ಶಿವಮೊಗ್ಗಕ್ಕೆ ನೂತನ ಕಮಿಷನರ್‌ ನೇಮಿಸಿದ ಸರ್ಕಾರ

Shimoga-Mahanagara-Palike-ambedkar-statue

SHIVAMOGGA LIVE NEWS | 8 JUNE 2024 SHIMOGA : ಲೋಕಸಭೆ ಚುನಾವಣೆ ಬೆನ್ನಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರನ್ನು (Commissioner) ಸರ್ಕಾರ ಬದಲಾಯಿಸಿದೆ. ನೂತನ ಆಯುಕ್ತರಾಗಿ ಡಾ. ಕವಿತಾ ಯೋಗಪ್ಪನವರ್ ಅವರನ್ನು ನೇಮಿಸಲಾಗಿದೆ. ಸದ್ಯ ಪಾಲಿಗೆ ಆಯುಕ್ತರಾಗಿ ಮಾಯಣ್ಣ ಗೌಡ ಅವರನ್ನು ಮಾತೃ ಇಲಾಖೆಗೆ ಬಂದು ವರದಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಡಾ. ಕವಿತಾ ಯೋಗಪ್ಪನವರ್‌ ಅವರು ಕೆಎಎಸ್‌ ಹಿರಿಯ ಶ್ರೇಣಿಯ ಅಧಿಕಾರಿ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮಕಾರಂತ ಬಡಾವಣೆಯ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು … Read more

ಶಿವಮೊಗ್ಗದ ಹಲವು ರಾಜಕಾರಣಿಗಳಿಗೆ ಭವಿಷ್ಯದ ಆತಂಕ, ಯಾರ್‍ಯಾರ ಬಗ್ಗೆ ಏನಿದೆ ಚರ್ಚೆ?

080624 Political future of political leaders in Shimoga

SHIVAMOGGA LIVE NEWS | 8 JUNE 2024 SHIMOGA : ಲೋಕಸಭೆ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಸಂಸದರಾಗಿ ಬಿ.ವೈ.ರಾಘವೇಂದ್ರ ಪುನರಾಯ್ಕೆ ಆಗಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಇದೆ ಮೊದಲು ವಿಧಾನಸೌಧ ಪ್ರವೇಶಿಸುತ್ತಿದ್ದಾರೆ. ಇವೆರಡು ಚುನಾವಣೆಗಳು ಹಲವರ ರಾಜಕೀಯ ಭವಿಷ್ಯ (Future) ಉಜ್ವಲಗೊಳಿಸಿದೆ. ಅದರೆ ಮತ್ತಷ್ಟು ದಿಗ್ಗಜರು, ಕಾರ್ಯಕರ್ತರ ಎದುರು ಮುಂದೇನು ಎಂಬ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದೆ. ಯಾರೆಲ್ಲರ … Read more

ಈ ಮೇಲ್‌ ಚೆಕ್‌ ಮಾಡಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ, ನೀವೂ ಆಗಬಹುದು ಇವರ ಮುಂದಿನ ಟಾರ್ಗೆಟ್‌

SMS-Fraud-Shimoga-CEN-Police-Station.

SHIVAMOGGA LIVE NEWS | 8 JUNE 2024 SHIMOGA : ಫೆಡೆಕ್ಸ್‌ ಆಫೀಸರ್‌ ಮತ್ತು ನಾರ್ಕೊಟಿಕ್‌ ಕಂಟ್ರೋಲ್‌ ಬ್ಯೂರೊ ಅಧಿಕಾರಿ (Officer) ಅಂತೆ ನಟಿಸಿ ಭದ್ರಾವತಿ ಮೂಲದ 28 ವರ್ಷದ ಇಂಜಿನಿಯರ್‌ಗೆ 9 ಲಕ್ಷ ರೂ. ವಂಚಿಸಲಾಗಿದೆ. ಇಂಜಿನಿಯರ್‌ಗೆ ಗೊತ್ತಾಗದ ಹಾಗೆ ಆಕೆಯ ಹೆಸರಿನಲ್ಲಿ ಪರ್ಸನಲ್‌ ಲೋನ್‌ ಪಡೆದು, ಆಕೆಯ ಸಂಬಳದ ಹಣವನ್ನೂ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಪಾರ್ಸಲ್‌ನಲ್ಲಿ ಡ್ರಗ್ಸ್‌, ಲ್ಯಾಪ್‌ಟಾಪ್‌, ಪಾಸ್‌ಪೋರ್ಟ್‌ ಅಪರಿಚಿತ ನಂಬರ್‌ನಿಂದ ಯುವತಿಗೆ (ಇಂಜಿನಿಯರ್)‌ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಮ್ಮ ಹೆಸರಿನಲ್ಲಿ ಅಂತಾರಾಷ್ಟ್ರೀಯ … Read more

ಶಿವಮೊಗ್ಗದಲ್ಲಿ ಡಾ. ಧನಂಜಯ ಸರ್ಜಿಗೆ ಅದ್ಧೂರಿ ಸ್ವಾಗತ, ತೆರೆದ ವಾಹನದಲ್ಲಿ ಮೆರವಣಿಗೆ

Dr-Dhananjaya-Sarji-Procession-in-Shimoga

SHIVAMOGGA LIVE NEWS | 8 JUNE 2024 SHIMOGA : ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರನ್ನು ಕಾರ್ಯಕರ್ತರು ಶಿವಮೊಗ್ಗದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು. ತೆರೆದ ವಾಹನದಲ್ಲಿ ಮೆರವಣಿಗೆ (Procession) ಮಾಡಿದರು. ಮೈಸೂರಿನಲ್ಲಿ ಮತ ಎಣಿಕೆ ನಡೆಸಲಾಗಿತ್ತು. ಗೆಲುವು ಸಾಧಿಸಿದ ಬಳಿಕ ಶುಕ್ರವಾರ ಸಂಜೆ ಡಾ. ಧನಂಜಯ ಸರ್ಜಿ ಶಿವಮೊಗ್ಗಕ್ಕೆ ಮರಳಿದರು. ನಗರಕ್ಕೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಡಾ. ಧನಂಜಯ ಸರ್ಜಿ ಅವರಿಗೆ ಹಾರ ಹಾಕಿ, ಪಟಾಕಿ ಸಿಡಿಸಿ, … Read more

ಆನಂದಪುರ ಸುತ್ತಮುತ್ತ ಇವತ್ತು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

power cut mescom ELECTRICITY

SHIVAMOGGA LIVE NEWS | 8 JUNE 2024 ANANDAPURA : ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆ ಜೂ.8ರಂದು ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ಆನಂದಪುರಂ, ಮಲಂದೂರು, ಯಡೇಹಳ್ಳಿ, ದಾಸಕೊಪ್ಪ, ಆಚಾಪುರ, ಇಸ್ಲಾಂಪುರ, ಲಕ್ಕವಳ್ಳಿ, ಕೆರೆಹಿತ್ತಲು, ಗಿಳಾಲಗುಂಡಿ, ಚೆನ್ನಕೊಪ್ಪ, ತಂಗಳವಾಡಿ, ಕೊಡ್ಲಿಕೊಪ್ಪ, ಗೇರುಬೀಸು, ಇರುವಕ್ಕಿ, ತಾವರೆಹಳ್ಳಿ, ಜೇಡಿಸರ, ಅಡೂರು, ಬಳ್ಳಿಬೈಲು, ಕೊಂಗನಹೊಸಳ್ಳಿ, ಹೆಗ್ಗೋಡಿ ಗ್ರಾಮದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ … Read more

ಮಲೆನಾಡು, ಕರಾವಳಿಯಲ್ಲಿ ಜೂನ್‌ ಮೊದಲ ವಾರ ಮಳೆ ಕೊರತೆ

Rain-General-Image-youth-With-an-Umbrella

SHIVAMOGGA LIVE NEWS | 8 JUNE 2024 RAINFALL NEWS : ಪೂರ್ವ ಮುಂಗಾರು (Monsoon) ಅವಧಿಯಲ್ಲಿ ರಾಜ್ಯದಲ್ಲಿ ಶೇ.31ರಷ್ಟು ಹೆಚ್ಚುವರಿ ಮಳೆಯಾಗಿದೆ. ಮುಂಗಾರು ಅವಧಿಯಲ್ಲಿ ಮಲೆನಾಡು ಮತ್ತು ಕರಾವಳಿಯ ಭಾಗದಲ್ಲಿ ಮಳೆ ಕೊರತೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ವಾಡಿಕೆಗಿಂತಲು ಹೆಚ್ಚು ಮಳೆ ಮಾರ್ಚ್‌ 1 ರಿಂದ ಮೇ 31ರವರೆಗೆ ಪೂರ್ವ ಮುಂಗಾರು ಅವಧಿ ಎಂದು ಪರಿಗಣಿಸಲಾಗಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ 115 ಮಿ.ಮೀ ಮಳೆಯಾಗಬೇಕಿತ್ತು. ಈ … Read more

ಅಡಿಕೆ ತಟ್ಟೆ ಕಾರ್ಖಾನೆಯಲ್ಲಿ ರಾತ್ರಿ ಮೊಬೈಲ್‌ ಟಾರ್ಚ್‌ ಹಾಕಿ ಚೆಕ್‌ ಮಾಡಿದ ಮಾಲೀಕನಿಗೆ ಕಾದಿತ್ತು ಬಿಗ್‌ ಶಾಕ್

Crime-News-General-Image

SHIVAMOGGA LIVE NEWS | 8 JUNE 2024 BHADRAVATHI : ಮಾಲೀಕ ಹೊರ ಹೋಗಿದ್ದ ಸಂದರ್ಭ ಅಡಿಕೆ ತಟ್ಟೆ (Adike Plate) ತಯಾರಿಸುವ ಫ್ಯಾಕ್ಟರಿಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ನೌಕರರು ಪರಾರಿಯಾಗಿದ್ದಾರೆ. ನೇಪಾಳ ದೇಶದ ಕಾರ್ಮಿಕರು ಚಿದಾನಂದ ಎಂಬುವವರು ಭದ್ರಾವತಿ ತಾಲೂಕು ಗೌಡರಹಳ್ಳಿಯ ತೋಟವೊಂದರಲ್ಲಿ ಅಡಿಕೆ ತಟ್ಟೆ ತಯಾರಿಸುವ ಫ್ಯಾಕ್ಟರಿ ನಡೆಸುತ್ತಿದ್ದಾರೆ. ನೇಪಾಳ ದೇಶದ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಈಚೆಗೆ 40 ಸಾವಿರ ರೂ. ಹಣ ನೀಡುವಂತೆ ಕಾರ್ಮಿಕರು ಚಿದಾನಂದ ಬಳಿ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆ ಸಾಧ್ಯತೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ವರ್ಷಧಾರೆ?

WEATHER-REPORT-SHIMOGA-

SHIVAMOGGA LIVE NEWS | 8 JUNE 2024 WEATHER REPORT : ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದೆ. ಹಾಗಾಗಿ ತಾಪಮಾನ ತುಸು ಇಳಿಕೆ ಕಂಡಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 21.9 ಡಿಗ್ರಿ, ಬೆಳಗ್ಗೆ 9ಕ್ಕೆ 24.8 ಡಿಗ್ರಿ, ಬೆಳಗ್ಗೆ 11ಕ್ಕೆ 23.4 ಡಿಗ್ರಿ, ಮಧ್ಯಾಹ್ನ 1ಕ್ಕೆ 22.9 ಡಿಗ್ರಿ, ಮಧ್ಯಾಹ್ನ 3ಕ್ಕೆ 22.4 ಡಿಗ್ರಿ, ಸಂಜೆ 5ಕ್ಕೆ 21.9 ಡಿಗ್ರಿ, … Read more