ಬೀಳ್ಕೊಡುಗೆ ಬಳಿಕ ಕಚೇರಿಯಿಂದ ಹೊರ ಬಂದ ನೌಕರನಿಗೆ ಕಾದಿತ್ತು ಅಚ್ಚರಿ, ಮಾದರಿಯಾದರು ಹಿರಿಯ ಅಧಿಕಾರಿ
SHIVAMOGGA LIVE | 1 AUGUST 2023 SAGARA : ನಿವೃತ್ತ ನೌಕರರೊಬ್ಬರನ್ನು (Retired Employee) ತಮ್ಮ ಕಾರಿನಲ್ಲಿ ಮನೆವರೆಗೆ ಕರೆದೊಯ್ದು ಹಿರಿಯ ಅಧಿಕಾರಿಯೊಬ್ಬರು ಬೀಳ್ಕೊಡುಗೆ ನೀಡಿದ್ದಾರೆ. ಸಾಗರ ಉಪ ವಿಭಾಗೀಯ ಕಚೇರಿಯಲ್ಲಿ ಈ ವಿಭಿನ್ನ ಬೀಳ್ಕೊಡುಗೆ ನಡೆಯಿತು. ಯಾರಿಗೆ ಬೀಳ್ಕೊಡುಗೆ? ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಡಿ ದರ್ಜೆ ನೌಕರರಾಗಿದ್ದ ಕೃಷ್ಣಪ್ಪ ಅವರು ಜು.31ರಂದು ನಿವೃತ್ತರಾದರು. ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಸನ್ಮಾನ ಮಾಡಿ, ಗೌರವ ಸಲ್ಲಿಸಿದರು. ಅಲ್ಲದೆ ಎಲ್ಲರು ನಿಂತು ಸಾಮೂಹಿಕ ಫೋಟೊ ಕ್ಲಿಕ್ಕಿಸಿಕೊಂಡರು. ತಮ್ಮ … Read more