ಅಡಿಕೆ ಧಾರಣೆ | 9 ಸೆಪ್ಟೆಂಬರ್ 2024 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIMOGA NEWS, 9 SEPTEMBER 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). » ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 40500 ವೋಲ್ಡ್ ವೆರೈಟಿ 30000 48000 » ಕುಮಟ ಮಾರುಕಟ್ಟೆ ಕೋಕ 5099 21099 ಚಿಪ್ಪು 23509 26509 ಫ್ಯಾಕ್ಟರಿ 6019 17129 ಹಳೆ ಚಾಲಿ 35099 38699 ಹೊಸ ಚಾಲಿ 32019 35029 » ಚಿತ್ರದುರ್ಗ ಮಾರುಕಟ್ಟೆ ಅಪಿ 46619 47059 ಕೆಂಪುಗೋಟು 26609 … Read more

ಮುಪ್ಪಾನೆ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಆಗಿದ್ದೇನು?

Halke-Muppane-Launch-in-Sagara-taluk

SAGARA NEWS, 9 SEPTEMBER 2024 : ತಾಂತ್ರಿಕ ದೋಷದಿಂದ ಹಲ್ಕೆ – ಮುಪ್ಪಾನೆ ಲಾಂಚ್‌ (Launch) ಸೇವೆ ಸ್ಥಗಿತಗೊಂಡಿದೆ. ರಿಪೇರಿ ಕಾರ್ಯದ ಬಳಿಕ ಲಾಂಚ್‌ ಸೇವೆ ಪುನಾರಂಭವಾಗಲಿದೆ. ಇದರಿಂದ ಈ ಭಾಗದ ಜನರಲ್ಲಿ ಸಂಷಕ್ಟಕ್ಕೀಡಾಗಿದ್ದಾರೆ. ಲಾಂಚ್‌ಗೆ ಆಗಿದ್ದೇನು? ನಿರಂತರ ಮಳೆಯಿಂದಾಗಿ ಲಾಂಚ್‌ ನಿಲುಗಡೆಗೆ ಪ್ಲಾಟ್‌ಫಾರಂ ಸಿಗುತ್ತಿಲ್ಲ. ಮಣ್ಣಿನ ಮೇಲೆಯೇ ನಿಲ್ಲಿಸಬೇಕಾಗುತ್ತದೆ. ಈ ವೇಳೆ ಲಾಂಚ್‌ನ ಫ್ಯಾನ್‌ಗೆ ಮರದ ದಿಮ್ಮಿಗಳು ಸಿಲುಕಿ ತಾಂತ್ರಿಕ ದೋಷ ಉಂಟಾಗಿದೆ. ಲಾಂಚ್‌ನ ಬಿಡಿಗ ಭಾಗಗಳನ್ನು ರಿಪೇರಿಗೆ ಕಳುಹಿಸಲಾಗಿದೆ. ಸಾಗರದಲ್ಲಿ ಬಿಡಿ ಭಾಗಗಳ … Read more

ಭದ್ರಾವತಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್, ಕೈ ಹಿಡಿದ ಕದಿರೇಶ್

Bhadravathi-BJP-Leader-V-Kadiresh-joins-congress

BHADRAVATHI NEWS, 9 SEPTEMBER 2024 : ಬಿಜೆಪಿಯಿಂದ ಉಚ್ಛಾಟನೆಗೊಂಡ ಮೂವರು ನಗರಸಭೆ ಸದಸ್ಯರು (Members) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಶಾಸಕ ಸಂಗಮೇಶ್ವರ್‌ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಇದನ್ನು ಪ್ರಕಟಿಸಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ನಗರಸಭೆ ಸದಸ್ಯರಾದ ವಿ.ಕದಿರೇಶ್‌, ಅನಿತಾ ಮಲ್ಲೇಶ್ ಮತ್ತು ಶಶಿಕಲಾ ನಾರಾಯಣಪ್ಪ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ. ಬಿಜೆಪಿಯಿಂದ 6 ವರ್ಷ ಉಚ್ಛಾಟನೆ ಕಳೆದ ತಿಂಗಳು ಭದ್ರವತಿ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು … Read more

ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಣೆ, ಇನ್ನೆಷ್ಟು ದಿನ ಅಲರ್ಟ್‌ ಇರಲಿದೆ?

Yellow-Alert-Rain-in-Shimoga

SHIMOGA NEWS, 9 SEPTEMBER 2024 : ಜಿಲ್ಲೆಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ (Alert) ಘೋಷಿಸಿದೆ. ಸೆ.9 ಮತ್ತು 10 ರಂದು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಲಿದೆ. ಈ ಅವಧಿಯಲ್ಲಿ ಮೇಲ್ಮೈ ಗಾಳಿಯೂ ರಭಸವಾಗಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗು ಹವಾಮಾನ ಇಲಾಖೆ ಅಲರ್ಟ್‌ … Read more

ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಹಿತ ಶತೃಗಳಿಂದ ಕಿರಿಕಿರಿ, ಯಾವ ರಾಶಿಗೆ?

DINA-BHAVISHYA

DINA BHAVISHYA, 9 SEPTEMBER 2024 » ಮೇಷ : ಷಷ್ಠದಲ್ಲಿ ಚಂದ್ರ ಕೇತು ಆರೋಗ್ಯದಲ್ಲಿ ಏರು-ಪೇರು. ಯತ್ನ ಕಾರ್ಯದಲ್ಲಿ ತೊಡಕು. ನಷ್ಟ. ಅಧಿಕ ವ್ಯಯ. ಪಂಚಮದ ಬುಧ ಇರುವುದು ಸ್ವಲ್ಪ ಪ್ರಗತಿ ಇರಲಿದೆ. ರಾಯರಿಗೆ ನಮಸ್ಕರಿಸಿ. ಶುಭ ಸಂಖ್ಯೆ: 1-5-8-9, ಬಣ್ಣ : ಕೆಂಪು-ಬಿಳಿ-ಹಳದಿ » ವೃಷಭ : ಒತ್ತಡ. ಅನಗತ್ಯ ಖರ್ಚು. ಆರೋಗ್ಯ ಸ್ಥಿರ. ಕೆಲಸದಲ್ಲಿ ಸೋಮಾರಿತನ. ಮೊದಲಾದ ಮಿಶ್ರ ಫಲ. ನವಗ್ರಹಗಳಿಗೆ 9 ಬಾರಿ ನಮಸ್ಕರಿಸಿ. ಶುಭ ಸಂಖ್ಯೆ : 2-7-10-11, ಬಣ್ಣ … Read more