ಅಡಕೆ ರೇಟ್ | 9 ಡಿಸೆಂಬರ್ 2022 | ಯಾವ್ಯಾವ ಅಡಕೆಗೆ ಎಲ್ಲೆಲ್ಲಿ ಎಷ್ಟಿದೆ ಧಾರಣೆ?

Areca Price in Shimoga APMC

SHIVAMOGGA LIVE NEWS | 9 DECEMBER 2022 ಶಿವಮೊಗ್ಗ : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ. (Adike Rate) ಶಿವಮೊಗ್ಗ ಮಾರುಕಟ್ಟೆ ಗೊರಬಲು 17000 30568 ನ್ಯೂ ವೆರೈಟಿ 39109 40599 ರಾಶಿ 39069 44299 ಸರಕು 59069 80112 ಹೊಸನಗರ ಮಾರುಕಟ್ಟೆ ಕೆಂಪುಗೋಟು 27121 33299 ಚಾಲಿ 33799 33799 ಬಿಳೆ ಗೋಟು 22899 22899 ರಾಶಿ 39889 41899 ಇದನ್ನೂ ಓದಿ – ಅಡಕೆ ರೇಟ್ | 8 … Read more

‘ಭವಿಷ್ಯ ನಿರ್ಧರಿಸುವ ಸಂದರ್ಭ ಬಂದಿದೆ, ಸವಾಲಾಗಿ ಸ್ವೀಕರಿಸಿ’

Deepak-Singh-Oath-taking-programme-in-shimoga

SHIVAMOGGA LIVE NEWS | 9 DECEMBER 2022 ಶಿವಮೊಗ್ಗ : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರು ಒಗ್ಗಟ್ಟಿನಿಂದ, ಇಚ್ಛಾಶಕ್ತಿ ಪ್ರದರ್ಶಿಸಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧರಿಸುವ ಸಂದರ್ಭ ಬಂದಿದೆ. ಎಲ್ಲಾ ಕಾರ್ಯಕರ್ತರು ಇದನ್ನು ಸವಾಲಾಗಿ (challenge) ಸ್ವೀಕರಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದೀಪಕ್ ಸಿಂಗ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಕಾಗೊಡು ತಿಮ್ಮಪ್ಪ ಅವರು, ದೇಶದಲ್ಲಿ ಸುದೀರ್ಘ … Read more

ಚಿರತೆ ಪ್ರತ್ಯಕ್ಷ, ಸೆರೆ ಹಿಡಿಯಲು ಬೋನ್ ಇಟ್ಟ ಅರಣ್ಯ ಇಲಾಖೆ

Talaguppa Graphics

SHIVAMOGGA LIVE NEWS | 9 DECEMBER 2022 ತಾಳಗುಪ್ಪ : ಚಿರತೆ (trap for cheetah) ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಳೂರಿನಲ್ಲಿ ಬೋನ್ ಇಟ್ಟಿದ್ದು, 10ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಸಿದೆ. ಸೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ಳೂರು ಗ್ರಾಮದ ಅಣ್ಣಪ್ಪ ಎಂಬುವವರ ಮನೆ ಆವರಣದ ದನದ ಕೊಟ್ಟಿಗೆ ಬಳಿಕ ಬುಧವಾರ ರಾತ್ರಿ ಚಿರತೆ ಕಾಣಿಸಿಕೊಂಡಿತ್ತು.  ಅಣ್ಣಪ್ಪ ಅವರು ಕೊಟ್ಟಿಗೆಗೆ ಹೋಗಿದ್ದ ವೇಳೆ ಚಿರತೆ ಬಂದಿದೆ. ಅವರು ಜೋರಾಗಿ ಕೂಗಾಡಿದ್ದರಿಂದ ಚಿರತೆ ಓಡಿ ಹೋಗಿದೆ. … Read more

ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಯೋಗ ಮೇಳ, ಈಗಲೆ ರಿಜಿಸ್ಟರ್ ಮಾಡಿಕೊಳ್ಳಿ

jobs news shivamogga live

SHIVAMOGGA LIVE NEWS | 9 DECEMBER 2022 ಶಿವಮೊಗ್ಗ : ಜಿಲ್ಲಾ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಡಿ.13ರ ಬೆಳಗ್ಗೆ 9.30ರಿಂದ ಸಂಜೆ 4ರ ವರೆಗೆ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ (jobs mela) ಏರ್ಪಡಿಸಲಾಗಿದೆ. 30ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. 7ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದಿರುವ ಶಿವಮೊಗ್ಗ, ಬೆಂಗಳೂರು ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಕಾರ್ಯನಿರ್ವಹಿಸಲು … Read more

ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಶರಾವತಿ ಸಂತ್ರಸ್ತರ ವಿಷಯ

Madhu-Bangarappa-Press-meet-in-Shimoga

SHIVAMOGGA LIVE NEWS | 9 DECEMBER 2022 ಶಿವಮೊಗ್ಗ : ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು (sharavathi issue) ಪ್ರಸ್ತಾಪಿಸಲಾಗುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ವಿಧಾನ ಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಸದಸ್ಯರು ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು (sharavathi issue) ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ. ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವುದನ್ನು ಬಿಟ್ಟು … Read more

ಶಿವಮೊಗ್ಗದಲ್ಲಿ ಮನೆಯ ಹಂಚು ತೆಗೆದು ಒಳ ನುಗ್ಗಿ 1200 ಉಂಗುರ ಕದ್ದ ಖದೀಮರು

crime name image

SHIVAMOGGA LIVE NEWS | 9 DECEMBER 2022 ಶಿವಮೊಗ : ಮನೆಯ ಮೇಲ್ಛಾವಣಿಯ ಹಂಚು ತೆಗೆದು 1200 ಉಂಗುರಗಳನ್ನು (rings) ಕಳ್ಳತನ ಮಾಡಲಾಗಿದೆ. ಮನೆ ಮಾಲೀಕ ಊರಿಗೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಉಪ್ಪಾರ ಕೇರಿ 2ನೇ ಅಡ್ಡರಸ್ತೆಯಲ್ಲಿರುವ ರಾಜು ಎಂಬುವವರಿಗೆ ಸೇರಿದ ಮನೆಯಲ್ಲಿ ಘಟನೆ ಸಂಭವಿಸಿದೆ. ರಾಜು ಅವರು ಬೆಳ್ಳಿಯ ಉಂಗುರಗಳನ್ನು (rings) ಅಚ್ಚು ಮಾಡಿ ಅಂಗಡಿಗಳಿಗೆ ಮಾರಾಟ ಮಾಡುವ ಕೆಲಸ ಮಾಡುತ್ತಾರೆ. ಇದನ್ನೂ ಓದಿ – 5 ದಿನ ಬಿಟ್ಟು ಶಿವಮೊಗ್ಗದ ಮನೆಗೆ ಬಂದ … Read more

ರೈಲ್ವೆ ಲೆವೆಲ್ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ, ಇವತ್ತು ರಾತ್ರಿ ವಾಹನಗಳಿಗೆ ಪರ್ಯಾಯ ಮಾರ್ಗ

Train engine and boggies

SHIVAMOGGA LIVE NEWS | 9 DECEMBER 2022 ರಿಪ್ಪನ್ ಪೇಟೆ : ಅರಸಾಳು ರೈಲ್ವೆ ಗೇಟ್ (level crossing) ಸಂಖ್ಯೆ 92ರಲ್ಲಿ ತಾಂತ್ರಿಕ ಪರಿಶೀಲನೆ ಹಿನ್ನೆಲೆ ಡಿ.9ರಂದು ಸಂಜೆ 7 ರಿಂದ ಡಿ.10ರಂದು ಬೆಳಗ್ಗೆ 7 ಗಂಟೆವರೆಗೆ ಗೇಟ್ ಮುಚ್ಚಲಾಗುತ್ತದೆ. ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸೂಚಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ದರೋಡೆಗೆ ಪ್ಲಾನ್, ತಲ್ವಾರ್, ರಾಡ್, ಖಾರದ ಪುಡಿ ಸಹಿತ ಸಿಕ್ಕಿಬಿದ್ದ ಟೀಮ್ ಆಯನೂರಿನಿಂದ ರಿಪ್ಪನ್ … Read more

ಶಿವಮೊಗ್ಗ ಲೋಕಾಯುಕ್ತ ಪೊಲೀಸರ ದಾಳಿ, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ

Corruption-ACB-Raid-1.jpg

SHIVAMOGGA LIVE NEWS | 9 DECEMBER 2022 ಸಾಗರ : ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಯೊಬ್ಬನ ಮೇಲೆ ಲೋಕಾಯುಕ್ತ ದಾಳಿಯಾಗಿದೆ (lokayuktha raid). ಸರ್ವೆಯರ್ ರಂಗನಾಥ್ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸಾಗರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸರ್ವೇಯರ್ ರಂಗನಾಥ್ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಗುರುವಾರ ಸಂಜೆ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. (lokayuktha raid) ಮೊದಲು 500 ರೂ. ಪಡೆದಿದ್ದ ಸಾಗರದಲ್ಲಿ … Read more