ಸಾಗರದಲ್ಲಿ ಎಂಎಲ್‌ಎ ನೇತೃತ್ವದಲ್ಲಿ ಭಾರತ್‌ ಜೋಡೋ

080923-Bharat-Jodo-in-Sagara-Beluru-Gopalakrishna-and-Kagodu-Thimmappa.webp

SHIVAMOGGA LIVE NEWS | 8 SEPTEMBER 2023 SAGARA : ಭಾರತ್ ಜೋಡೋ (BHARAT JODO) ಯಾತ್ರೆಯ ಮೂಲಕ ರಾಹುಲ್ ಗಾಂಧಿಯವರು ಇಡೀ ದೇಶವನ್ನು ಜೋಡಿಸುವ ಕೆಲಸವನ್ನು ಮಾಡಿದರು. ಈ ಯಾತ್ರೆಯಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸು ಹೆಚ್ಚಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇದನ್ನೂ ಓದಿ – ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌, ವೈರಲ್‌ ಆಯ್ತು ಫೋಟೋ, ಯಾವಾಗ ಸೇರ್ಪಡೆ? ಸಾಗರ್ ಹೋಟೆಲ್ ವೃತ್ತದಲ್ಲಿ ಆಯೋಜಿಸಿದ್ದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ … Read more

ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆಯಿಂದ ಗೋಪಿ ಸರ್ಕಲ್‌ವರೆಗೆ ಭಾರತ್‌ ಜೋಡೋ ಯಾತ್ರೆ

080923-bharat-jodo-yathre-in-Shimoga-city.webp

SHIVAMOGGA LIVE NEWS | 8 SEPTEMBER 2023 SHIMOGA : ದೇಶಕ್ಕೆ (BHARAT JODO) ಬೇಕಿರುವುದು ಅಭಿವೃದ್ಧಿ, ಬಡವರಿಗೆ ವಸತಿ, ಉದ್ಯೋಗ ಸೃಷ್ಟಿ. ಆದರೆ ಜಾತಿ, ಧರ್ಮದ ಹೆಸರಿನಲ್ಲಿ ಬಿಜೆಪಿ ದೇಶಕ್ಕೆ ಬೆಂಕಿ ಹಚ್ಚುತ್ತಿದೆ. ದೇಶ ಉಳಿಯಬೇಕಾದರೆ ಬಿಜೆಪಿಯನ್ನು ಬುಡ ಸಹಿತ ನಿರ್ಮೂಲನೆ ಮಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿದ್ದ ಭಾರತ್ ಜೋಡೊ (BHARAT JODO) ಯಾತ್ರೆಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಕಾಂಗ್ರೆಸ್ … Read more

ಬಾವಿ ತೆಗೆಯುವಾಗ ತಲೆ ಮೇಲೆ ಕಲ್ಲು ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು, ಹೇಗಾಯ್ತು ಘಟನೆ?

sagara graphics

SHIVAMOGGA LIVE NEWS | 8 SEPTEMBER 2023 SAGARA : ಬಾವಿ (Well) ತೆಗೆಯುವ ಕಾಮಗಾರಿ ವೇಳೆ ಕಾರ್ಮಿಕ ಮೃತಪಟ್ಟಿರುವ ಘಟನೆ ಸಾಗರದ ನೆಹರೂ ನಗರ ಬಡಾವಣೆಯಲ್ಲಿ ನಡೆದಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್‌ ಓಡಿಸಿ ಸಿಕ್ಕಿಬಿದ್ದ ಮಗ, ಅಪ್ಪನಿಗೆ 25 ಸಾವಿರ ರೂ. ದಂಡ, ಏನಿದು ಕೇಸ್‌? ಮೋಹನ (55) ಮೃತ ಕಾರ್ಮಿಕ. ಮೂವರು ಕಾರ್ಮಿಕರು ನಿರ್ಮಾಣ ಹಂತದಲ್ಲಿದ್ದ ಬಾವಿಯಲ್ಲಿ ಇಳಿದು ಕೆಲಸ ಮಾಡುತ್ತಿದ್ದರು. ಬಾವಿಯ ಮೇಲ್ಬಾದಿಂದ ಕಲ್ಲು ಉರುಳಿ ಮೋಹನ್ ಅವರ ತಲೆ … Read more

ಭದ್ರಾ ನಾಲೆ ದಂಡೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಕರಕುಚ್ಚಿಯ ಇಬ್ಬರು ಅರೆಸ್ಟ್‌

080923-Srigandha-Thieves-arrest-at-Lakkavalli-by-Bhadravathi-Forest-officials.webp

SHIVAMOGGA LIVE NEWS | 8 SEPTEMBER 2023 BHADRAVATHI : ಭದ್ರಾ ನಾಲೆಯ ದಂಡೆಯ ಮೇಲೆ ಅಕ್ರಮಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕರಕುಚ್ಚಿ ಗ್ರಾಮದ ರಾಮು ಹಾಗೂ ಇಲಿಯಾಸ್ ಬಂಧಿತರು. 12.1 ಕೆ.ಜಿ. ಶ್ರೀಗಂಧದ (Sandalwood) ಚಕ್ಕೆ ಹಾಗೂ ಬೈಕ್‌ ಅನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ – ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ ಭದ್ರಾವತಿಯ ಡಿಸಿಎಫ್ ಆಶಿಶ್ ರೆಡ್ಡಿ ಹಾಗೂ … Read more