ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ, ವಿದ್ಯಾರ್ಥಿನಿಯರದ್ದೇ ಮೇಲುಗೈ

sslc-puc-exam-timetable

SHIVAMOGGA LIVE NEWS | 9 MAY 2024 EDUCATION NEWS : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರ ಪೈಕಿ ಶೇ.93.03ರಷ್ಟು ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ 11,389 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 9,592 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.84.22ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. 11,639 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು. 10,828 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ.93.03ರಷ್ಟು ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ತಾಲೂಕುವಾರು ಹೇಗಿದೆ ಫಲಿತಾಂಶ? ತೀರ್ಥಹಳ್ಳಿ ತಾಲೂಕಿನಲ್ಲಿ … Read more

ಶಿವಮೊಗ್ಗದ ತ್ರಿವಳಿ ಮರ್ಡರ್‌ ಕೇಸ್‌, 18 ಮಂದಿ ಅರೆಸ್ಟ್‌, ಯಾರ‍್ಯಾರ ಮೇಲೆ ಯಾವ ಕೇಸ್‌ ಹಾಕಲಾಗಿದೆ?

SP-Mithun-Kumar-Visit-Lashkar-Mohalla.

SHIVAMOGGA LIVE NEWS | 9 MAY 2024 SHIMOGA : ಲಷ್ಕರ್‌ ಮೊಹಲ್ಲಾದಲ್ಲಿನ ಗ್ಯಾಂಗ್‌ ವಾರ್‌ ಮತ್ತು ಮೂವರ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಘಟನೆ ಸಂಬಂಧ 18 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ‘10 ಆರೋಪಿಗಳನ್ನು ಐಪಿಸಿ 302 (ಕೊಲೆ) ಮತ್ತು 8 ಆರೋಪಿಗಳನ್ನು ಐಪಿಸಿ 307 (ಕೊಲೆ ಯತ್ನ) ಪ್ರಕರಣದಲ್ಲಿ ಬಂಧಿಸಲಾಗಿದೆʼ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ. … Read more

ವಿವಿಧ ಶಾಲೆಯ 12 ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದ ಟಾಪರ್‌ಗಳು, ಇಲ್ಲಿದೆ ಲಿಸ್ಟ್‌

DDPI-office-Shimoga.

SHIVAMOGGA LIVE NEWS | 9 MAY 2024 EDUCATION NEWS : ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ವಿವಿಧ ಶಾಲೆಗಳ 12 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಟಾಪರ್‌ಗಳಾಗಿದ್ದಾರೆ. ಶಿವಮೊಗ್ಗದ ಶ್ರೀ ಶ್ರೀ ರವಿಶಂಕರ್‌ ವಿದ್ಯಾಮಂದಿರದ ಗುರುಚರಣ್‌ ಶೆಟ್ಟಿ, ಸೊರಬದ ಸ್ಯಾನ್‌ ಥೋಮ್‌ ಶಾಲೆಯ ಚಿನ್ಮಯ್‌ ಅನಂತ ಶಾನುಭೋಗ್‌, ಸೊರಬದ ಸ್ವಾಮಿ ವಿವೇಕಾನಂದ ಶಾಲೆಯ ಬಿಂದು ಪಿ.ಗೌಡ, ಹಳೆ ಸೊರಬದ ಸರ್ಕಾರಿ ಪ್ರೌಢಶಾಲೆಯ ರಕ್ಷಶ್ರೀ.ಯು 622 ಅಂಕ ಗಳಿಸಿ ಜಿಲ್ಲೆಯ ಟಾಪರ್‌ಗಳಾಗಿದ್ದಾರೆ. ಶಿಕಾರಿಪುರದ ಶ್ರೀ ಕೊಟ್ಟೂರೇಶ್ವರ ಪ್ರೌಢಶಾಲೆಯ ಲತಾ.ಪಿ.ಬಿ, … Read more

ಶಿವಮೊಗ್ಗದ ಡಬಲ್‌ ಮರ್ಡರ್‌ ಕೇಸ್‌, ಗಂಭೀರ ಗಾಯಗೊಂಡಿದ್ದ ಯಾಸಿನ್‌ ಖುರೇಷಿ ಸಾವು

Yasin-Khureshi-Lashkar-Mohalla-Janata-Mutton-Stall

SHIVAMOGGA LIVE NEWS | 9 MAY 2024 SHIMOGA : ಗ್ಯಾಂಗ್‌ ವಾರ್‌ನಲ್ಲಿ ಗಂಭೀರ ಗಾಯಗೊಂಡಿದ್ದ ರೌಡಿ ಶೀಟರ್‌ ಯಾಸಿನ್‌ ಖುರೇಷಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಲಷ್ಕರ್‌ ಮೊಹಲ್ಲಾದಲ್ಲಿ ನಿನ್ನೆ ನಡೆದ ದಾಳಿ ವೇಳೆ ಯಾಸಿನ್‌ ಖುರೇಷಿ ಗಂಭೀರ ಗಾಯಗೊಂಡಿದ್ದ. ಯಾಸಿನ್‌ ಖುರೇಷಿ ಮೇಲೆ ಆದಿಲ್‌ ಮತ್ತು ಆತನ ಸಹಚರರು ದಾಳಿ ನಡೆಸಿದ್ದರು. ಗಂಭೀರ ಗಾಯಗೊಂಡಿದ್ದ ಆತನನ್ನು ಶಿವಮೊಗ್ಗದ ಎನ್‌.ಹೆಚ್‌.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಯಾಸಿನ್‌ ಖುರೇಷಿ ಇವತ್ತು ಸಂಜೆ ಸಾವನ್ನಪ್ಪಿದ್ದಾನೆ. ಬುಧವಾರ … Read more

ಅಡಿಕೆ ಧಾರಣೆ | 9 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 9 MAY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 38000 ವೋಲ್ಡ್ ವೆರೈಟಿ 30000 46000 ಕುಮಟ ಮಾರುಕಟ್ಟೆ ಕೋಕ 15069 28679 ಚಿಪ್ಪು 25191 31611 ಹಳೆ ಚಾಲಿ 38099 39899 ಹೊಸ ಚಾಲಿ 32300 37679 ಚಿತ್ರದುರ್ಗ ಮಾರುಕಟ್ಟೆ ಅಪಿ 52600 53000 ಕೆಂಪುಗೋಟು 29600 30000 ಬೆಟ್ಟೆ 36700 37100 … Read more

ಶಿವಮೊಗ್ಗದ ವಿವಿಧೆಡೆ ಗುಡುಗು ಸಹಿತ ಜೋರು ಮಳೆ, ಸಿಟಿಯಲ್ಲಿ ಕವಿದ ಮೋಡ

Rain-at-Shimoga

SHIVAMOGGA LIVE NEWS | 9 MAY 2024 SHIMOGA : ಜಿಲ್ಲೆಯ ವಿವಿಧೆಡೆ ಸಂಜೆ ವೇಳೆಗೆ ಮಳೆ ಆರಂಭವಾಗಿದೆ. ಗುಡುಗು, ಗಾಳಿ ಸಹಿತ ಮಳೆ ಸುರಿಯುತ್ತಿದೆ. ಬಿಸಿಲಿನ ಝಳಕ್ಕೆ ಹೈರಾಣಾಗಿದ್ದ ಜನರು ಮಳೆಯಿಂದಾಗಿ ನಿಟ್ಟುಸಿರು ಬಿಡುವಂತಾಗಿದೆ. ಶಿವಮೊಗ್ಗ, ಭದ್ರಾವತಿ ತಾಲೂಕಿನ ಹಲವು ಕಡೆ ಕಳೆದ ಅರ್ಧ ಗಂಟೆಗೂ ಹೆಚ್ಚು ಹೊತ್ತಿನಿಂದ ಮಳೆಯಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ಮೋಡ ಕವಿದ ವಾತಾವರಣ ಇದೆ. ಜೋರು ಗಾಳಿ ಬೀಸುತ್ತಿದೆ. ಇದನ್ನೂ ಓದಿ – ATNCCಯಲ್ಲಿ ಮ್ಯಾನೇಜ್‌ಮೆಂಟ್‌ ಫೆಸ್ಟ್‌, ಲೋಗೋ ಬಿಡುಗಡೆ ವೇಳೆ … Read more

ATNCCಯಲ್ಲಿ ಮ್ಯಾನೇಜ್‌ಮೆಂಟ್‌ ಫೆಸ್ಟ್‌, ಲೋಗೋ ಬಿಡುಗಡೆ ವೇಳೆ ವಿದ್ಯಾರ್ಥಿಗಳ ಫ್ಲ್ಯಾಶ್‌ ಮಾಬ್‌ ಡ್ಯಾನ್ಸ್‌

ATNCC-Acharya-Advitiya-in-Shimoga

SHIVAMOGGA LIVE NEWS | 9 MAY 2024 SHIMOGA : ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 18ರಂದು ಆಚಾರ್ಯ ಅದ್ವಿತೀಯ 2K24 ಕಲ್ಚರಲ್‌ ಮತ್ತು ಮ್ಯಾನೇಜ್‌ಮೆಂಟ್‌ ಫೆಸ್ಟ್‌ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಮತಾ.ಪಿ.ಆರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಮತಾ, ವಿದ್ಯಾರ್ಥಿಗಳಿಗೆ 10 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಬೆಸ್ಟ್‌ ಮ್ಯಾನೇಜರ್‌, ಮಾರ್ಕೆಟಿಂಗ್‌, ಹೆಚ್‌ಅರ್‌ಎಂ, ಫೈನಾನ್ಸ್‌, ಸಿಂಗಿಂಗ್‌, … Read more

ಸಂಸದ ರಾಘವೇಂದ್ರ ಬಂಧನಕ್ಕೆ ಗಡುವು ನೀಡಿದ ಈಶ್ವರಪ್ಪ, ಆಕ್ರೋಶಕ್ಕೆ ಕಾರಣವೇನು?

Eshwarappa-Press-Meet-in-Shimoga

SHIVAMOGGA LIVE NEWS | 9 MAY 2024 SHIMOGA : ಚುನಾವಣೆ ಹೊತ್ತಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ತಕ್ಷಣ ಬಂಧಿಸಿ ವಿಚಾರಣೆ ನಡೆಸಬೇಕು. ಆಗ ಸುಳ್ಳು ಸುದ್ದಿ ಹಿಂದೆ ಯಾರೆಲ್ಲ ಇದ್ದಾರೆ ಅನ್ನುವುದು ಬೆಳಕಿಗೆ ಬರಲಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಚುನಾವಣ ಅಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದ್ದೇನೆ. ಮೇ 15ರವರೆಗೆ ಗಡುವು ನೀಡುತ್ತೇನೆ. ಒಂದು … Read more

ಎಸ್ಸೆಸ್ಸೆಲ್ಸಿ ಫಲಿತಾಂಶ, ರಾಜ್ಯಮಟ್ಟದಲ್ಲಿ ದಾಖಲೆ ನಿರ್ಮಿಸಿದ ಶಿವಮೊಗ್ಗ

sslc-puc-exam-timetable

SHIVAMOGGA LIVE NEWS | 9 MAY 2024 EDUCATION NEWS : ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ. ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ. ಶಿವಮೊಗ್ಗಕ್ಕೆ ದಾಖಲೆ ಫಲಿತಾಂಶ ಶಿವಮೊಗ್ಗ ಜಿಲ್ಲೆಯಲ್ಲಿ … Read more

ಮನೆಗೆ ಬೆಂಕಿ, ಸುಟ್ಟು ಕರಕಲಾಯ್ತು ಲಕ್ಷ ಲಕ್ಷ ಮೌಲ್ಯದ ವಸ್ತುಗಳು, ಏನೇನೆಲ್ಲ ಆಹುತಿಯಾಗಿದೆ?

House-Incident-near-devangi-village-giniya

SHIVAMOGGA LIVE NEWS | 9 MAY 2024 THIRTHAHALLI : ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಸಟ್ಟು ಕರಕಲಾಗಿವೆ. ತೀರ್ಥಹಳ್ಳಿ ತಾಲೂಕು ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಣಿಯ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ‌ಗುರುಮೂರ್ತಿ ಎಂಬುವವರ ಮನೆಗೆ ಬೆಂಕಿ ತಗುಲಿತ್ತು. ವಿಷಯ ತಿಳಿದು ತೀರ್ಥಹಳ್ಳಿ ಮತ್ತು ಕೊಪ್ಪದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಲಕ್ಷ ಲಕ್ಷ ಮೌಲ್ಯದ ವಸ್ತು ಭಸ್ಮ ಮನೆಯಲ್ಲಿ ಇಟ್ಟಿದ್ದ ಅಡಿಕೆ, ಕಾಳುಮೆಣಸು, ಭತ್ತದ ಮೂಟೆ, ಒಂದು … Read more