆಗೆ ಘಟನೆ ಸಂಭವಿಸಿದೆ. ಮನೆಯೊಂದರ ಬಳಿ ಬಂದಿದ್ದ ಸುಮಾರು 35 ವರ್ಷದ ವ್ಯಕ್ತಿಯೊಬ್ಬ ಬಾಗಿಲು ಬಡಿದಿದ್ದಾನೆ. ಮನೆ ಮಾಲೀಕ ನಾಗರಾಜಪ್ಪ ಬಾಗಿಲು ತೆರೆದಾಗ, ‘ಸೈಟ್‌ ಮಾರಾಟಕ್ಕಿದೆಯೇʼ ಎಂದು ಆ ವ್ಯಕ್ತಿ ವಿಚಾರಿಸಿದ್ದ. ನಾಗರಾಜಪ್ಪ ಅವರು ‘ಯಾವುದೇ ಸೈಟ್‌ ಮಾರಾಟಕ್ಕಿಲ್ಲʼ ಎಂದು ತಿಳಿಸಿದ್ದರು. ಒಳ ನುಗ್ಗಿ, ಚಿನ್ನದ ಚೈನ್‌ ಕಸಿದ ಕೂಡಲೆ ಮನೆಯೊಳಗೆ … Read more

ದಿನ ಭವಿಷ್ಯ | 8 ಜುಲೈ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA ಮೇಷ ರಾಶಿ: ಇಂದು ನೀವು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಉತ್ತಮ ದಿನ. ಕೆಲಸದಲ್ಲಿ ಸಕಾರಾತ್ಮಕ ಬೆಳವಣಿಗೆಗಳು ಕಂಡುಬರುತ್ತವೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕುಟುಂಬದೊಂದಿಗೆ ಸಂತೋಷದ ಸಮಯ ಕಳೆಯುವಿರಿ. ಶುಭ ಬಣ್ಣ: ಕೆಂಪು, ಶುಭ ಸಂಖ್ಯೆ: 9 ವೃಷಭ ರಾಶಿ: ನಿಮ್ಮ ತಾಳ್ಮೆ ಮತ್ತು ಕಠಿಣ ಪರಿಶ್ರಮಕ್ಕೆ ಇಂದು ಫಲ ಸಿಗಲಿದೆ. ಆರ್ಥಿಕ ಲಾಭದ ಸಾಧ್ಯತೆಗಳಿವೆ. ಹಿರಿಯರ ಸಲಹೆ ಪಡೆಯುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶುಭ ಬಣ್ಣ: ಹಸಿರು, ಶುಭ ಸಂಖ್ಯೆ: 6 … Read more

ದಿನ ಪಂಚಾಂಗ | 8 ಜುಲೈ 2025 | ಇವತ್ತು ಶುಭ ಸಮಯ ಯಾವುದು? ರಾಹುಕಾಲ ಯಾವಾಗಿದೆ?

Indina-Panchanga-today Panchanga

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಈ ದಿನದ ಪಂಚಾಂಗ (Panchanga) ವಾರ : ಮಂಗಳವಾರ, 8 ಜುಲೈ 2025 ಸೂರ್ಯೋದಯ : 5.30 am ಸೂರ್ಯಾಸ್ತ : 7.23 pm ನಕ್ಷತ್ರ : ಜ್ಯೇಷ್ಠ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.09 ರಿಂದ 4.49ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.29 ರಿಂದ 5.30ರವರೆಗೆ ಅಭಿಜಿತ್‌ ಬೆಳಗ್ಗೆ 11.58 ರಿಂದ 12.54ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.45 ರಿಂದ 3.40ರವರಗೆ ಗೋಧೂಳಿ ಮುಹೂರ್ತ ಸಂಜೆ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 8 ಜುಲೈ 2025

SHUBODAYA-SHIVAMOGGA2

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) ಇಂದಿನ ಸುಭಾಷಿತ : ದೊಡ್ಡ ಮಳೆಯ ನಂತರವೂ ನಿಂತಿರುವ ಬಂಡೆಯಂತೆ ಇರಿ. ಯಾವುದೇ ಸವಾಲು ನಿಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ. ಮಹಾಭಾರತದಲ್ಲಿ ಭೀಷ್ಮನು ತನ್ನ ಪ್ರತಿಜ್ಞೆಗೆ ಹೆಸರುವಾಸಿಯಾಗಿದ್ದಾನೆ. ತಂದೆಯ ಸಂತೋಷಕ್ಕಾಗಿ ತನ್ನ ಆಸೆ ತ್ಯಾಗ ಮಾಡಿ, ಬ್ರಹ್ಮಚರ್ಯದ ಪ್ರತಿಜ್ಞೆ ಸ್ವೀಕರಿಸುತ್ತಾನೆ. ಎಂತಹ ಸನ್ನಿವೇಶ ಬಂದರೂ, ಯುದ್ಧದ ಸಂದರ್ಭ ತನ್ನ ಪ್ರತಿಜ್ಞೆಯಿಂದ ವಿಮುಖನಾಗುವುದಿಲ್ಲ. ಭೀಷ್ಮನು ತನ್ನ ನಿರ್ಧಾರಗಳಿಗೆ ಎಷ್ಟು ದೃಢವಾಗಿದ್ದನು ಎಂದರೆ, ಅವನನ್ನು “ಪ್ರತಿಜ್ಞೆ ಭೀಷ್ಮ” ಎಂದೇ … Read more