ಎಎಪಿ ಸೇರ್ಪಡೆ ವದಂತಿ, ಮೌನ ಮುರಿದ ಕಿಮ್ಮನೆ ರತ್ನಾಕರ್, ಮೂರು ಪಾಯಿಂಟ್ ಸ್ಪಷ್ಟನೆ

Kimmane Rathnakar

SHIVAMOGGA LIVE NEWS | 5 ಏಪ್ರಿಲ್ 2022

ಆಮ್ ಆದ್ಮಿ ಪಕ್ಷ ಸೇರ್ಪಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಸ್ಟ್ ವಿಚಾರವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮೌನ ಮುರಿದಿದ್ದಾರೆ. ತಾವು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಎಪಿ ಸೇರ್ಪಡೆ ವದಂತಿ ಕುರಿತು ಆಕ್ರೋಶ ವ್ಯಕ್ತಪಡಿಸಿದರು.

ಕಿಮ್ಮನೆ ರತ್ನಾಕರ್ ಅವರು ಹೇಳಿದ್ದೇನು?

Point 1‘ಕಾಂಗ್ರೆಸ್ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆ ಆಗುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಆಧಾರ ರಹಿತವಾದದ್ದು.’

Read more

ಸಾಗರದಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧೆಗೆ ಎಎಪಿ ಪ್ಲಾನ್, ಸಭೆಯಲ್ಲಿ ಮೂರು ಪ್ರಮಖ ನಿರ್ಧಾರ

081221 Aam Admi Party Meeting at Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 8 ಡಿಸೆಂಬರ್ 2021 ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಾಗರ ತಾಲೂಕಿನಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಮ್ ಆದ್ಮಿ ಪಾರ್ಟಿ (ಎಎಪಿ) ನಿರ್ಧರಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಅಮೃತ್ ರಾಸ್ ತಿಳಿಸಿದ್ದಾರೆ. ಸಾಗರದ ಹೊಟೇಲ್ ಒಂದರಲ್ಲಿ ಪಕ್ಷದ ಪದಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ ನಡೆಸಿದ ತಾಲೂಕು ಅಧ್ಯಕ್ಷ ಅಮೃತ್ ರಾಸ್, ನಂತರ ನಿರ್ಧಾರ ಪ್ರಟಿಸಿದರು. ಏನೆಲ್ಲ ಸಮಾಲೋಚನೆ ಮಾಡಲಾಯ್ತು? ನಿರ್ಧಾರ 1 … Read more