ಶಿವಮೊಗ್ಗದಲ್ಲಿ ಎಸಿಬಿ ದಾಳಿ, ರುದ್ರೇಶಪ್ಪನ ಬ್ಯಾಂಕ್ ಲಾಕರ್ ಶೋಧ, ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಸಂಪಾದನೆ ಧೃಡ

251121 ACB Raid rudreshappa in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ನವೆಂಬರ್ 2021 ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ತನ್ನ ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಅಂದಾಜು ಮಾಡಿದ್ದಾರೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಎಸಿಬಿ ದಾಳಿ, ಈವರೆಗೂ ಆಗಿರುವ ಐದು ಬೆಳವಣಿಗೆಗಳೇನು? ಇವತ್ತು ಏನೆಲ್ಲ ನಡೆಯುವ ಸಾಧ್ಯತೆ ಇದೆ? ಶಿವಮೊಗ್ಗದ ಚಾಲುಕ್ಯ ನಗರ ಮತ್ತು ಗೋಪಾಳದ ಮನೆಗಳ ಮೇಲೆ ದಾಳಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. … Read more

BREAKING NEWS | ಭದ್ರಾವತಿಯಲ್ಲಿ ಎಸಿಬಿ ದಾಳಿ, ಹಣ ಸ್ವೀಕರಿಸುತ್ತಿದ್ದಾಗ ಡಾಟಾ ಎಂಟ್ರಿ ಆಪರೇಟರ್ ಅರೆಸ್ಟ್

Corruption-ACB-Raid-1.jpg

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JANUARY 2021 ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್‌ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾನೆ. ಭದ್ರಾವತಿಯ ಕಮರ್ಷಿಯಲ್‌ ಟ್ಯಾಕ್ಸ್‌ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ. ವೇಣು (36), ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್.‌ ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್‌ಟಿ ರಿಜಿಸ್ಟ್ರೇಷನ್‌ಗೆ, ವೇಣು ಲಂಚ ಕೇಳಿದ್ದ. … Read more

ಭದ್ರಾವತಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದಾಳಿ, ನಗರಸಭೆ ಗುಮಾಸ್ತ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಆಗಸ್ಟ್ 2020 ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಲೆ ನಗರಸಭೆ ಗುಮಾಸ್ತ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಖಾತೆ ಬದಲಾವಣೆ ವಿಚಾರದಲ್ಲಿ ಇವರು ಲಂಚಕ್ಕೆ ಡಿಮಾಂಡ್ ಮಾಡಿದ್ದರು. ನಗರಸಭೆ ಗುಮಾಸ್ತ ಕುಮಾರ್ ಎಸಿಬಿ ಬಲೆಗೆ ಬಿದ್ದವರು. ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಲೇಔಟ್‍ ನಿರ್ಮಿಸಲಾಗಿದೆ. ಇಲ್ಲಿ ಸೈಟ್‍ಗೆ ಖಾತೆ ಮಾಡಿ ಕೊಡಲು ಗುಮಾಸ್ತ 5 ಸಾವಿರ ರೂ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು … Read more