ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಶಿವಮೊಗ್ಗದ ಫೋಟೊಗ್ರಾಫರ್‌ ಸಾವು, ಮೂವರಿಗೆ ಗಾಯ

Car-and-Truck-incident-shimoga-photographer-succumbed.

ಚಳ್ಳಕೆರೆ: ರಸ್ತೆ ಬದಿ ನಿಂತಿದ್ದ ಟಿಪ್ಪರ್‌ ಲಾರಿಗೆ ಹಿಂಬದಿಯಿಂದ ಕಾರು ಡಕ್ಕಿಯಾಗಿ ಶಿವಮೊಗ್ಗದ ಫೋಟೊಗ್ರಾಫರ್‌ ಸಾವನ್ನಪ್ಪಿದ್ದಾರೆ. ಉಳಿದ ಮೂವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಎಲ್‌ಬಿಎಸ್‌ ನಗರದ ಫೋಟೊಗ್ರಾಫರ್‌ ಅರ್ಜುನ್‌ (37) ಮೃತ ದುರ್ದೈವಿ. ಶರತ್‌, ನವೀನ್‌ ಮತ್ತು ಬಸವರಾಜು ಎಂಬುವವರು ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಬಳ್ಳಾರಿಯಲ್ಲಿ ಮದುವೆ ಸಮಾರಂಭದ ಫೋಟೊ ಶೂಟ್‌ಗಾಗಿ ನಾಲ್ವರು ಫೋಟೊಗ್ರಾಫರ್‌ಗಳು ತೆರಳುತ್ತಿದ್ದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಗಿರಿಯಮ್ಮನಹಳ್ಳಿ ಬಳಿ ಹೈವೇ ರಸ್ತೆಯ … Read more

ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ನೀಲಿ ಬಣ್ಣದ ಕಾರು

ACCIDENT-NEWS-GENERAL-IMAGE.

ಶಿವಮೊಗ್ಗ: ನೀಲಿ ಬಣ್ಣದ ಕಾರು ಡಿಕ್ಕಿಯಾಗಿ ಬೈಕಿನಲ್ಲಿದ್ದ (Bike) ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ತಾಲೂಕು ಹಸೂಡಿ ಗ್ರಾಮದ ಸರ್ಕಾರಿ ಶಾಲೆ ಬಳಿ ಘಟನೆ ಸಂಭವಿಸಿದೆ. ಬಿದರೆಯ ಆದರ್ಶ ಮತ್ತು ಗಿರೀಶ್‌ ಗಾಯಗೊಂಡಿದ್ದಾರೆ. ಇಬ್ಬರು ಅಡಿಕೆ ಕೂಲಿ ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ಹಸೂಡಿಗೆ ತೆರಳಿದ್ದರು. ಮಧ್ಯಾಹ್ನ ಬಿದರೆಗೆ ಮರಳುವಾಗ ವೇಗವಾಗಿ ಬಂದ ನೀಲಿ ಬಣ್ಣದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ … Read more

Rider Dies on Spot in Accident Near Kommanalu

Crime-News-General-Image

Shivamogga: A person died on the spot in an accident that occurred near Kommanalu. The deceased has been identified as Lokesh (30), a resident of Belaguppe in Honnali. Lokesh, who resided in a rented house on Ashok Nagar Road in Shivamogga, was involved in the accident while returning on his bike from Hirekerur. Lokesh sustained … Read more

ತ್ಯಾವರೆಕೊಪ್ಪ ಬಳಿ ಅಪಘಾತ, ವಿನೋಬನಗರದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

goods-vehicle-mishap-at-tyavarekoppa-in-shimoga-taluk

ಶಿವಮೊಗ್ಗ: ತ್ಯಾವರೆಕೊಪ್ಪದಲ್ಲಿ ಗೂಡ್ಸ್‌ ವಾಹನ (Goods Vehicle) ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ವಿನೋಬನಗರ ನಿವಾಸಿ ರಂಗನಾಥ್‌ (40) ಮೃತರು. ಕಳೆದ ರಾತ್ರಿ ಗೂಡ್ಸ್‌ ವಾಹನವು ಆಯನೂರಿನಿಂದ ಶಿವಮೊಗ್ಗದ ಕಡೆಗೆ ಬರುತಿತ್ತು. ತ್ಯಾವರೆಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ನಾಲ್ವರ ಪೈಕಿ ರಂಗನಾಥ್‌ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಉಳಿದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ … Read more

ಸಾಗರದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪಿಕಪ್‌ ವಾಹನ, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ಸಾಗರ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಬೊಲೇರೋ ಪಿಕಪ್‌ ವಾಹನ ಡಿಕ್ಕಿ (Collision) ಹೊಡೆದು ಪಲ್ಟಿಯಾಗಿದೆ. ಸಾಗರ ತಾಲೂಕು ಯಳವರಸೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಪಾಯವಾಗಿಲ್ಲ. ಬರೂರಿನ ವೀರಭದ್ರಪ್ಪ ಅವರು ತಮ್ಮ ಪತ್ನಿ ಮತ್ತು ಮಗಳೊಂದಿಗೆ ಕಾರಿನಲ್ಲಿ ಕುಗ್ವೆ ಗ್ರಾಮಕ್ಕೆ ತೆರಳುತ್ತಿದ್ದರು. ಯಳವರಸೆ ಬಳಿ ಎದುರಿನಿಂದ ಬಂದ ಬೊಲೇರೋ ಪಿಕಪ್‌ ವಾಹನ ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಹಿಂದೆ ಬರುತ್ತಿದ್ದ … Read more

BREAKING NEWS – ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಧರೆ ಕುಸಿತ, ರಾತ್ರಿ ವಾಹನ ಸಂಚಾರ ಇದ್ಯಾ?

Tree-falls-at-agumbe-ghat-in-Thirthahalli

ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ (Agumbe Ghat) ರಸ್ತೆಗೆ ಅಡ್ಡಲಾಗಿ ಮರ ಉರುಳಿದ್ದು, ಧರೆ ಕುಸಿತ ಉಂಟಾಗಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಸಂಜೆ ವೇಳೆಗೆ ರಸ್ತೆಗೆ ಅಡ್ಡಲಾಗಿ ಮರ ಉರುಳಿದೆ. ಮರ ಮತ್ತು ಮಣ್ಣು ತೆರವಿಗೆ ಸಮಯ ಹಿಡಿಯಲಿದೆ. ಆದ್ದರಿಂದ ಇವತ್ತು ರಾತ್ರಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಗೂಡ್ಸ್‌ ವಾಹನದ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುವನ್ನು … Read more

ಕೆರೆಗೆ ಉರುಳಿದ ಕಾರು, ಸಿಸಿಟಿವಿ ವಿಡಿಯೋ ವೈರಲ್‌, ಇಲ್ಲಿದೆ ಅಪಘಾತದ ಕಂಪ್ಲೀಟ್‌ ವಿವರ

Car-Drowned-in-lake-CCTV-footage

ರಿಪ್ಪನ್‌ಪೇಟೆ: ಸಮೀಪದ ಚಿಪ್ಪಗರ ಕೆರೆಗೆ ಇಂದು ಕಾರು (Car) ಪಲ್ಟಿಯಾಗಿದೆ. ತ್ಯಾಗರ್ತಿಯ ಪಾರ್ವತಮ್ಮ ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಪಾರಾಗಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ವೈರಲ್‌ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ದಿಢೀರ್‌ ಎಡಕ್ಕೆ ತಿರುಗಿ ಪಲ್ಟಿಯಾಗಿ ಕೆರೆಗೆ ಬಿದ್ದಿದೆ. ಈ ಭಯಾನಕ ದೃಶ್ಯ ಇಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಲ್ಲಿದೆ ಅವಘಡದ ಸಿಸಿಟಿವಿ ದೃಶ್ಯಾವಳಿಯ ಫೋಟೊಗಳು.  ಇದನ್ನೂ ಓದಿ » ಕೆರೆಗೆ ಉರುಳಿದ ಕಾರು, ತ್ಯಾಗರ್ತಿಯ ಮಹಿಳೆ ಸಾವು, ಜೀವದ ಹಂಗು ತೊರೆದು ಇಬ್ಬರನ್ನು ರಕ್ಷಿಸಿದ … Read more

ಗೋಪಿ ಸರ್ಕಲ್‌ನಿಂದ ರಸ್ತೆ ಉದ್ದಕ್ಕೂ ವಾಹನಗಳಿಗೆ ಡಿಕ್ಕಿ ಹೊಡೆಯುತ್ತ ಸಾಗಿದ ಕಾರು, ಏನಿದು ಕೇಸ್?

Car Mishap at Mahaveera Circle in Shimoga

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಕಾರನ್ನು (CAR) ಯದ್ವತದ್ವ ಚಲಾಯಿಸಿ ಸರಣಿ ಅಪಘಾತ ಮಾಡಿದ್ದಾನೆ. ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರಿನ ಮುಂಭಾಗ ಜಖಂ ಆಗಿದೆ. ಘಟನೆ ಸಂಬಂಧ ಹೊನ್ನಾಳಿಯ ಕುಮಾರ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಪರೀಕ್ಷೆಗೆ ಒಳಪಡಿಸಿದ್ದಾರೆ. ರಸ್ತೆ ಉದ್ದಕ್ಕೂ ವಾಹನಗಳಿಗೆ ಡಿಕ್ಕಿ ಗೋಪಿ ವೃತ್ತದ ಅಂಬಿಕಾ ಬುಕ್‌ ಸ್ಟೋರ್‌ ಸಮೀಪ ಮೊದಲು ವಾಹನವೊಂದಕ್ಕೆ ಡಿಕ್ಕಿ ಹೊಡೆದ ಕಾರು ಬಾಲರಾಜ ಅರಸ್‌ ರಸ್ತೆಯಲ್ಲಿ ಒಟ್ಟು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮಹಾವೀರ ವೃತ್ತದಲ್ಲಿ … Read more

ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ, ಸಾವು, ಹೇಗಾಯ್ತು ಘಟನೆ?

SHIKARIPURA-NEWS-UPDATE.

ಶಿಕಾರಿಪುರ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ಡಿಕ್ಕಿ (Bus) ಹೊಡೆದು ಮೃತಪಟ್ಟಿದ್ದಾರೆ. ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯ ಚಾನಲ್ ಸಮೀಪ ಘಟನೆ ಸಂಭವಿಸಿದೆ. ವಿನಾಯಕ ನಗರದ ಕಟ್ಟಡ ಕಾರ್ಮಿಕ ಶಿವಾಜಿರಾವ್ (49) ಮೃತರು. ಕೆಲಸ ಮುಗಿಸಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಿವಾಜಿರಾವ್‌ ಅವರನ್ನು ವಿದ್ಯಾರ್ಥಿಗಳಾದ ನವೀನ್‌ ಮತು ಕೌಶಿಕ್‌ ತಮ್ಮ ಬೈಕಿನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟೊತ್ತಿಗಾಗಲೇ ಶಿವಾಜಿರಾವ್‌ ಕೊನೆಯುಸಿರೆಳೆದಿದ್ದರು. ವಿದ್ಯಾರ್ಥಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು, ಅಪಘಾತ ಸಂಬಂಧ … Read more

ವಿನೋಬನಗರದಲ್ಲಿ ಅಪಘಾತ, ಆಟೋ ಚಾಲಕ ಸಾವು, ಬೈಕ್‌ ಸವಾರನಿಗೆ ಗಾಯ, ಹೇಗಾಯ್ತು ಘಟನೆ?

auto-and-bike-mishap-at-vinobangara

ಶಿವಮೊಗ್ಗ: ಅಪಘಾತದಲ್ಲಿ ಆಟೋ (Auto) ಪಲ್ಟಿಯಾಗಿ ಚಾಲಕನ ಮೇಲೆ ಬಿದ್ದು ಆತ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ವಿನೋಬನಗರದ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ನ್ಯೂ ಮಂಡ್ಲಿಯ ನಿವಾಸಿ ಜಫ್ರುಲ್ಲಾ ಅಲಿಯಾಸ್‌ ವಾಲು ಮೃತರು. ಬಸ್‌ ನಿಲ್ದಾಣದ ಕಡೆಯಿಂದ ಬಂದ ಬೈಕ್‌ ಮತ್ತು ಪೊಲೀಸ್‌ ಚೌಕಿ ಕಡೆಯಿಂದ ಬಂದ ಆಟೋ ಡಿಕ್ಕಿಯಾಗಿವೆ. ಈ ಸಂದರ್ಭ ಆಟೋ ಪಲ್ಟಿಯಾಗಿದ್ದು ಚಾಲಕ ಕೆಳಗೆ ಬಿದ್ದಿದ್ದಾರೆ. ಅವರ ಮೇಲೆಯೇ ಆಟೋ ಪಲ್ಟಿಯಾಗಿದೆ ಎಂದು ಆರೋಪಿಸಲಾಗಿದೆ. ಪಶ್ಚಿಮ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ … Read more