ಹಣಗೆರೆಕಟ್ಟೆ ರಸ್ತೆಯಲ್ಲಿ ಎದುರಿನಿಂದ ಬಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಮತ್ತೊಂದು ಕಾರು

ACCIDENT-NEWS-GENERAL-IMAGE.

ಶಿವಮೊಗ್ಗ: ಹಣಗೆರೆಕಟ್ಟೆ ರಸ್ತೆಯಲ್ಲಿ ತೆರಳುತ್ತಿದ್ದ ಎರಡು ಕಾರುಗಳಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ (Collision) ಹೊಡೆದಿದೆ. ಎರಡು ಕಾರುಗಳು ಎಡಬದಿಯ ಚರಂಡಿಗೆ ಉರುಳಿವೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಗೃಹಪ್ರವೇಶ ಸಮಾರಂಭಕ್ಕೆ ತೆರಳಿದ್ದ ಎರಡು ಕುಟುಂಬದವರು ಓಮ್ನಿ ಮತ್ತು ಎಕ್ಸ್‌ಟರ್‌ ಕಾರುಗಳಲ್ಲಿ ತೀರ್ಥಹಳ್ಳಿಯ ತಮ್ಮೂರಿಗೆ ತೆರಳುತ್ತಿದ್ದರು. ಕರಕುಚ್ಚಿ ಬಳಿ ಎದುರಿನಿಂದ ಬಂದ ಕಾರೊಂದು ಓಮ್ನಿ ಮತ್ತು ಎಕ್ಸ್‌ಟರ್‌ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಎರಡು ಕಾರುಗಳು ರಸ್ತೆಯ ಎಡ ಬದಿಯ ಚರಂಡಿಗೆ ಉರುಳಿವೆ. ಎರಡು ಕಾರುಗಳಲ್ಲಿ … Read more

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

car-truck-mishap-at-hubli-five-member-succumbed

ಹುಬ್ಬಳ್ಳಿ: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಾಗರ ತಾಲೂಕಿನ ಐವರು (Five) ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಜಿಲ್ಲೆ ಕುಸುಗಲ್‌ ಸಮೀಪದ ಇಂಗಳಹಳ್ಳಿ ಕ್ರಾಸ್‌ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ವೇತಾ (29), ಅಂಜಲಿ (26), ಸಂದೀಪ್‌ (26), ವಿಠ್ಠಲ (55), ಶಶಿಕಲಾ (40) ಮೃತರು. ಹೊಟೇಲ್‌ ವ್ಯಾಪಾರಕ್ಕೆಂದು ಕುಟುಂಬದವರು ಬಾಗಲಕೋಟೆಗೆ ತೆರಳುತ್ತಿದ್ದು ಎನ್ನಲಾಗಿದೆ. ಈ ವೇಳೆ ಹುಬ್ಬಳ್ಳಿ – ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ … Read more

ಸಕ್ರೆಬೈಲು ಸಮೀಪ ಬೆಳ್ಳಂಬೆಳಗ್ಗೆ ಅಪಘಾತ, ವ್ಯಕ್ತಿ ಸಾವು

Car-mishap-at-Sakrebyle-in-Shimoga

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಸಕ್ರೆಬೈಲು ಸಮೀಪ ಘಟನೆ (Mishap) ಸಂಭವಿಸಿದೆ. ಶ್ರೀಧರ್‌ (55) ಮೃತರು. ಇವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಲ್ಲದೆ ರಸ್ತೆ ಬದಿಗೆ ಇಳಿದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಶ್ರೀಧರ್‌ ಅವರನ್ನು ಕೂಡಲೆ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಪರೀಕ್ಷಿಸಿದ ವೈದ್ಯರು ‍ಶ್ರೀಧರ್‌ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ … Read more

ಹಿಟ್‌ ಅಂಡ್‌ ರನ್‌ ಅಪಘಾತ, ತಕ್ಷಣ ನೆರವಿಗೆ ಧಾವಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

Madhu-Bangarappa-helps-the-injured.

ಸೊರಬ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಸಚಿವ ಮಧು ಬಂಗಾರಪ್ಪ ನೆರವಾಗಿದ್ದಾರೆ. ಗಾಯಾಳುಗಳನ್ನು (Injured) ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು, ಅಪಘಾತಪಡಿಸಿ ಸ್ಥಳದಿಂದ ಪರಾರಿಯಾಗಿರುವ ಕಾರನ್ನು ಪತ್ತೆ ಹಚ್ಚುವಂತೆ ಸಚಿವ ಮಧು ಬಂಗಾರಪ್ಪ ಪೊಲೀಸರಿಗೆ ಸೂಚನೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು? ಸೊರಬ ತಾಲೂಕು ಕುಪ್ಪಗಡ್ಡೆ ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಪರಾರಿಯಾಗಿದೆ. ಬೈಕಿನಲ್ಲಿದ್ದವರಿಗೆ ತೀವ್ರ ಗಾಯವಾಗಿತ್ತು. ಕೂಡಲೆ ಸ್ಥಳೀಯರು ನೆರವಿಗೆ ಧಾವಿಸಿದ್ದರು. ಅದೇ ಮಾರ್ಗದಲ್ಲಿ … Read more

ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

Car-Mishap-in-shikaripura-shiralakoppa-road.

ಶಿಕಾರಿಪುರ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ (Mishap) ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ – ಶಿರಾಳಕೊಪ್ಪ ರಸ್ತೆಯ ಕುಮದ್ವತಿ ನದಿ ಸೇತುವೆ ಮೇಲೆ ಇಂದು ಅಪಘಾತ ಸಂಭವಿಸಿದೆ. ಚನ್ನಗಿರಿ ತಾಲೂಕು ಕಾಕನೂರು ಗ್ರಾಮದ ರೂಪ (40) ಮೃತರು. ಕಾರಿನಲ್ಲಿದ್ದ ರೂಪ ಅವರ ಪತಿ ಕಾಂತರಾಜ್‌, ಸಹೋದರಿ ರೇಖಾ ಗಂಭೀರ ಗಾಯಗೊಂಡಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಕಾಳಿಯಪ್ಪನ್, ಸೋಮಶೇಖರ್, ಸುರೇಶ್ ಕುಮಾರ್ ಹಾಗೂ ಯಮುನಪ್ಪ ಎಂಬುವವರಿಗು ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಘಟನೆಯಲ್ಲಿ (Mishap) … Read more

ಹೊಸಮನೆ ಚಾನಲ್‌ ಏರಿ ಮೇಲೆ ಭೀಕರ ಅಪಘಾತ, ಯುವಕನ ಸ್ಥಿತಿ ಗಂಭೀರ

car-and-bike-mishap-at-sharavathi-nagara

ಶಿವಮೊಗ್ಗ : ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ (Mishap), ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಮನೆ ಬಡಾವಣೆಯ ಚಾನಲ್‌ ಏರಿ ಮೇಲೆ ಸಂಜೆ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬೈಕ್‌ ಸವಾರ ಮತ್ತು ಓರ್ವ ಯುವತಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೂಡಲೆ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ಕಾರು ಮತ್ತು ಬೈಕ್‌ಗಳ ಮುಂಭಾಗ ನಜ್ಜುಗುಜ್ಜಾಗಿದೆ. ಕಾರು ಶರಾವತಿ ನಗರದಿಂದ ಲಕ್ಷ್ಮೀ ಟಾಕೀಸ್‌ ಕಡೆಗೆ ತೆರಳುತ್ತಿತ್ತು. ಬೈಕು ಶರಾವತಿ ನಗರದ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ » ಸೇತುವೆ … Read more

ಹೊಳೆಹೊನ್ನೂರಿನಲ್ಲಿ ಕಾರಿನ ಟೈರ್‌ ಸ್ಫೋಟ, ಅಪಘಾತದಲ್ಲಿ ಬೈಕ್‌ ಸವಾರ ಸಾವು

Car-tyre-blast-incident-at-holehonnuru

ಹೊಳೆಹೊನ್ನೂರು : ಕಾರ್‌ವೊಂದರ ಟೈರ್‌ (Tyre) ಸ್ಫೋಟಗೊಂಡ ಪರಿಣಾಮ ಕಾರು ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಸವಾರರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹರಮಘಟ್ಟದ ನಿವಾಸಿ ಮಲ್ಲಿಕಾರ್ಜುನ (40) ಮೃತರು. ಕಾರ್‌ವೊಂದರ ಟೈರ್‌ ಸ್ಫೋಟಗೊಂಡು ಅದು ಇನ್ನೊಂದು ಕಾರ್‌ಗೆ ಡಿಕ್ಕಿ ಹೊಡೆದಿದೆ. ಆ ಕಾರ್‌ ಬೈಕ್‌ಗೆ ಹೊಡೆದಿತ್ತು. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದಾಗಿ ಒಂದು ಗಂಟೆಗೂ ಹೆಚ್ಚಿನ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಧಗಧಗ … Read more

ಶಿವಮೊಗ್ಗದಲ್ಲಿ ಮರಕ್ಕೆ ಡಿಕ್ಕಿಯಾಗಿ ಚರಂಡಿಗೆ ಬಿದ್ದ ಬೈಕ್‌, ಸವಾರ ಸಾವು

Bike-mishap-near-vajapayee-layout-in-Shimoga-city

ಶಿವಮೊಗ್ಗ : ಮರಕ್ಕೆ ಬೈಕ್‌ (Bike) ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌ (Bike) ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಚಂದ್ರಗುತ್ತಿಯಲ್ಲಿ ವೈಭವದ ಬ್ರಹ್ಮರಥೋತ್ಸವ, ಲಕ್ಷ ಲಕ್ಷ ಭಕ್ತರು ಭಾಗಿ, … Read more

ಹೊಸನಗರದಲ್ಲಿ ಲಾರಿ ಪಲ್ಟಿ, 3 ಅಪಘಾತಗಳ ಫಟಾಫಟ್‌ ಸುದ್ದಿ

Truck-incident-at-Hosanagra-city

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಅಪಘಾತಗಳು (Truck) ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌.

ಆನಂದಪುರ ಬಳಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

TVS-XL-near-Gauthamapura-in-Sagara-taluk.

SAGARA NEWS, 25 OCTOBER 2024 : TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಗೌತಮಪುರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಟಿವಿಎಸ್‌ ಎಕ್ಸ್‌ಎಲ್‌  ಆನಂದಪುರದ ಕಡೆಗೆ ತೆರಳುತ್ತಿತ್ತು. ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನವು ತ್ಯಾಗರ್ತಿ ಕಡೆಗೆ ಹೋಗುತ್ತಿತ್ತು. ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಬಾನೆಟ್‌ … Read more