ಬೀಳ್ಕೊಡುಗೆ ಬಳಿಕ ಕಚೇರಿಯಿಂದ ಹೊರ ಬಂದ ನೌಕರನಿಗೆ ಕಾದಿತ್ತು ಅಚ್ಚರಿ, ಮಾದರಿಯಾದರು ಹಿರಿಯ ಅಧಿಕಾರಿ

Pallavi-Sathenahalli-gave-different-send-of-for-d-group-employee-in-Sagara

SHIVAMOGGA LIVE | 1 AUGUST 2023 SAGARA : ನಿವೃತ್ತ ನೌಕರರೊಬ್ಬರನ್ನು (Retired Employee) ತಮ್ಮ ಕಾರಿನಲ್ಲಿ ಮನೆವರೆಗೆ ಕರೆದೊಯ್ದು ಹಿರಿಯ ಅಧಿಕಾರಿಯೊಬ್ಬರು ಬೀಳ್ಕೊಡುಗೆ ನೀಡಿದ್ದಾರೆ. ಸಾಗರ ಉಪ ವಿಭಾಗೀಯ ಕಚೇರಿಯಲ್ಲಿ ಈ ವಿಭಿನ್ನ ಬೀಳ್ಕೊಡುಗೆ ನಡೆಯಿತು. ಯಾರಿಗೆ ಬೀಳ್ಕೊಡುಗೆ? ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ  ಡಿ ದರ್ಜೆ ನೌಕರರಾಗಿದ್ದ ಕೃಷ್ಣಪ್ಪ ಅವರು ಜು.31ರಂದು ನಿವೃತ್ತರಾದರು. ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ಸನ್ಮಾನ ಮಾಡಿ, ಗೌರವ ಸಲ್ಲಿಸಿದರು. ಅಲ್ಲದೆ ಎಲ್ಲರು ನಿಂತು ಸಾಮೂಹಿಕ ಫೋಟೊ ಕ್ಲಿಕ್ಕಿಸಿಕೊಂಡರು. ತಮ್ಮ … Read more

ಶಿವಮೊಗ್ಗ, ಸಾಗರ ವಿಭಾಗದ ಅಸಿಸ್ಟೆಂಟ್ ಕಮಿಷನರ್’ಗಳ ವರ್ಗಾವಣೆ

SHIVAMOGGA-CITY-TALUK-NEWS-

SHIVAMOGGA LIVE NEWS | SHIMOGA | 1 ಜುಲೈ 2022 ಶಿವಮೊಗ್ಗ ಮತ್ತು ಸಾಗರ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳನ್ನು ವರ್ಗಾವಣೆ (TRANSFER) ಮಾಡಲಾಗಿದೆ. ಶಿವಮೊಗ್ಗ ಉಪ ವಿಭಾಗಾಧಿಕಾರಿ ಆಗಿದ್ದ ಟಿ.ವಿ.ಪ್ರಕಾಶ್ ಅವರನ್ನು ಹರಪನಹಳ್ಳಿ ಉಪ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಬೆಳಗಾವಿ ಜಿಲ್ಲೆಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಬಿ.ದೊಡ್ಡಗೌಡರ್ ಅವರನ್ನು ವರ್ಗಾವಣೆ (TRANSFER) ಮಾಡಲಾಗಿದೆ. ಹಾವೇರಿ ಜಿಲ್ಲಾ ಯೋಜನಾ ನಿರ್ದೇಶಕಿ ಪಲ್ಲವಿ ಸಾತೇನಹಳ್ಳಿ ಅವರನ್ನು ಸಾಗರ ಉಪ … Read more