ಶಿವಮೊಗ್ಗದಲ್ಲಿ ವಾಟ್ಸಪ್‌ನಲ್ಲಿ ವಿಡಿಯೋ ಶೇರ್ ಮಾಡಿದವನ ವಿರುದ್ಧ ಕೇಸ್‌, ಏನದು ವಿಡಿಯೋ?

whatsapp-general-image

SHIVAMOGGA LIVE NEWS | 9 OCTOBER 2023 SHIMOGA : ರಾಗಿಗುಡ್ಡ ಬಡಾವಣೆಯಲ್ಲಿ ಈದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಸುಳ್ಳು ವಿಡಿಯೋಗಳನ್ನು (Fake Video) ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಯುವಕನ ವಿರುದ್ಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಹಿಂದೆ ನಡೆದಿದ್ದ ಘಟನೆಯೊಂದರ ವಿಡಿಯೋವನ್ನು ರಾಗಿಗುಡ್ಡದ ಘಟನೆ ಎಂದು ಬಿಂಬಿಸಿ ವಿಡಿಯೋ ಶೇರ್ ಮಾಡಲಾಗಿತ್ತು. ಗಲ್ಲಿ ಕ್ರಿಕೆಟ್‌ ಆಡುವಾಗ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರ ಮೇಲೆ ಗಂಭೀರ … Read more

ವೀರಶೈವ ಲಿಂಗಾಯತ ಸಮುದಾಯ ಶಾಮನೂರು ಹೇಳಿಕೆಗೆ ಧ್ವನಿಗೂಡಿಸಬೇಕು

091023-lieutenant-general-Raju-felicitation-in-Shimoga.webp

SHIVAMOGGA LIVE NEWS | 9 OCTOBER 2023 SHIMOGA : ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ವೀರಶೈವ ಲಿಂಗಾಯತ ಸಮುದಾಯದವರು ಧ್ವನಿಗೂಡಿಸಬೇಕು ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಕೆಳದಿ ಶಿವಪ್ಪನಾಯಕ ಪ್ರಶಸ್ತಿ ಪ್ರದಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ- BREAKING NEWS – ಬೆಳ್ಳಂಬೆಳಗ್ಗೆ ಅರ್ಚಕ ಕುಟುಂಬದ ಮೂವರು ಸಜೀವ ದಹನ, ಆಗಿದ್ದೇನು? ಶಾಮನೂರು … Read more

ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಫಾಸ್ಟ್‌ ಫುಡ್‌ ವ್ಯಾಪಾರಿ

Sagara Police Station Building

SHIVAMOGGA LIVE NEWS | 9 OCTOBER 2023 SAGARA : ಫಾಸ್ಟ್‌ ಫುಡ್‌ ವ್ಯಾಪಾರಿಯೊಬ್ಬರು ಹೊಟೇಲ್‌ ಒಂದರ ಕಾರಿಡಾರ್‌ನಲ್ಲಿ (Corridor) ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಟೇಲ್‌ ಸಿಬ್ಬಂದಿ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಸಾಗರ ನಗರದ ಬಿ.ಹೆಚ್.ರಸ್ತೆಯ ಹೊಟೇಲ್‌ ಮುಂಭಾಗ ಭಾನುವಾರ ಘಟನೆ ನಡೆದಿದೆ. ಫಾಸ್ಟ್‌ಫುಡ್‌ ತಯಾರಿಕೆ ವ್ಯಾಪಾರ ನಡೆಸುತ್ತಿದ್ದ ಬಸವರಾಜ್‌ ಆತ್ಮಹತ್ಯೆಗೆ ಯತ್ನಿಸಿದವರು. ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿರುವ ಬಸವರಾಜ್‌ ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ … Read more

ಡೆಂಘೆ ಜ್ವರಕ್ಕೆ ನವವಿಹಾಹಿತೆ ಬಲಿ, ರಿಪ್ಪನ್‌ಪೇಟೆಯ ಮಹಿಳೆ ಶಿವಮೊಗ್ಗದಲ್ಲಿ ನಿಧನ

091023-newly-wed-woman-succumbed-to-dengue-fever.webp

SHIVAMOGGA LIVE NEWS | 9 OCTOBER 2023 RIPPONPETE : ಡೆಂಘೆ ಜ್ವರದಿಂದ (Dengue Fever) ಬಳಲುತ್ತಿದ್ದ ನವವಿವಾಹಿತೆ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ರಿಪ್ಪನ್‌ಪೇಟೆಯ ಶಬರೀಶ ನಗರದ ನಿವಾಸಿ ಮಂಜುನಾಥ್ ಅವರ ಪತ್ನಿ ಮಧುರಾ (31) ಡೆಂಘೆ ಜ್ವರದಿಂದ ಭಾನುವಾರ ಬೆಳಗಿನ ಜಾವ ಮೃತಪಟ್ಟರು. ಆರು ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು. ಇದನ್ನೂ ಓದಿ- ಮೂವರು ಸಜೀವ ದಹನ, ಸ್ಥಳಕ್ಕೆ ಎಂಎಲ್‌ಎ ದೌಡು, ಘಟನೆ ಕುರಿತು ಹೇಳಿದ್ದೇನು? ವಾರದ ಹಿಂದೆ ಜ್ವರ … Read more