ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ಜಗಮಗ, ಕಣ್ತುಂಬಿಕೊಳ್ಳಲು ಜನವೋ ಜನ

Ameer-Ahmed-Circle-on-Eid-Milad

SHIMOGA | ಈದ್ ಮಿಲಾದ್ (EID MILAD LIGHTING) ಅಂಗವಾಗಿ ಶಿವಮೊಗ್ಗ ಅಮೀರ್ ಅಹಮದ್ ಸರ್ಕಲ್ ನಲ್ಲಿ ಅದ್ಧೂರಿ ಅಲಂಕಾರ ಮಾಡಲಾಗಿದೆ. ಇದನ್ನು ಕಣ್ತುಂಬಿಕೊಳ್ಳಲು, ಇಲ್ಲಿ ಫೋಟೊ ಕ್ಲಿಕ್ಕಿಸಿಕೊಳ್ಳಲು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಅಮೀರ್ ಅಹಮದ್ ಸರ್ಕಲ್ ಗೆ ಹಸಿರು ಬಟ್ಟೆಯಿಂದ ಅಲಂಕಾರ ಮಾಡಲಾಗಿದೆ. ಹೂವಿನ ಕುಂಡಗಳನ್ನು ಇರಿಸಲಾಗಿದೆ. ಸರ್ಕಲ್ ಗೆ ಲೈಟ್ (EID MILAD LIGHTING) ವ್ಯವಸ್ಥೆ ಮಾಡಲಾಗಿದ್ದು, ಕಂಗೊಳಿಸುತ್ತಿವೆ. ಇನ್ನು ಸರ್ಕಲ್ ಸುತ್ತಲು ಬಣ್ಣ ಬಣ್ಣದ ಸೀರಿಯಲ್ ಸೆಟ್ ಅಳವಡಿಸಲಾಗಿದೆ. ಇನ್ನು, ಸರ್ಕಲ್ … Read more

ಈದ್ ಮಿಲಾದ್ ಮೆರವಣಿಗೆ, ಅ.9ರಂದು ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Nehru-Road-with-Auto-Shivamogga

SHIMOGA | ಈದ್ ಮಿಲಾದ್ (Eid Milad) ಅಂಗವಾಗಿ ಮುಸ್ಲಿಂ ಸಮುದಾಯದವರು ಶಿವಮೊಗ್ಗ ನಗರದಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಈ ಹಿನ್ನೆಲೆ ವಿವಿಧೆಡೆ ವಾಹನ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ. ಅ.9ರಂದು ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ. ಮುಸ್ಲಿಂ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಲ್ಲೆಲ್ಲಿ ಸಾಗಲಿದೆ ಮೆರವಣಿಗೆ? Eid Milad ಗಾಂಧಿ ಬಜಾರ್ ಜಾಮಿಯಾ ಮಸೀದಿ ಮುಂಭಾಗದಿಂದ ಮೆರವಣಿಗೆ ಆರಂಭವಾಗಲಿದೆ. ಅಲ್ಲಿಂದ ಗಾಂಧಿ ಬಜಾರ್ 2ನೇ ಅಡ್ಡರಸ್ತೆ, ನಾಗಪ್ಪನ ಕೇರಿ, ಲಷ್ಕರ್ … Read more

ನಟ ವಿನೋದ್ ಪ್ರಭಾಕರ್, ಗಾಯಕ ಆಲ್ ಓಕೆ ನೋಡಲು ಮುಗಿಬಿದ್ದ ಅಭಿಮಾನಿಗಳು

ALL-OK-and-Vinod-Prabhakar-in-Shimoga

SHIMOGA | ಬೇಬಿ ಪ್ರಾಪ್ಸ್ ಸ್ಟೂಡಿಯೋ (BABY STUDIO) ಮತ್ತು ಶಿವಮೊಗ್ಗ ಲೈಟ್ಸ್ ಶೋ ರೂಂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ನಟ ವಿನೋದ್ ಪ್ರಭಾಕರ್ ಮತ್ತು ಗಾಯಕ ಆಲ್ ಓಕೆ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಗಾಂಧಿ ನಗರದಲ್ಲಿರುವ ವಿಧಾತ್ರಿ ಭವನ ಹೊಟೇಲ್ ಮುಂಭಾಗ ವೇದಿಕೆ ನಿರ್ಮಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ವಿನೋದ್ ಪ್ರಭಾಕರ್ ಅವರು ಮಾತನಾಡಿ, ಗೀತಾ ಶಿವರಾಜ್ ಕುಮಾರ್ ಅವರು ಚುನಾವಣೆಗೆ ಸ್ಪರ್ಧೆ ಮಾಡಿದ್ದ ವೇಳೆ ಪ್ರಚಾರಕ್ಕೆ ಬಂದಿದ್ದೆ. ಅದೇ ರೀತಿಯ ಪ್ರೀತಿ ಈಗಲು … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಅ.31ರವರೆಗೆ ಜಾನುವಾರು ಜಾತ್ರೆ, ಜಾನುವಾರು ಸಾಗಾಣೆ ನಿಷೇಧ, ಕಾರಣವೇನು?

Lumpy-Skin-Disease-in-Cow

SHIMOGA | ಚರ್ಮಗಂಟು ರೋಗ (LUMPY SKIN DISEASE) ಹರಡದಂತೆ ತಡೆಗಟ್ಟಲು ಶಿವಮೊಗ್ಗ ಜಿಲ್ಲೆಯಾದ್ಯಂತ ಅ.31ರವರೆಗೆ ಜಾನುವಾರು ಜಾತ್ರೆ, ಜಾನುವಾರು ಸಂತೆ ಮತ್ತು ಜಾನುವಾರು ಸಾಗಣಿಕೆಯನ್ನು ಜಿಲ್ಲಾಧಿಕಾರಿ ಅವರು ನಿಷೇಧಿಸಿದ್ದಾರೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ.ಯಲಿ ಅವರು ತಿಳಿಸಿದ್ದಾರೆ. ಚರ್ಮಗಂಟು ರೋಗಕ್ಕೆ (LUMPY SKIN DISEASE) ತುತ್ತಾಗಿ ಜಿಲ್ಲೆಯಲ್ಲಿ ಈಗಾಗಲೆ 6 ಜಾನುವಾರುಗಳು ಸಾವನ್ನಪ್ಪಿವೆ. 58 ಗ್ರಾಮಗಳ 626 ಜಾನುವಾರುಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. ರೋಗ ಮತ್ತಷ್ಟು ಹರಡದಂತೆ ತಡೆಗಟ್ಟಲು ಜಾನುವಾರು … Read more

ಪಾಕಿಸ್ತಾನದ ಧ್ವಜ ಹಾರಾಟ ಅಂತಾ ವಿಡಿಯೋ ವೈರಲ್, ಪೊಲೀಸ್ ಇಲಾಖೆಯಿಂದ ವಾರ್ನಿಂಗ್

Police-warning-on-Pakistan-Flag-video-viral

SAGARA | ಸಾಗರದಲ್ಲಿ ಪಾಕಿಸ್ತಾನದ ಧ್ವಜ (PAKISTAN FLAG) ಹಾರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಕಟಣೆಯಲ್ಲಿ ಏನಿದೆ? (PAKISTAN FLAG) ಸಾಗರದಲ್ಲಿ ಪಾಕಿಸ್ತಾನದ ಬಾವುಟ (PAKISTAN FLAG) ಹಾರಿಸಿದ್ದಾರೆ ಎಂದು ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಪರಿಶೀಲಿಸಿದ್ದು, ಅದರಲ್ಲಿರುವ ಬಾವುಟದಲ್ಲಿ ಚಂದ್ರನ ಆಕಾರವು ಕೆಳಮುಖವಾಗಿದೆ. ಇದು ಪಾಕಿಸ್ತಾನದ … Read more

ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಹೊಸ ಹೆಸರು ನಾಮಕರಣ

Train engine and boggies

SHIMOGA |ಮೈಸೂರು – ತಾಳಗುಪ್ಪ ರೈಲಿಗೆ ರಾಷ್ಟ್ರಕವಿ ಕುವೆಂಪು (EXPRESS TRAIN) ಅವರ ಹೆಸರನ್ನು ನಾಮಕರಣ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇತ್ತ ರೈಲ್ವೆ ಇಲಾಖೆ ನಿರ್ಧಾರವನ್ನು ಸಂಸದ ರಾಘವೇಂದ್ರ ಸ್ವಾಗತಿಸಿದ್ದಾರೆ. ರೈಲು ಸಂಖ್ಯೆ 16221 ಮತ್ತು 16222 ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ (EXPRESS TRAIN) ರೈಲಿಗೆ ರಾಷ್ಟ್ರಕವಿ ಕುವೆಂಪು ಎಕ್ಸ್ ಪ್ರೆಸ್ ಎಂದು ಹೆಸರಿಡಲಾಗಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಅನಾಹುತ ತಪ್ಪಿಸಿದ ಮೈಸೂರು – ತಾಳಗುಪ್ಪ ರೈಲು ಸಿಬ್ಬಂದಿಗೆ ಸನ್ಮಾನ, … Read more